“ಬ್ರಹ್ಮಚಾರಿ’ ಫ್ಯಾಮಿಲಿ ಪ್ಯಾಕೇಜ್‌ ಸಿನಿಮಾ

ನಾಯಕಿ ಅದಿತಿ ಭರವಸೆಯ ಮಾತು

Team Udayavani, Nov 25, 2019, 6:06 AM IST

aditi

ನಟಿ ಅದಿತಿ ಪ್ರಭುದೇವ ಈಗ ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ. ಅವರ ನಿರೀಕ್ಷೆಗೆ ಕಾರಣ “ಬ್ರಹ್ಮಚಾರಿ’. ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ “ಬ್ರಹ್ಮಚಾರಿ’ ಚಿತ್ರ ಇದೇ ವಾರ (ನ.29)ರಂದು ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಹಾಡು, ಟ್ರೇಲರ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆಗುವ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಿದೆ. ಅದಿತಿ ಪ್ರಭುದೇವ ಈ ಹಿಂದೆ ಕಾಣಿಸಿಕೊಳ್ಳದಂತಹ ಪಾತ್ರದಲ್ಲಿ ನಟಿಸಿದ್ದಾರೆ.

ಹಾಗಾಗಿ, ಅದಿತಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಸ್ವಲ್ಪ ಹೆಚ್ಚೇ ಇದೆ. “ನಾನು ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ನಟಿಸಿರೋದು. ನನಗಂತೂ ಇದು ಹೊಸ ಅನುಭವ. ಈ ಸಿನಿಮಾದಿಂದ ನಾನು ಸಾಕಷ್ಟು ಕಲಿತಿದ್ದು ಸುಳ್ಳಲ್ಲ. ಮುಖ್ಯವಾಗಿ ಕಾಮಿಡಿ ಟೈಮಿಂಗ್‌. ಕಾಮಿಡಿ ಸಿನಿಮಾಗಳಲ್ಲಿ ಟೈಮಿಂಗ್‌ ಮುಖ್ಯವಾಗಿರುತ್ತದೆ. ಅದನ್ನು ಈ ಸಿನಿಮಾ ಮೂಲಕ ಕಲಿತೆ’ ಎನ್ನುವ ಅದಿತಿಗೆ, ಚಿತ್ರದುದ್ದಕ್ಕೂ ನಗು ನಗುತ್ತಾ, ವೈಯ್ಯಾರದಿಂದ ಇರುವ ಪಾತ್ರ ಸಿಕ್ಕಿದೆಯಂತೆ.

“ಇವತ್ತು ಜನ ಚಿತ್ರಮಂದಿರಕ್ಕೆ ಬರೋದು ಜಾಲಿಯಾಗಿ, ಬಾಯ್ತುಂಬು ನಕ್ಕು ಹೋಗುವ ಎಂದು. ಅವರದ್ದೇ ಆದ ವೈಯಕ್ತಿಕ ಟೆನ್ಶನ್‌ಗಳನ್ನು ಮರೆಯಲು. ಹೀಗಿರುವಾಗ ನಾವು ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರನ್ನು ನಗಿಸಿ, ಅವರ ಮನಸ್ಸು ಹಗುರ ಮಾಡಿ ಕಳುಹಿಸಬೇಕು. ಆ ಕೆಲಸವನ್ನು “ಬ್ರಹ್ಮಚಾರಿ’ ಖಂಡಿತಾ ಮಾಡುತ್ತಾನೆ ಎಂಬ ನಂಬಿಕೆ ಇದೆ. ಇನ್ನು “ಬ್ರಹ್ಮಚಾರಿ’ ಒಂದು ಔಟ್‌ ಅಂಡ್‌ ಔಟ್‌ ಫ್ಯಾಮಿಲಿ ಪ್ಯಾಕೇಜ್‌ ಎನ್ನಲು ಅದಿತಿ ಮರೆಯುವುದಿಲ್ಲ.

“ಟ್ರೇಲರ್‌ ನೋಡಿದ ಕೆಲವರು ಚಿತ್ರದಲ್ಲಿ ಡಬಲ್‌ ಮೀನಿಂಗ್‌ ಇದೆ ಅಂತಾರೆ. ಖಂಡಿತಾ, ಆ ತರದ್ದೇನಿಲ್ಲ. ಸಿನಿಮಾ ನೋಡಿದ ಮೇಲೆ ಇಡೀ ಫ್ಯಾಮಿಲಿ ಖುಷಿ ಪಡುತ್ತೆ. ಒಂದು ಸಂಸಾರದ ಸುತ್ತ ಸಾಗುವ ಕಥೆಯನ್ನು ಜಾಲಿಯಾಗಿ ಇಲ್ಲಿ ಹೇಳಲಾಗಿದೆ. ಚಿತ್ರದಲ್ಲಿ ಅಶ್ಲೀಲತೆಯಾಗಲೀ, ಮುಜುಗರಪಡುವ ಅಂಶಗಳಾಗಲೀ ಇಲ್ಲ. ಮನೆಮಂದಿಯೆಲ್ಲಾ ಆರಾಮವಾಗಿ ಈ ಸಿನಿಮಾ ನೊಡಬಹುದು’ ಎನ್ನುತ್ತಾರೆ ಅದಿತಿ ಪ್ರಭುದೇವ. ನೀನಾಸಂ ಸತೀಶ್‌ ನಾಯಕರಾಗಿರುವ “ಬ್ರಹ್ಮಚಾರಿ’ ಚಿತ್ರವನ್ನು ಉದಯ್‌ ಮೆಹ್ತಾ ನಿರ್ಮಿಸಿದ್ದು, ಚಂದ್ರಮೋಹನ್‌ ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.