Kaatera: ಓಟಿಟಿಯಲ್ಲಿ ರಿಲೀಸ್‌ ಆದ ಐದೇ ದಿನದಲ್ಲಿ ಹೊಸ ದಾಖಲೆ ಬರೆದ ʼಕಾಟೇರʼ


Team Udayavani, Feb 14, 2024, 4:11 PM IST

Kaatera: ಓಟಿಟಿಯಲ್ಲಿ ರಿಲೀಸ್‌ ಆದ ಐದೇ ದಿನದಲ್ಲಿ ಹೊಸ ದಾಖಲೆ ಬರೆದ ʼಕಾಟೇರʼ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅವರ ʼಕಾಟೇರʼ ಬಾಕ್ಸ್‌ ಆಫೀಸ್‌ ನಲ್ಲಿ ಹತ್ತಾರು ದಾಖಲೆಗಳನ್ನು ಬ್ರೇಕ್‌ ಮಾಡಿದೆ. ಓಟಿಟಿಯಲ್ಲಿ ಸಿನಿಮಾ ರಿಲೀಸ್ ಆಗಿದ್ದರೂ, ಇನ್ನು ಕೂಡ ಕೆಲ ಥಿಯೇಟರ್‌ ನಲ್ಲಿ ಓಡುತ್ತಿದೆ.

ಡಿಬಾಸ್‌ ವೃತ್ತಿ ಬದುಕಿನಲ್ಲಿ ʼಕಾಟೇರʼ ಒಂದು ಹೊಸ ದಾಖಲೆ ಬರೆದ ಸಿನಿಮಾವಾಗಿದೆ. ʼರಾಬರ್ಟ್‌ʼ ಬಳಿಕ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ದರ್ಶನ್‌ ಅವರೊಂದಿಗೆ ʼಕಾಟೇರʼದ ಮೂಲಕ ಮತ್ತೊಂದು ದೊಡ್ಡ ಹಿಟ್‌ ಕೊಟ್ಟಿದ್ದಾರೆ. ಕನ್ನಡದಲ್ಲಿ ಮಾತ್ರ ತೆರೆಕಂಡ ʼಕಾಟೇರʼ ಕಲೆಕ್ಷನ್‌ ವಿಚಾರದಲ್ಲಿ ಯಾವುದಕ್ಕೂ ಕಮ್ಮಿಯಿಲ್ಲದಂತೆ 100 ಕೋಟಿ ಗಳಿಕೆ ಕಂಡಿದೆ.

ಕೆಲ ಥಿಯೇಟರ್‌ ನಲ್ಲಿ ರನ್ನಿಂಗ್‌ ಆಗುತ್ತಿರುವಾಗಲೇ ಸಿನಿಮಾ ಫೆ.9 ರಂದು ಓಟಿಟಿಗೆ ಲಗ್ಗೆ ಇಟ್ಟಿದೆ. ಜೀ5 ಯಲ್ಲಿ ʼಕಾಟೇರʼ ಸ್ಟ್ರೀಮ್‌ ಆಗುತ್ತಿದೆ. ಓಟಿಟಿಯಲ್ಲಿ ರಿಲೀಸ್‌ ಆದ ಐದೇ ದಿನದಲ್ಲಿ ಹೊಸ ದಾಖಲೆ ಬರೆದಿದೆ. 100 ಮಿಲಿಯನ್ ಸ್ಟ್ರೀಮಿಂಗ್ ನಿಮಿಷಗಳನ್ನು ʼಕಾಟೇರʼ ದಾಟಿದೆ. ಆ ಮೂಲಕ ಓಟಿಟಿಯಲ್ಲೂ ʼಕಾಟೇರʼ ಹವಾ ಜೋರಾಗಿದೆ.

70 ರ ದಶಕದ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ರೈತರು ಮತ್ತು ಕೆಳವರ್ಗದ ಜನರು ಶ್ರೀಮಂತ ಭೂಮಾಲೀಕರಿಂದ ಹೇಗೆ ತುಳಿತಕ್ಕೆ ಒಳಗಾಗುತ್ತಾರೆ ಎನ್ನುವುದನ್ನು ಸಿನಿಮಾದಲ್ಲಿ ಹೇಳಲಾಗಿದೆ.

ʼಕಾಟೇರʼ ದ ಬಳಿಕ ದರ್ಶನ್‌ ಅವರು ಪ್ರಕಾಶ್ ವೀರ್ ನಿರ್ದೇಶನದ ʼಡೆವಿಲ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಅನೌನ್ಸ್‌ ಮೆಂಟ್‌ ದರ್ಶನ್‌ ಅವರ ಹುಟ್ಟುಹಬ್ಬಕ್ಕೆ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.