“ತ್ರಿವಿಕ್ರಮ’ನ ಜೊತೆಯಾದ ಬಾಲಿವುಡ್‌ ನಟ ರೋಹಿತ್‌ ರಾಯ್‌


Team Udayavani, Nov 26, 2019, 6:01 AM IST

trivikrama

ರವಿಚಂದ್ರನ್‌ ಅವರ ಎರಡನೇ ಪುತ್ರ ವಿಕ್ರಮ್‌ ಅಭಿನಯದ “ತ್ರಿವಿಕ್ರಮ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸದ್ಯಕ್ಕೆ ರಾಜಸ್ತಾನದತ್ತ ಮುಖ ಮಾಡಲಿರುವ ಚಿತ್ರತಂಡಕ್ಕೆ ಮತ್ತೊಬ್ಬ ಹೊಸ ನಟನ ಆಗಮನವಾಗಿದೆ. ಹೌದು, ಈಗಾಗಲೇ ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಯಶಸ್ವಿ ಚಿತ್ರಗಳಲ್ಲಿ ನಟಿಸುವ ಮೂಲಕ ಬಿಝಿ ನಟ ಎನಿಸಿಕೊಂಡಿರುವ ಜಯಪ್ರಕಾಶ್‌ ಅವರು “ತ್ರಿವಿಕ್ರಮ’ ಚಿತ್ರತಂಡ ಸೇರಿದ್ದು ಗೊತ್ತೇ ಇದೆ.

ಈಗ ಬಾಲಿವುಡ್‌ ನಟರೊಬ್ಬರ ಆಗಮನವಾಗಿದೆ. ಹೌದು, ಅದು ಬೇರಾರೂ ಅಲ್ಲ, ರೋಹಿತ್‌ ರಾಯ್‌. ಹೌದು, ರೋಹಿತ್‌ ರಾಯ್‌ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್‌ನ‌ಲ್ಲಿ ಈಗಾಗಲೇ “ಕಾಬಿಲ್‌’,”ಏಕ್‌ ಕಿಲಾಡಿ ಏಕ್‌ ಹಸೀನಾ’,”ಅಪಾರ್ಟ್‌ಮೆಂಟ್‌’,”ಪ್ಲಾನ್‌’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕಿರುತೆರೆಯ ಸಾಕಷ್ಟು ಧಾರಾವಾಹಿಗಳು, ರಿಯಾಲಿ ಶೋ, ಹಾಗು ವೆಬ್‌ಸೀರೀಸ್‌ಗಳಲ್ಲಿ ಕಾಣಿಸಿಕೊಂಡಿರುವ ರೋಹಿತ್‌ರಾಯ್‌, “ತ್ರಿವಿಕ್ರಮ’ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಈ ಚಿತ್ರದಲ್ಲಿ ರೋಹಿತ್‌ರಾಯ್‌ ಅವರದು ನೆಗೆಟಿವ್‌ ಶೇಡ್‌ ಇರುವ ಪಾತ್ರವಂತೆ. ರಾಜಸ್ತಾನದಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಭಾಗವಹಿಸಲಿರುವ ರೋಹಿತ್‌ರಾಯ್‌, ಚಿತ್ರದ ಕಥೆ, ಪಾತ್ರ ಕೇಳಿ ನಟಿಸಲು ಗ್ರೀನ್‌ಸಿಗ್ನಲ್‌ ನೀಡಿದ್ದಾರೆ. ಅಲ್ಲಿಗೆ ಚಿತ್ರದಲ್ಲಿ ಟಾಲಿವುಡ್‌ ಮತ್ತು ಬಾಲಿವುಡ್‌ ಕಲಾವಿದರು ಸೇರಿಕೊಂಡಂತಾಗಿದೆ. ಚಿತ್ರದಲ್ಲಿ ತೆಲುಗು ನಟ ಜಯಪ್ರಕಾಶ್‌ ಅವರು ನಾಯಕಿ ತಂದೆ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಚಿತ್ರದಲ್ಲಿ ಆಕಾಂಕ್ಷ ನಾಯಕಿಯಾದರೆ, ಅಕ್ಷರಗೌಡ ಎರಡನೇ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಸಾಧುಕೋಕಿಲ, ತುಳಸಿ ಶಿವಮಣಿ, ಚಿಕ್ಕಣ್ಣ, ಸುಚೇಂದ್ರಪ್ರಸಾದ್‌ ಇತರರು ನಟಿಸುತ್ತಿದ್ದಾರೆ. ಅರ್ಜುನ್‌ ಜನ್ಯಾ ಆರು ಹಾಡುಗಳಿಗೆ ಸಂಗೀತ ನೀಡಿದ್ದು, ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.