ಬಿಂದಾಸ್‌ ಪ್ಲಸ್‌ ಗೂಗ್ಲಿ!


Team Udayavani, Oct 23, 2017, 10:57 AM IST

Bindas-Googlie-1.jpg

ಕನ್ನಡದಲ್ಲಿ ಈ ಹಿಂದೆ “ಬಿಂದಾಸ್‌’ ಎಂಬ ಚಿತ್ರ ಬಂದಿತ್ತು. ಆ ನಂತರ “ಗೂಗ್ಲಿ’ ಎಂಬ ಚಿತ್ರ ಬಿಡುಗಡೆಯಾಯ್ತು. ಈಗ ಅವರೆಡನ್ನೂ ಸೇರಿಸಿ, “ಬಿಂದಾಸ್‌ ಗೂಗ್ಲಿ’ ಎಂಬ ಹೊಸ ಚಿತ್ರವನ್ನು ಮಾಡುವುದಕ್ಕೆ ಹೊರಟಿದ್ದಾರೆ ಸಂತೋಷ್‌. ಈ ಹಿಂದೆ ಅವರು “ಸ್ಟೂಡೆಂಟ್ಸ್‌’ ಎಂಬ ಕಾಲೇಜು ಹುಡುಗರ ಚಿತ್ರ ಮಾಡಿದ್ದರು. ಈಗ ಇನ್ನೊಂದು ಕಾಲೇಜ್‌ ಕಥೆಯನ್ನು ಅವರು ಕೈಗೆತ್ತಿಕೊಂಡಿದ್ದು, ಸದ್ಯದಲ್ಲೇ ಚಿತ್ರ ಆರಂಭಿಸಲಿದ್ದಾರೆ.

ಮೊದಲೇ ಹೇಳಿದಂತೆ ಇದೊಂದು ಕಾಲೇಜ್‌ ಕಥೆ. ಬರೀ ಕಾಲೇಜ್‌ ಕಥೆಯಲ್ಲ, ನೃತ್ಯವನ್ನಾಧರಿಸಿದ ಸಿನಿಮಾ. ಅದೊಂದು ಕಾಲೇಜು. ಹೆಸರು ಗುರುಕುಲ. ಇಲ್ಲಿ ಓದೇ ಮುಖ್ಯ. ಹೀಗಿರುವಾಗ ಒಂದಿಷ್ಟು ಲೋಕಲ್‌ ಹುಡುಗರು ಬೌಂಡರಿ ದಾಟಿ, ರಾಷ್ಟ್ರೀಯ ಮಟ್ಟದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಚಿತ್ರದ ಕಥೆಯಂತೆ. “ಸಾಮಾನ್ಯವಾಗಿ ತಂದೆ-ತಾಯಿ ತಮ್ಮ ಮಕ್ಕಳು ಚೆನ್ನಾಗಿ ಓದಲಿ ಎಂದು ಬಯಸುತ್ತಾರೆ.

ಮಕ್ಕಳಲ್ಲಿ ಇನ್ನೇನು ಪ್ರತಿಭೆ ಇದೆ, ಅದನ್ನು ಹೇಗೆ ಪೋಷಿಸಬೇಕು ಎಂದು ಯೋಚಿಸುವುದಿಲ್ಲ. ಈ ವಿಷಯವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಮುಖ್ಯವಾಗಿ ಡ್ಯಾನ್ಸ್‌ ಕುರಿತ ಸಿನಿಮಾ ಇದು. ಲೋಕಲ್‌ ಹುಡುಗರು ಬೌಂಡರಿ ದಾಟಿ ಹೇಗೆ ಜೀವನದಲ್ಲಿ ಸಾಧನೆ ಮಾಡುತ್ತಾರೆ ಎನ್ನುವುದೇ ಕಥೆ. ಈ ಚಿತ್ರದಲ್ಲಿ ಒಂದಿಷ್ಟು ಹೊಸ ಡ್ಯಾನ್ಸ್‌ ತರುತ್ತಿದ್ದೇವೆ. ಅಷ್ಟೇ ಅಲ್ಲ, ಡ್ಯಾನ್ಸರ್‌ಗಳನ್ನಿಟ್ಟುಕೊಂಡೇ ಈ ಚಿತ್ರ ಮಾಡುತ್ತಿದ್ದೇವೆ’ ಎನ್ನುತ್ತಾರೆ ಸಂತೋಷ್‌.

“ಬಿಂದಾಸ್‌ ಗೂಗ್ಲಿ’ಯಲ್ಲಿ ಅಕಾಶ್‌ ವಿಜಯ್‌, ಸಶಿಲ್ಪ, ರವಿ ಶೇಠ್, ಶ್ರುತಿ, ಅಶೋಕ್‌, ಚಿಕ್ಕಣ್ಣ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಸಂತೋಷ್‌ ಅವರೇ ಕಥೆ ಬರೆದು ನಿದೆಏìಶಿಸುತ್ತಿದ್ದಾರೆ. ಇನ್ನು ಬೆಳಗಾವಿಯ ವಿಜಯ್‌ ಕುಮಾರ್‌ ಎನ್ನುವವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಡಿಸೆಂಬರ್‌ ಮೊದಲ ವಾರದಲ್ಲಿ ಪ್ರಾರಂಭವಾಗಲಿರುವ ಈ ಚಿತ್ರದ ಚಿತ್ರೀಕರಣ ಮಣಿಪಾಲ, ಉಡುಪಿ, ಕಾರವಾರ, ಮಡಿಕೇರಿ ಮುಂತಾದ ಕಡೆ ನಡೆಯಲಿದೆ.

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.