ಕನ್ನಡದ ಬ್ಯುಸಿ ನಟಿ ಅದಿತಿ ಕೈಯಲ್ಲಿ ಡಜನ್ ಸಿನಿಮಾ


Team Udayavani, Apr 23, 2021, 4:16 PM IST

aditi prabhudeva

ಸಾಮಾನ್ಯವಾಗಿ ಹೀರೋಯಿನ್‌ ಅಂದ್ರೆ, ಕೇವಲ ಗ್ಲಾಮರಸ್‌ ಪಾತ್ರಗಳಿಗಷ್ಟೇ ಸೀಮಿತವಾಗಿರುತ್ತಾರೆ. ಅಥವಾ ಸಿನಿಮಾದಲ್ಲಿ ಹೀರೋ ಜೊತೆಗೆ ಒಂದೆರಡು ಡ್ಯುಯೆಟ್‌ ಸಾಂಗ್ಸ್‌ಗೆ ಹೆಜ್ಜೆ ಹಾಕುವಷ್ಟು ಮಾತ್ರ ಅವರಿಗೆ ಸ್ಕ್ರೀನ್‌ ಸ್ಪೇಸ್‌ ಇರುತ್ತದೆ ಅನ್ನೋದು ಅನೇಕ ಪ್ರೇಕ್ಷಕರ ಅಭಿಪ್ರಾಯ. ಆದರೆ ಕೆಲವು ಹೀರೋಯಿನ್ಸ್‌ ಮಾತ್ರ ಪ್ರೇಕ್ಷಕರ ಈ ಅಭಿಪ್ರಾಯವನ್ನು ಆಗಾಗ್ಗೆ ಸುಳ್ಳು ಎಂದು ನಿರೂಪಿಸುತ್ತಲೇ ಬರುತ್ತಾರೆ. ಅಂಥ ಹೀರೋಯಿನ್ಸ್‌ ಪೈಕಿ ಅದಿತಿ ಪ್ರಭುದೇವ ಕೂಡ ಒಬ್ಬರು.

ಕೇವಲ ಗ್ಲಾಮರಸ್‌ ಲುಕ್‌, ಮರಸುತ್ತವ ಪಾತ್ರಗಳಿಗಷ್ಟೇ ಸೀಮಿತವಾಗಿರದೆ ಹೊಸಥರದ ಪಾತ್ರಗಳಿಗೆ ತನ್ನನ್ನು ತೆರೆದುಕೊಳ್ಳುವ ಇಂದಿನ ನಾಯಕ ನಟಿಯರ ಸಾಲಿನಲ್ಲಿ, ಅದಿತಿ ಪ್ರಭುದೇವ ಕೂಡ ಒಬ್ಬರಾಗಿ ನಿಲ್ಲುತ್ತಾರೆ. ಸದ್ಯ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸುತ್ತಿರುವ ಮುಂಬರುವ  ಸಿನಿಮಾಗಳು ಮತ್ತು ಅವುಗಳ ಪಾತ್ರಗಳು ಈ ಮಾತಿಗೆ ಒಂದಷ್ಟು ಪುಷ್ಟಿ ನೀಡುತ್ತದೆ

ಸದ್ಯ ಅದಿತಿ ಪ್ರಭುದೇವ ಕನ್ನಡದಲ್ಲಿ ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಅದರಲ್ಲಿ ಈಗಾಗಲೇ “ಒಂಬತ್ತನೇ ದಿಕ್ಕು’, “ದಿಲ್‌ಮಾರ್‌’, “ತೋತಾಪುರಿ’ ಭಾಗ-1, “ತೋತಾಪುರಿ’ ಭಾಗ-2, “ಓಲ್ಡ್‌ ಮಾಂಕ್‌’, “ಆ ನ ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಇನ್ನು “ಗಜಾನನ ಆ್ಯಂಡ್‌ ಗ್ಯಾಂಗ್‌’, “ತ್ರಿಬಲ್‌ ರೈಡಿಂಗ್‌’ ಸಿನಿಮಾಗಳ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿವೆ. ಉಳಿದಂತೆ “ಅಂದೊದಿತ್ತು ಕಾಲ’, “5ಡಿ’, “ಚಾಂಪಿಯನ್‌’, “ಭಗವಾನ್‌ ಶ್ರೀಕೃಷ್ಣ ಪರಮಾತ್ಮ’ ಸಿನಿಮಾಗಳು ಇನ್ನೂ ಚಿತ್ರೀಕರಣದ ಹಂತದಲ್ಲಿವೆ. ಇದಲ್ಲದೆ ಇನ್ನೂ ಎರಡೂ – ಮೂರು ಸಿನಿಮಾಗಳಲ್ಲಿ ಅದಿತಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಗಳು ಇನ್ನೂ ಮಾತುಕಥೆಯ ಹಂತದಲ್ಲಿರುವುದರಿಂದ, ಸಿನಿಮಾಗಳ ಟೈಟಲ್‌ ಮತ್ತು ಪಾತ್ರಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಅದಿತಿ ಅವರೇ ಹೇಳುವಂತೆ, ಸದ್ಯ ಅವರ ಕೈಯಲ್ಲಿರುವ ಪ್ರತಿ ಸಿನಿಮಾದಲ್ಲೂ ಅವರಿಗೊಂದು ವಿಭಿನ್ನ ಪಾತ್ರ ಇದೆಯಂತೆ. “ಒಂಬತ್ತನೇ ದಿಕ್ಕು’ ಚಿತ್ರದಲ್ಲಿ ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡರೆ, “ತೋತಾಪುರಿ’ ಚಿತ್ರದಲ್ಲಿ ಶಕೀಲಾ ಬಾನು ಎನ್ನುವ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

“ಓಲ್ಡ್‌ ಮಾಂಕ್‌’ನಲ್ಲಿ ಶೋಶಿಯಲ್‌ ಸರ್ಮೀಸ್‌ ಮಾಡುವಂಥ ಹುಡುಗಿಯ ಪಾತ್ರ. ಹೀಗೆ ಒಂದೊಂದು ಸಿನಿಮಾದಲ್ಲೂ ಒಂದೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಈ ಪಾತ್ರಗಳು ತನಗೆಖುಷಿಕೊಟ್ಟಿದ್ದು, ನೋಡುಗರಿಗೂ ಅಷ್ಟೇ ಖುಷಿಕೊಡಲಿದೆ ಅನ್ನೋ ವಿಶ್ವಾಸ ವ್ಯಕ್ತಪಡಿಸುತ್ತಾರೆ ಅದಿತಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.