Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್


Team Udayavani, May 24, 2024, 12:18 PM IST

Cannes 2024: Mysore’s Chidananda S Naik won the best short film award

ಕ್ಯಾನೆಸ್: ಮೈಸೂರು ಮೂಲದ ಫಿಲ್ಮ್ ಮೇಕರ್ ಚಿದಾನಂದ ಎಸ್ ನಾಯಕ್ ಅವರ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’ (Sunflowers Were the First Ones to Know) ಕಿರುಚಿತ್ರವು ಕ್ಯಾನೆಸ್ 2024 ರಲ್ಲಿ ಅತ್ಯುತ್ತಮ ಕಿರುಚಿತ್ರ ಲಾ ಸಿನೆಫ್‌ನ ಮೊದಲ ಬಹುಮಾನವನ್ನು ಗೆದ್ದುಕೊಂಡಿತು.

ಮಾನ್ಸಿ ಮಹೇಶ್ವರಿ ಅವರ ‘ಬನ್ನಿಹುಡ್’ ಅದೇ ವಿಭಾಗದಲ್ಲಿ ಮೂರನೇ ಬಹುಮಾನವನ್ನು ಗೆದ್ದುಕೊಂಡಿತು. ‘ಬನ್ನಿಹುಡ್’ ಯುಕೆ ಚಿತ್ರವಾಗಿದ್ದರೆ, ಇದನ್ನು ಮೀರತ್‌ನ ಭಾರತೀಯರು ನಿರ್ಮಿಸಿದ್ದಾರೆ. ಲಾ ಸಿನೆಫ್ ಪ್ರಶಸ್ತಿಗಳನ್ನು ಮೇ 23 ರಂದು ಘೋಷಿಸಲಾಯಿತು.

ಕ್ಯಾನೆಸ್ ಮೊದಲ ಬಹುಮಾನಕ್ಕಾಗಿ 15,000 ಯೂರೋಗಳನ್ನು ಮತ್ತು ಎರಡನೇ ಮತ್ತು ಮೂರನೇ ಬಹುಮಾನಗಳಿಗೆ ಕ್ರಮವಾಗಿ 11,250 ಯುರೋಗಳು ಮತ್ತು 7,500 ಯುರೋಗಳ ಬಹುಮಾನ ನೀಡುತ್ತದೆ.

ಮೈಸೂರಿನ ವೈದ್ಯ-ಫಿಲ್ಮ್ ಮೇಕರ್ ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ದೂರದರ್ಶನ ವಿಭಾಗದಲ್ಲಿ ತಮ್ಮ ಒಂದು ವರ್ಷದ ಕೋರ್ಸ್‌ನ ಕೊನೆಯಲ್ಲಿ ಈ ಕಿರುಚಿತ್ರ ನಿರ್ಮಿಸಿದ್ದಾರೆ.

ಎಫ್‌ಟಿಐಐ ವಿದ್ಯಾರ್ಥಿ ಚಿದಾನಂದ ಎಸ್ ನಾಯಕ್ ಅವರ ಚಿತ್ರವು 17 ಇತರ ಚಲನಚಿತ್ರಗಳಲ್ಲಿ ಮೊದಲ ಬಹುಮಾನವನ್ನು ಗಳಿಸಿತು.

Sunflowers Were the First Ones to Know ಚಿತ್ರವು ಹುಂಜವನ್ನು ಕದಿಯುವ ಮುದುಕಿಯ ಕುರಿತಾದ ಕನ್ನಡ ಜಾನಪದ ಕಥೆಯನ್ನು ಆಧರಿಸಿದೆ.

ಪ್ರಶಸ್ತಿ ಪಡೆದ ಚಲನಚಿತ್ರಗಳನ್ನು ಜೂನ್ 3 ರಂದು ಸಿನಿಮಾ ಡು ಪ್ಯಾಂಥಿಯಾನ್‌ನಲ್ಲಿ ಮತ್ತು ಜೂನ್ 4 ರಂದು MK2 ಕ್ವಾಯ್ ಡಿ ಸೀನ್‌ನಲ್ಲಿ ಪ್ರದರ್ಶಿಸಲಾಗುತ್ತದೆ.

ಕ್ಯಾನೆಸ್ ನಲ್ಲಿ ಮೊದಲ ಬಹುಮಾನ ಪಡೆದ ಭಾರತೀಯರಲ್ಲಿ ಐದು ವರ್ಷಗಳಲ್ಲಿ ಚಿದಾನಂದ ಅವರು ಎರಡನೆಯವರು. 2020 ರಲ್ಲಿ, ಎಫ್‌ಟಿಐಐನ ಅಶ್ಮಿತಾ ಗುಹಾ ನಿಯೋಗಿ ಅವರ “ಕ್ಯಾಟ್‌ಡಾಗ್” ಚಿತ್ರಕ್ಕಾಗಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಟಾಪ್ ನ್ಯೂಸ್

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.