ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?


Team Udayavani, May 23, 2024, 3:40 PM IST

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ಬೆಂಗಳೂರು: ʼಕಾಟೇರʼ ಬಳಿಕ  ಚಾಲೆಂಜಿಂಗ್ ಸ್ಟಾರ್ ದರ್ಶನ್‌ ʼಡೆವಿಲ್‌ʼ ಆಗಿ ಬರಲಿದ್ದಾರೆ. ‘ತಾರಕ್‌ʼ ಬಳಿಕ ಪ್ರಕಾಶ್‌ ವೀರ್‌ ಮತ್ತೊಮ್ಮೆ ದರ್ಶನ್‌ ಜೊತೆ ಕೈಜೋಡಿಸಿದ್ದಾರೆ.

ಸೆಟ್ಟೇರಿದ ದಿನದಿಂದ ದರ್ಶನ್‌ ಅವರ ʼಡೆವಿಲ್‌ʼ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ʼಕಾಟೇರʼ ಬ್ಲಾಕ್‌ ಬಸ್ಟರ್‌ ಹಿಟ್‌ ನಿಂದಾಗಿ ಡಿಬಾಸ್‌ ಮುಂದಿನ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿರುವ ʼಡೆವಿಲ್‌ʼ ಇದೇ ವರ್ಷದ ಅಂತ್ಯಕ್ಕೆ ತೆರೆಗೆ ಬರಲಿದೆ.

ಅಂದುಕೊಂಡಂತೆ ಎಲ್ಲವೂ ಆಗಿದ್ದರೆ ಇದೇ ದಸರಾ ಹಬ್ಬಕ್ಕೆ ತೆರೆ ಮೇಲೆ ʼಡೆವಿಲ್‌ʼ ಅಪ್ಪಳಿಸಬೇಕಿತ್ತು. ಆದರೆ ದರ್ಶನ್‌ ಅವರ ಕೈಗೆ ಪೆಟ್ಟಾಗಿರುವುದರಿಂದ ಚಿತ್ರೀಕರಣಕ್ಕೆ ಹಿನ್ನಡೆಯಾಗಿದೆ.

ಇದೀಗ ಚಿತ್ರತಂಡ ರಿಲೀಸ್‌ ತಿಂಗಳು ಅನೌನ್ಸ್‌ ಮಾಡಿದೆ. ದರ್ಶನ್‌ ಅವರ ಮಾಸ್‌ ಲುಕ್‌ ವುಳ್ಳ ಪೋಸ್ಟರ್‌ ವೊಂದನ್ನು ರಿಲೀಸ್‌ ಮಾಡಿ ಯಾವ ತಿಂಗಳು ಸಿನಿಮಾ ಬರಲಿದೆ ಎನ್ನುವುದನ್ನು ರಿವೀಲ್‌ ಮಾಡಲಾಗಿದೆ.

“ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ –  ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ” ಎಂದು ದರ್ಶನ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ.

ಇನ್ನು ಡಿಸೆಂಬರ್‌ ತಿಂಗಳಿನಲ್ಲಿ ದರ್ಶನ್‌ ಅವರ ಸಿನಿಮಾ ರಿಲೀಸ್‌ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಬಂದ ʼಕಾಟೇರʼ ಸಿನಿಮಾ ಕೂಡ ರಿಲೀಸ್‌ ಆಗಿದ್ದು ಡಿಸೆಂಬರ್‌ ನಲ್ಲೇ. ಇನ್ನುಳಿದಂತೆ ʼಒಡೆಯʼ ,ʼಅಣ್ಣಾವ್ರುʼ ಸಿನಿಮಾ ಬಂದದ್ದು ಡಿಸೆಂಬರ್‌ ತಿಂಗಳಿನಲ್ಲೇ. ಮತ್ತೆ ಡಿಸೆಂಬರ್‌ ಅದೃಷ್ಠಕ್ಕೆ ದರ್ಶನ್‌ ಮುಂದಾಗಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ʼಡೆವಿಲ್‌ʼ ರಿಲೀಸ್‌ ಹೊತ್ತಿಗೆ ದೊಡ್ಡ ಸಿನಿಮಾಗಳು ರಿಲೀಸ್‌ ಆಗಲಿವೆ. ಅಕ್ಷಯ್‌ ಕುಮಾರ್‌, ಸುನಿಲ್‌ ಶೆಟ್ಟಿ ಸೇರಿದಂತೆ ಬಿಟೌನ್‌ ದೊಡ್ಡ ಕಲಾವಿದರ ದಂಡೇ ಇರುವ ʼವೆಲ್‌ ಕಂ ಟು ದಿ ಜಂಗಲ್‌ʼ ರಿಲೀಸ್‌ ಆಗಲಿದ. ಇನ್ನೊಂದೆಡೆ ಆಮೀರ್‌ ಖಾನ್‌ ಅವರ ʼಸಿತಾರೆ ಜಮೀನ್ ಪರ್ʼ, ಕಾಲಿವುಡ್‌, ಟಾಲಿವುಡ್‌ ನ ಚಿತ್ರವೂ ಕ್ರಿಸ್ಮಸ್‌ ಹಬ್ಬದಂದೇ ರಿಲೀಸ್‌ ಆಗಲಿದೆ ಎನ್ನಲಾಗುತ್ತಿದೆ.

ಆದರೆ ಈ ಎಲ್ಲಾ ಸಿನಿಮಾಗಳು ಕರ್ನಾಟಕದಲ್ಲಿ ʼಡೆವಿಲ್‌ʼ ಎದುರು ಹಾಕಿಕೊಂಡು ಗೆಲ್ಲುತ್ತಾ – ನಿಲ್ಲುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

 

ಟಾಪ್ ನ್ಯೂಸ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

chef chidambara movie review

Chef Chidambara Review; ಕಿಲಾಡಿ ಜೋಡಿಯ ಥ್ರಿಲ್ಲಿಂಗ್‌ ಸ್ಟೋರಿ

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.