ದಾಖಲೆ!! ಮಲ್ಟಿಪ್ಲೆಕ್ಸ್‌ನಲ್ಲಿ ಗುರುವಾರ ರಾತ್ರಿ ಚಕ್ರವರ್ತಿಯ ದರ್ಶನ


Team Udayavani, Apr 13, 2017, 4:36 PM IST

7.jpg

ದರ್ಶನ್‌ ಅಭಿನಯದ “ಚಕ್ರವರ್ತಿ’ ಏಪ್ರಿಲ್‌ 14 (ನಾಳೆ) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಮಲ್ಟಿಪ್ಲೆಕ್ಸ್‌ನಲ್ಲಿ “ಚಕ್ರವರ್ತಿ’ ಗುರುವಾರ ರಾತ್ರಿಯಿಂದಲೇ ಪ್ರದರ್ಶನಗೊಳ್ಳಲಿದೆ. ಇದು ಭಾರತ ಇತಿಹಾಸದಲ್ಲೇ ದಾಖಲೆ ಎನ್ನಲಾಗುತ್ತಿದೆ. ಯಾವ ಮಲ್ಟಿಪ್ಲೆಕ್ಸ್‌ನಲ್ಲೂ ಚಿತ್ರ ಬಿಡುಗಡೆಯ ಹಿಂದಿನ ಮಲ್ಟಿಪ್ಲೆಕ್ಸ್‌ನಲ್ಲಿ ರಾತ್ರಿಯಿಡೀ ಯಾವ ಸಿನಿಮಾನೂ ಪ್ರದರ್ಶನ ಕಂಡಿಲ್ಲ. ಮೊದಲ ಬಾರಿಗೆ ದರ್ಶನ್‌ ಅಭಿನಯದ “ಚಕ್ರವರ್ತಿ’ ತೆರೆಕಾಣುತ್ತಿದೆ. ಮಲ್ಟಿಪ್ಲೆಕ್ಸ್‌ನಲ್ಲಿ ರಾತ್ರಿ 12 ರ ನಂತರ ಪ್ರದರ್ಶನ ಕಾಣುತ್ತಿರುವುದು ಇದು ವಿಶೇಷತೆಗಳಲ್ಲೊಂದು. ಇನ್ನು, ರಾಜ್ಯಾದ್ಯಂತ ಸುಮಾರು 400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ “ಚಕ್ರವರ್ತಿ’ಯ ದರ್ಶನವಾಗುತ್ತಿದೆ.

ಅಂದಹಾಗೆ, “ಚಕ್ರವರ್ತಿ’ ಸಿನಿಮಾಗೆ ಸೆನ್ಸಾರ್‌ ಮಂಡಳಿಯಿಂದ “ಎ’ ಪ್ರಮಾಣ ಪತ್ರ ಸಿಕ್ಕಿದೆ. ಮಲ್ಟಿಪ್ಲೆಕ್ಸ್‌ನಲ್ಲಿ ಬಿಡುಗಡೆ ಹಿಂದಿನ ದಿನದ ರಾತ್ರಿಯೇ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ “ಎ’ ಪ್ರಮಾಣ ಪತ್ರ ಅಲ್ಲಿಗೆ ಬರುವ ಪ್ರೇಕ್ಷಕರ ಮೇಲೆ ಪರಿಣಾಮ ಬೀರುವುದಿಲ್ಲವೇ? ಈ ಪ್ರಶ್ನೆಗೆ, ಉತ್ತರಿಸುವ ದರ್ಶನ್‌, “ಚಿತ್ರದಲ್ಲಿ ಎರಡು ದೃಶ್ಯಗಳಿಗೆ ಕತ್ತರಿ ಹಾಕುವುದಾದರೆ, “ಯು/ಎ’ ಪ್ರಮಾಣ ಪತ್ರ ಕೊಡುವುದಾಗಿ ಸೆನ್ಸಾರ್‌ ಮಂಡಳಿ ಹೇಳಿತ್ತು. ಆದರೆ, ಆ ದೃಶ್ಯಗಳು ಸಿನಿಮಾದಲ್ಲಿ ಹೈಲೆಟ್‌ ಆಗಿವೆ. ಅಷ್ಟಕ್ಕೂ ಮಲ್ಟಿಪ್ಲೆಕ್ಸ್‌ನಲ್ಲಿ ಶೇ.12 ರಷ್ಟು ಮಂದಿ ಮಾತ್ರ ನನ್ನ ಸಿನಿಮಾ ನೋಡಲು ಬರುತ್ತಾರೆ. ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಮುಖ್ಯ ಚಿತ್ರಮಂದಿರಗಳು ಮತ್ತು ಸಿಂಗಲ್‌ ಸ್ಕ್ರೀನ್‌ ಮುಖ್ಯ. ಈಗಾಗಲೇ ರಾಜ್ಯಾದ್ಯಂತ ನನ್ನ ಚಿತ್ರಗಳು ಸಹಜವಾಗಿಯೇ ಪ್ರದರ್ಶನ ಕಾಣುವ ಮೂಲಕ ಸಕ್ಸಸ್‌ ಆಗಿರುವುದುಂಟು. “ಚಕ್ರವರ್ತಿ’ ಕೂಡ ಸಿಂಗಲ್‌ ಸ್ಕ್ರೀನ್‌ನಲ್ಲಿ ರಿಲೀಸ್‌ ಆಗುತ್ತಿದೆ. ನನಗೆ ಅದು ಮುಖ್ಯ. ಆದರೆ, ಇದೇ ಮೊದಲ ಬಾರಿಗೆ ಮಲ್ಟಿಪ್ಲೆಕ್ಸ್‌ನಲ್ಲಿ ಗುರುವಾರ ರಾತ್ರಿಯಿಂದಲೇ “ಚಕ್ರವರ್ತಿ’ ಪ್ರದರ್ಶನ ಕಾಣುತ್ತಿದೆ ಎಂಬುದನ್ನು ಕೇಳಿ ಖುಷಿಯಾಗುತ್ತಿದೆ. ನನಗೆ ತಿಳಿದ ಮಟ್ಟಿಗೆ ಬೇರೆ ಯಾವ ಚಿತ್ರಗಳೂ ಮಲ್ಪಿಪ್ಲೆಕ್ಸ್‌ನಲ್ಲಿ ಬಿಡುಗಡೆ ಹಿಂದಿನ ರಾತ್ರಿ ಪ್ರದರ್ಶನ ಕಂಡಿಲ್ಲ. ಇದು ವಿಶೇಷ’ ಎಂದಷ್ಟೇ ಹೇಳುತ್ತಾರೆ ದರ್ಶನ್‌.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.