ಬ್ರಹ್ಮಚಾರಿಗೆ ಮತ್ತೊಬ್ಬ ಚೆಲುವೆ ಸಿಕ್ಕಳು…


Team Udayavani, Apr 29, 2019, 3:00 AM IST

bramha

ನಟ ನೀನಾಸಂ ಸತೀಶ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ ಬ್ರಹ್ಮಚಾರಿ ಅನೌನ್ಸ್‌ ಆದ ಸುದ್ದಿಯನ್ನು ಇದೇ ಬಾಲ್ಕನಿಯಲ್ಲಿ ನೋಡಿರುತ್ತೀರಿ. ಈಗ ಬ್ರಹ್ಮಚಾರಿ ಚಿತ್ರದ ಕಡೆಯಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಬ್ರಹ್ಮಚಾರಿ ಗೆಟಪ್‌ನಲ್ಲಿರುವ ನಟ ಸತೀಶ್‌ಗೆ ಇಬ್ಬರು ಚೆಲುವೆಯರು ನಾಯಕಿಯರಾಗಿ ಜೋಡಿಯಾಗುತ್ತಿದ್ದಾರೆ.

ಹೌದು, ಈಗಾಗಲೇ ಬ್ರಹ್ಮಚಾರಿ ಚಿತ್ರಕ್ಕೆ ಒಬ್ಬ ನಾಯಕಿಯಾಗಿ ಅದಿತಿ ಪ್ರಭುದೇವ ಆಯ್ಕೆಯಾಗಿದ್ದಾರೆ. ಈಗ ಚಿತ್ರದ ಮತ್ತೊಬ್ಬ ನಾಯಕಿಯ ಜಾಗಕ್ಕೆ ಅಕ್ಷತಾ ಶ್ರೀನಿವಾಸ್‌ ಎನ್ನುವ ಹೊಸ ಹುಡುಗಿಯ ಎಂಟ್ರಿಯಾಗಿದೆ. ಅಂದಹಾಗೆ, ಅಕ್ಷತಾ ಶ್ರೀನಿವಾಸ್‌ ಮೂಲತಃ ಮಂಗಳೂರಿನವರು.

ತಮ್ಮ ಇಂಜಿನಿಯರಿಂಗ್‌ ಪದವಿ ಮುಗಿದ ಬಳಿಕ ಮಾಡೆಲಿಂಗ್‌ನತ್ತ ಮುಖ ಮಾಡಿದ್ದ ಅಕ್ಷತಾ, ಬಳಿಕ ಮಳೆ, ಧೈರ್ಯಂ, ಲೌಡ್‌ ಸ್ಪೀಕರ್‌, ಪರಸಂಗ ಹೀಗೆ ಕೆಲ ಚಿತ್ರಗಳಲ್ಲಿ ಸಹ ನಟಿಯಾಗಿ ಅಭಿನಯಿಸಿದ್ದರು. ಬ್ರಹ್ಮಚಾರಿ ಚಿತ್ರತಂಡ ನಡೆಸಿದ ಆಡಿಷನ್‌ನಲ್ಲಿ ಅಕ್ಷತಾ ಶ್ರೀನಿವಾಸ್‌ ಚಿತ್ರದ ಎರಡನೇ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಸದ್ಯ ಚಂದ್ರಮೋಹನ್‌ ನಿರ್ದೇಶನದ ಬ್ರಹ್ಮಚಾರಿ ಚಿತ್ರದಲ್ಲಿ ಅಕ್ಷತಾ ಗ್ಲಾಮರಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಕ್ಷತಾ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ಇನ್ನೊಂದೆಡೆ ಚಿರಂಜೀವಿ ಸರ್ಜಾ ನಟಿಸುತ್ತಿರುವ,

ಧೈರ್ಯಂ ಖ್ಯಾತಿಯ ಶಿವತೇಜಸ್‌ ನಿರ್ದೇಶನ ಇನ್ನೂ ಹೆಸರಿಡದ ಹೊಸ ಚಿತ್ರದಲ್ಲೂ ಅಕ್ಷತಾ ಸಹ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷತಾ ಆರ್ಯವೇದಿಕ್‌ ಡಾಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕಳೆದ ವಾರವಷ್ಟೇ ಈ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.