“ಇದು ಬೆಳಕಲ್ಲಾ… 100 ದಿನದ ದರ್ಶನ… ʼಕಾಂತಾರʼ 100 ದಿನ ಪೊರೈಸಿದ ಸಂತಸದಲ್ಲಿ ರಿಷಬ್‌  ಶೆಟ್ಟಿ


Team Udayavani, Jan 7, 2023, 1:01 PM IST

“ಇದು ಬೆಳಕಲ್ಲ 100 ದಿನದ ದರ್ಶನ… ʼಕಾಂತಾರʼಕ್ಕೆ 100 ದಿನ ಪೊರೈಸಿದ ಸಂತಸಲ್ಲಿ ರಿಷಬ್‌  ಶೆಟ್ಟಿ

ಬೆಂಗಳೂರು: 2022 ರ ಸಾಲಿನಲ್ಲಿ ದೊಡ್ಡ ಹಿಟ್‌ ಕೊಟ್ಟ ಸಿನಿಮಾಗಳ ಸಾಲಿನಲ್ಲಿ ರಿಷಬ್‌ ಶೆಟ್ಟಿ ಅವರ ʼಕಾಂತಾರʼ ಸಿನಿಮಾವೂ ಒಂದು. ಪ್ಯಾನ್‌ ಇಂಡಿಯಾದಲ್ಲಿ ರಿಷಬ್‌ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟ ಸಿನಿಮಾಕ್ಕಿಂದು 100ನೇ ದಿನದ ಸಂಭ್ರಮ.

16 ಕೋಟಿ ರೂ. ಬಜೆಟ್‌ ನಲ್ಲಿ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಿದ ಸಿನಿಮಾ ಕನ್ನಡದಲ್ಲಿ ರಿಲೀಸ್‌ ಆಗಿ ಆ ಬಳಿಕ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ತುಳು ಭಾಷೆಯಲ್ಲಿ ತೆರೆಗೆ ಬಂದಿತ್ತು. 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದ ಸಿನಿಮಾವನ್ನು ಅಮೇಜಾನ್‌ ಪ್ರೈಮ್‌ ಓಟಿಟಿಯಲ್ಲಿ ಖರೀದಿ ಮಾಡಿತ್ತು. ಇದೇ ಜ.15 ರಂದು ಕಿರುತೆರೆಯಲ್ಲೂ ಕಾಂತಾರ ಪ್ರಿಮಿಯರ್‌ ಆಗಲಿದೆ.

ತುಳುನಾಡಿನ ಆಚರಣೆ ಹಾಗೂ ಕಾಡಿನಲ್ಲಿ ವಾಸಿಸುವ ಜನರ ಬದುಕನ್ನು ಸಿನಿಮಾದಲ್ಲಿ ತೋರಿಸಲಾಗಿದ್ದು, ದೈವದ ಬಗೆಗಿನ ನಂಬಿಕೆಯ ಮೇಲೆ ಸಿನಿಮಾ ಸಾಗುತ್ತದೆ. ಸಾಮಾನ್ಯವಾಗಿ ಇಂಥಹ ಸಿನಿಮಾಗಳು ಕರಾವಳಿ ಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆದರೆ ʼಕಾಂತಾರʼ ಮಾತ್ರ ಕರಾವಳಿ ಮಾತ್ರವಲ್ಲದೆ ಪ್ಯಾನ್‌ ಇಂಡಿಯಾದಲ್ಲಿ ಸದ್ದು ಮಾಡಿದ್ದು ವಿಶೇಷ.

ರಜಿನಿಕಾಂತ್‌, ಕಮಲ್‌ ಹಾಸನ್‌ ಸೇರಿದಂತೆ ದೊಡ್ಡ ಸ್ಟಾರ್‌ ಗಳು ಸಿನಿಮಾದ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿದ್ದರು. ಸಿನಿಮಾಕ್ಕೆ ಎಲ್ಲೆಡೆ ಸಿಕ್ಕ ಪ್ರತಿಕ್ರಿಯೆ ಕೇಳಿ, ಇದರ ಎರಡನೇ ಭಾಗವೂ ಬರಬೇಕೆಂದು ಅನೇಕರು ಬಯಸಿದ್ದಾರೆ. ಆದರೆ ಇದುವೆರೆಗೂ ಕಾಂತಾರ -2 ಸಿನಿಮಾ ಬರುತ್ತದೆ ಎನ್ನುವ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರ ಬಿದ್ದಿಲ್ಲ.

ಸಿನಿಮಾ ತೆರೆಕಂಡು 100 ದಿನಗಳು  ಪೊರೈಸಿದ್ದು, ಈ ಬಗ್ಗೆ ನಟ- ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಟ್ವಿಟರ್‌ ನಲ್ಲಿ  “ ಬೆಳಕು..!! ಆದರೆ ಇದು ಬೆಳಕಲ್ಲಾ 100 ದಿನದ ದರ್ಶನವೆಂದು ಬರೆದುಕೊಂಡಿದ್ದಾರೆ.

ಸಿನಿಮಾದ ಪ್ರಧಾನ ಪಾತ್ರದಲ್ಲಿ ರಿಷಬ್‌ ಶೆಟ್ಟಿ ಹಾಗೂ ಸಪ್ತಮಿ ಗೌಡ ನಟಿಸಿದ್ದು, ದೀಪಕ್ ರೈ, ಗುರು ಸುನಿಲ್‌, ಪ್ರಕಾಶ್‌ ತುಮಿನಾಡು, ರಂಜನ್‌, ಕಿಶೋರ್‌, ಅಚ್ಯುತ್‌ ಕುಮಾರ್‌, ಪ್ರಮೋದ್‌ ಶೆಟ್ಟಿ, ಮಾನಸಿ ಸುಧೀರ್‌ ಸೇರಿ ಇನ್ನು ಅನೇಕರು ಅಭಿನಯಿಸಿದ್ದಾರೆ.

ರಿಷಬ್‌ ಶೆಟ್ಟಿ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಚರ್ಚೆ ಶುರುವಾಗಿದೆ. ʼಬೆಲ್‌ ಬಾಟಂ-2ʼ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಶೀಘ್ರದಲ್ಲಿ ಅವರು ಸಿನಿಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

 

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.