“ರುಸ್ತುಂ’ ಮೇಲೆ ಬಿಟೌನ್ ಕಾತುರ

ಸಲ್ಲು, ಶಾರುಖ್‌, ಅಜಯ್‌ದೇವಗನ್‌ ಸಿನಿಮಾ ನೋಡ್ತಾರಂತೆ

Team Udayavani, Jun 19, 2019, 3:03 AM IST

rustom

ಬಾಲಿವುಡ್‌ನ‌ ಕೆಲ ಸ್ಟಾರ್‌ಗಳು ಈಗ ಕನ್ನಡ ಚಿತ್ರವೊಂದನ್ನು ನೋಡುವ ಕಾತುರದಲ್ಲಿದ್ದಾರೆ…! ಹೀಗೆಂದಾಕ್ಷಣ, ಅಚ್ಚರಿ ಸಹಜ. ಅಷ್ಟೇ ಅಲ್ಲ, ಕಣ್ಣ ಮುಂದೆ ಹಾಗೊಂದು ಪ್ರಶ್ನೆಯೂ ಹಾದುಹೋಗುತ್ತೆ. ಅಷ್ಟಕ್ಕೂ ಬಾಲಿವುಡ್‌ನ‌ ಯಾವ ಸ್ಟಾರ್‌ ನಟರು, ಕನ್ನಡದ ಯಾವ ಸಿನಿಮಾ ನೋಡಲು ಕಾಯುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ “ರುಸ್ತುಂ’.

ಹೌದು, ಶಿವರಾಜಕುಮಾರ್‌ ಅಭಿನಯದ ಈ ಚಿತ್ರವನ್ನು ನೋಡುವುದಾಗಿ ಹೇಳಿರುವ ನಟರು ಬೇರಾರೂ ಅಲ್ಲ, ಬಾಲಿವುಡ್‌ನ‌ ಸಲ್ಮಾನ್‌ಖಾನ್‌, ಶಾರುಖ್‌ಖಾನ್‌, ಅಜಯ್‌ದೇವಗನ್‌, ಪ್ರಭುದೇವ, ತೆಲುಗು ನಟ ನಾಗಾರ್ಜುನ ಕೂಡ “ರುಸ್ತುಂ’ ಚಿತ್ರ ನೋಡುವುದಾಗಿ ಹೇಳಿದ್ದಾರೆ. ಅದನ್ನು ಸ್ಪಷ್ಟಪಡಿಸಿದ್ದು “ರುಸ್ತುಂ’ ನಿರ್ದೇಶಕ ರವಿವರ್ಮ.

ಇದುವರೆಗೆ ಸ್ಟಂಟ್‌ ಮಾಸ್ಟರ್‌ ಆಗಿ ಗುರುತಿಸಿಕೊಂಡಿದ್ದ ರವಿವರ್ಮ ಅವರು “ರುಸ್ತುಂ’ ಮೂಲಕ ನಿರ್ದೇಶಕರಾಗಿದ್ದಾರೆ. ತಮ್ಮ ಚೊಚ್ಚಲ ಸಿನಿಮಾ ಆಗಿರುವುದರಿಂದ ಸಿನಿಮಾವನ್ನು ತುಂಬ ಕಮರ್ಷಿಯಲ್‌ ಆಗಿ, ಮಾಸ್‌ ಅಂಶಗಳೊಂದಿಗೆ ಮಾಡಿದ್ದಾರೆ. ಇಷ್ಟಕ್ಕೂ ಸಲ್ಲು, ಶಾರುಖ್‌, ಅಜಯ್‌ ದೇವಗನ್‌ ಇವರೆಲ್ಲರೂ ಸಿನಿಮಾ ನೋಡ್ತೀನಿ ಎಂದು ಹೇಳ್ಳೋಕೆ ಕಾರಣ, ನಿರ್ದೇಶಕ ರವಿವರ್ಮ.

ಯಾಕೆಂದರೆ, ರವಿವರ್ಮ ಈಗಾಗಲೇ ಬಾಲಿವುಡ್‌ನ‌ಲ್ಲಿ ಕೆಲಸ ಮಾಡಿ ಬಂದವರು. ಅಲ್ಲಿನ ಸ್ಟಾರ್‌ಗಳಿಗೆ ಆ್ಯಕ್ಷನ್‌ ಹೇಳಿಕೊಟ್ಟವರು. ಹಾಗಾಗಿ ಅವರೊಂದಿಗೆ ಒಳ್ಳೆಯ ಗೆಳೆತನವಿದೆ. ಮೊದಲ ನಿರ್ದೇಶನ ಚಿತ್ರ ಎಂಬ ಕಾರಣಕ್ಕೆ, ಅವರಿಗೆ ಸಿನಿಮಾ ತೋರಿಸುವ ಉತ್ಸಾಹ ರವಿವರ್ಮ ಅವರದು. ಅದಕ್ಕೆ ಆ ನಟರು ಕೂಡ ನೋಡುವ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಜೂನ್‌ 28 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಆ ನಂತರ ಈ ಎಲ್ಲಾ ನಟರು ಯಾವಾಗ ಫ್ರೀ ಇರುತ್ತಾರೆ ಎಂಬುದನ್ನು ನೋಡಿ, ಮುಂಬೈನಲ್ಲೇ “ರುಸ್ತುಂ’ ಚಿತ್ರ ತೋರಿಸುವ ಯೋಚನೆ ರವಿವರ್ಮ ಅವರದು. ಅಂದಹಾಗೆ, ಈ ಚಿತ್ರದಲ್ಲಿ ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಕೂಡ ನಟಿಸಿದ್ದಾರೆ.

ಇದೊಂದು ಪೊಲೀಸ್‌ ಸ್ಟೋರಿ ಚಿತ್ರವಾಗಿದ್ದು, ಪಕ್ಕಾ ರಗಡ್‌ ಆಗಿರುವ ಎಲಿಮೆಂಟ್ಸ್‌ ಇಲ್ಲಿವೆ. ಅದೇನೆ ಇರಲಿ, “ರುಸ್ತುಂ’ ಚಿತ್ರ ನೋಡೋಕೆ ಸಲ್ಲು, ಶಾರುಖ್‌, ಅಜಯ್‌ ದೇವಗನ್‌, ಪ್ರಭುದೇವ, ನಾಗಾರ್ಜುನ ಇತರರು ರೆಡಿಯಾಗಿದ್ದಾರೆ. ಇನ್ನು, ಸಿನಿಮಾ ತೋರಿಸೋಕೆ ಚಿತ್ರತಂಡ ತಯಾರಾಗಬೇಕಷ್ಟೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.