‘ನೂರು ಕೋಟಿ ಆಸ್ತಿ ದೋಸ್ತ ಅವ್ನೆ…’ ಚಾಂಪಿಯನ್‌ ಹಾಡು ಬಂತು


Team Udayavani, May 1, 2022, 12:52 PM IST

champion kannada movie song nooru koti dosti avne

ವಿಭಿನ್ನ ಗೆಟಪ್‌ ಹಾಗೂ ಟೀಸರ್‌ ಮೂಲಕ ಗಮನ ಸೆಳೆದಿರುವ “ಚಾಂಪಿಯನ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈಗ ಚಿತ್ರದ ವಿಡಿಯೋ ಸಾಂಗ್‌ವೊಂದು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ನತ್ತ ಸಾಗುತ್ತಿದೆ. “ನೂರು ಕೋಟಿ ಆಸ್ತಿ ದೋಸ್ತವ್ನೆ’ ಎಂಬ ಹಾಡು ಬಿಡುಗಡೆಯಾಗಿದೆ.

ನಾಗಾರ್ಜುನ್‌ ಶರ್ಮಾ ಸಾಹಿತ್ಯವಿರುವ ಈ ಹಾಡನ್ನು ನಕಾಶ್‌ ಹಾಡಿದ್ದಾರೆ. ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತವಿದೆ. ಚಿತ್ರಕ್ಕೆ ಮುರಳಿ ನೃತ್ಯ ಸಂಯೋಜನೆ ಮಾಡಿದ್ದಾರೆ. ಹಾಡನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ.

ಇನ್ನು, ಇತ್ತೀಚೆಗಷ್ಟೇ “ಕೆಜಿಎಫ್-2′ ಜೊತೆ ಬಿಡುಗಡೆಯಾದ ಚಿತ್ರದ ಟೀಸರ್‌ ಹಿಟ್‌ಲಿಸ್ಟ್‌ ಸೇರಿದೆ. ಈ ಚಿತ್ರದ ಮೂಲಕ ಸಚಿನ್‌ ಧನ್‌ಪಾಲ್‌ ನಾಯಕ ನಟರಾಗಿ ಎಂಟ್ರಿಕೊಡುತ್ತಿದ್ದಾರೆ. ಈ ಚಿತ್ರವನ್ನು ಶಿವಾನಂದ ಎಸ್‌. ನೀಲಣ್ಣನವರ್‌ ನಿರ್ಮಿಸಿದ್ದಾರೆ. ತನ್ನ ಪ್ರಾಣ ಸ್ನೇಹಿತನಿಗಾಗಿ ನಿರ್ಮಿಸಿರುವ ಈ ಚಿತ್ರ ಹಿಟ್‌ಲಿಸ್ಟ್‌ ಸೇರುತ್ತದೆ ಎಂಬ ವಿಶ್ವಾಸ ಕೂಡಾ ಇವರದು

“ಚಾಂಪಿ ಯನ್‌’ ಕ್ರೀಡಾ ಕಥೆಯುಳ್ಳ ಚಿತ್ರವಾಗಿದ್ದು, ಓರ್ವ ಹಳ್ಳಿಯುವಕ ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗುವ ಕಠಿಣ ಹಾದಿಯನ್ನು ಚಿತ್ರಿಸಲಾಗಿದೆ. ಚಿತ್ರದಲ್ಲಿ ಒಂದು ಒಳ್ಳೆಯ ಸಂದೇಶವಿದ್ದು, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಏನನ್ನಾದರು ಸಾಧಿಸಲು ಇದು ಸ್ಫೂರ್ತಿಯಾಗಲಿದೆ ಎಂಬುದು ಚಿತ್ರತಂಡದ ಮಾತು.

ಇದನ್ನೂ ಓದಿ:‘ಜಮಾಲಿಗುಡ್ಡ’ದಲ್ಲಿ ಧನಂಜಯ್‌ ಕನಸು

“ಚಾಂಪಿಯನ್‌’ ಒಂದು ಕಂಪ್ಲೀಟ್‌ ಎಂಟಟೈನ್ಮೆಂಟ್‌ ಚಿತ್ರವಾಗಿದೆ. ಚಿತ್ರದಲ್ಲಿ ರೊಮ್ಯಾನ್ಸ್‌, ಫ್ಯಾಮಿಲಿ ಸೆಂಟಿಮೆಂಟ್‌, ಹಾಗೂ ಬರಪೋರ್‌ ಕಾಮಿಡಿ ದೃಶ್ಯಗಳು ಇದ್ದು, ಜನಕ್ಕೆ ಇಷ್ಟವಾಗುವುದರಲ್ಲಿ ಎರಡು ಮಾತಿಲ್ಲ ಎಂಬುದು ಚಿತ್ರತಂಡದ ವಿಶ್ವಾಸ. ಅಂದಹಾಗೆ, ಈ ಚಿತ್ರವನ್ನು ಶಾಹುರಾಜ್‌ ಶಿಂಧೆ ನಿರ್ದೇಶಿಸಿದ್ದಾರೆ.

ಚಿತ್ರದಲ್ಲಿ ಮೂಡಿ ಬಂದಿರುವ 5 ಹಾಡುಗಳಿಗೆ ಬಿ.ಅಜನೀಶ್‌ ಲೋಕ್‌ನಾಥ್‌ ಸಂಗೀತ ನೀಡಿದ್ದು, ಜಯರಾಮ್‌ ಧನು ಮುರಳಿ, ಇಮ್ರಾನ್‌ ಮಾಸ್ಟರ್‌ ಹೆಜ್ಜೆ ಹಾಕಿಸಿದ್ದಾರೆ. ಚಿತ್ರದ ಚಿತ್ರೀಕರಣ ಬೆಂಗಳೂರು , ಶಿವಮೊಗ್ಗ , ತೀರ್ಥಹಳ್ಳಿ ಹಾಗೂ ಒಂದು ಹಾಡಿನ ಚಿತ್ರೀಕರಣ ದುಬೈನಲ್ಲಿ ನಡೆದಿದೆ. ಚಿತ್ರದ ಸ್ಪೆಷಲ್‌ ಸಾಂಗ್‌ ಒಂದರಲ್ಲಿ ಬಾಲಿವುಡ್‌ ಬೆಡಗಿ ಸನ್ನಿಲಿಯೋನ್‌ ಸಖತ್‌ ಸ್ಟೆಪ್ಸ್‌ ಕೂಡಾ ಹಾಕಿದ್ದಾರೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.