“ಬುದ್ಧಿವಂತ-2′ ನಿರ್ದೇಶಕ ಬದಲು

ಮೌರ್ಯ ಜಾಗಕ್ಕೆ ಜಯರಾಂ

Team Udayavani, Sep 10, 2019, 3:06 AM IST

UPENDRA-(4)

ಸಿನಿಮಾ ಅಂದಮೇಲೆ ಬದಲಾವಣೆಗಳು ಸಹಜ. ಆಗಾಗ ಏನಾದರೊಂದು ಬದಲಾವಣೆ ಆಗುತ್ತಲೇ ಇರುತ್ತೆ. ಒಂದು ಚಿತ್ರಕ್ಕೆ ಹೀರೋ ಫಿಕ್ಸ್‌ ಆಗಿದ್ದರೆ, ಆ ಚಿತ್ರ ಶುರುವಾಗುವ ಹೊತ್ತಿಗೆ, ಆ ಹೀರೋ ಬದಲಾಗಿ ಮತ್ತೊಬ್ಬ ಹೀರೋ ಬಂದಿರುತ್ತಾನೆ. ಆ ಬದಲಾವಣೆ ನಾಯಕಿಗೂ ಹೊರತಲ್ಲ. ಇನ್ನು, ನಿರ್ದೇಶಕರ ವಿಷಯಕ್ಕೆ ಬಂದರೆ, ಅದೂ ಕೂಡ ಅದೇ ಹಾದಿಯಲ್ಲಿರುತ್ತೆ. ಹೌದು, ಅದೆಷ್ಟೋ ಚಿತ್ರಗಳ ಆರಂಭದಲ್ಲಿ ಇದ್ದ ನಿರ್ದೇಶಕ, ಸಿನಿಮಾ ಇನ್ನೇನು ಶುರುವಾಗುವ ಹೊತ್ತಿಗೆ ಬದಲಾಗಿರುತ್ತಾರೆ.

ಈ ಬದಲಾವಣೆ ಹೊಸದೇನಲ್ಲ. ಆ ಸಾಲಿಗೆ ಈಗ “ಬುದ್ಧಿವಂತ 2′ ಚಿತ್ರದ ನಿರ್ದೇಶಕರು ಸೇರಿದ್ದಾರೆ. ಉಪೇಂದ್ರ ಅಭಿನಯಿಸಲಿರುವ “ಬುದ್ಧಿವಂತ 2′ ಚಿತ್ರವನ್ನು ಡಿ.ಎನ್‌.ಮೌರ್ಯ ನಿರ್ದೇಶಕರು ಎಂಬುದು ಎಲ್ಲರಿಗೂ ಗೊತ್ತಿತ್ತು. ಆದರೆ, ಈಗ ಮೌರ್ಯ “ಬುದ್ಧಿವಂತ 2′ ಚಿತ್ರದಿಂದ ಹೊರಬಂದಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಕೂಡ ನಡೆಯುತ್ತಿದ್ದು, ಈಗ ದಿಢೀರನೆ ನಿರ್ದೇಶಕ ಮೌರ್ಯ ಅವರು ಯಾಕೆ ಹೊರನಡೆದಿದ್ದಾರೆ ಎಂಬುದಕ್ಕೆ ಸ್ಪಷ್ಟ ಉತ್ತರವಿಲ್ಲ.

ಆದರೆ, ಅವರ ಜಾಗಕ್ಕೆ ಹೊಸ ನಿರ್ದೇಶಕ ಜಯರಾಂ ಅವರು ಎಂಟ್ರಿಯಾಗಿದ್ದಾರೆ. ನಿರ್ದೇಶಕ ಮೌರ್ಯ ಹೊರಬಂದಿದ್ದರೂ, ಆ ಚಿತ್ರದ ಕಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ. ಜಯರಾಂ ಅವರು ಉಪೇಂದ್ರ ಅಭಿನಯದ “ಐ ಲವ್‌ ಯು’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅವರಿಗೆ ಈಗ “ಬುದ್ಧಿವಂತ 2′ ಚಿತ್ರ ನಿರ್ದೇಶನದ ಜವಾಬ್ದಾರಿ ಹೊರಿಸಲಾಗಿದೆ. “ಬುದ್ಧಿವಂತ-2′ ಚಿತ್ರದ ನಿರ್ದೇಶಕ ಬದಲಾಗಿರುವ ಬಗ್ಗೆ ಪ್ರತಿಕ್ರಿಯಿಸುವ ನಿರ್ಮಾಪಕ ಟಿ.ಆರ್‌.ಚಂದ್ರಶೇಖರ್‌, “ಬದಲಾಗಿದ್ದಲ್ಲ.

ಮೌರ್ಯ ಅವರು ವೈಯಕ್ತಿಕ ಕಾರಣಗಳಿಂದ ಹೋಗಿದ್ದಾರೆ. ಹಾಗಾಗಿ, ಚಿತ್ರೀಕರಣ ನಿಲ್ಲಬಾರದೆಂಬ ಕಾರಣಕ್ಕೆ ಆ ಜಾಗಕ್ಕೆ ಜಯರಾಂ ಬಂದಿದ್ದಾರೆ. ಈಗಾಗಲೇ ಮೌರ್ಯ ಅವರು ಒಂದಷ್ಟು ದಿನಗಳ ಚಿತ್ರೀಕರಣ ಮಾಡಿದ್ದಾರೆ. ಮಿಕ್ಕಂತೆ ಸಣ್ಣಪುಟ್ಟ ಬದಲಾವಣೆಯೊಂದಿಗೆ ಚಿತ್ರೀಕರಣ ಮುಂದುವರೆಯುತ್ತದೆ. ಟೈಟಲ್‌ ಕಾರ್ಡ್‌ನಲ್ಲಿ ಮೌರ್ಯ ಅವರ ಹೆಸರು ಕೂಡಾ ಇರುತ್ತದೆ’ ಎನ್ನುತ್ತಾರೆ. ಈ ಚಿತ್ರದಲ್ಲಿ ಉಪೇಂದ್ರ ಅವರು ದ್ವಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಇಬ್ಬರು ನಾಯಕಿಯರಿದ್ದು, ಮೇಘನಾರಾಜ್‌, ಸೋನಾಲ್‌ ಮೊಂತೆರೊ ನಾಯಕಿಯರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.