ಚಂದನ್ ಶೆಟ್ಟಿ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ‘ಜೊತೆ ಜೊತೆಯಲಿ’ ನಟಿ !


Team Udayavani, Nov 28, 2020, 9:00 PM IST

ಬೆಂಗಳೂರು: ಕನ್ನಡದ ಜನಪ್ರಿಯ ಧಾರವಾಹಿಯ ‘ಜೊತೆ ಜೊತೆಯಲಿ’ ಮೂಲಕ ಕನ್ನಡಿಗರ ಮನಗೆದ್ದ ಮೇಘಾ ಶೆಟ್ಟಿ ಇದೀಗ ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಮಾಡಿರುವ ಹಾಡೊಂದಕ್ಕೆ ಹೆಜ್ಜೆ ಹಾಕಲು ತಯಾರಾಗಿದ್ದಾರೆ.

ಮೋನಿಕಾ ಕಲ್ಲೂರಿ ಆರ್ಟ್ ಪ್ರೊಡಕ್ಷನ್ ಬರೋಬ್ಬರಿ 30 ಲಕ್ಷ ರೂ ಬಿಗ್ ಬಜೆಟ್ ನಲ್ಲಿ ಆಡಿಯೋ ಸಾಂಗ್ ಒಂದನ್ನು ತರುತ್ತಿದ್ದು, ಇದರಲ್ಲಿ ‘ನೋಡು ಶಿವ’ ಶೀರ್ಷಿಕೆಯ ಹಾಡೊಂದನ್ನು ಸುಮಿತ್ M.K ರಚಿಸಿದ್ದಾರೆ. ಈ ಹಾಡಿಗೆ  ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿದ್ದು, ಸ್ವತಃ  ಅವರೇ ದನಿಯಾಗಲಿದ್ದಾರೆ.

ಇದನ್ನೂ ಓದಿ:ಸ್ಥಳೀಯ ರೈಲುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!

ಎಷ್ಟೋ ಜನ ತಮ್ಮ ಜೀವನದಲ್ಲಿ ನೂರಾರು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಎಷ್ಟೇ ಶ್ರಮ ಪಟ್ಟರೂ ಅವರ ಕನಸು ನನಸಾಗುವುದಿಲ್ಲ. ಇಂ‍ತಹ ಪರಿಸ್ಥಿತಿಯಲ್ಲಿರುವ ಹುಡುಗನೊಬ್ಬ ದೇವರ ಮೊರೆಹೋಗುವ  ಮೂಲಕ ಹೇಗೆ ಸಂಭಾಷಣೆ ನಡೆಸುತ್ತಾನೆ ಎಂಬ ಸಾಲುಗಳನ್ನು ಒಳಗೊಂಡಿರುವ ಹಾಡು ಇದಾಗಿದೆ  ಎಂದು ತಂಡದ   ಸದಸ್ಯೆ ಮತ್ತು ಎಎಂಸಿ ಸಿಟಿ ಗ್ರೂಪ್ ಆಫ್ ಇನ್ಸಿಟ್ಯೂಷನ್ ಉಪಾಧ್ಯಕ್ಷೆ ಮೋನಿಕಾ ಕಲ್ಲೂರಿ  ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಗಣೇಶ್ ಅಭಿನಯಿಸುತ್ತಿರುವ ‘ತ್ರಿಬಲ್ ರೈಡಿಂಗ್’  ಸಿನಿಮಾದಲ್ಲಿ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿರುವ ಮೇಘಾ ಶೆಟ್ಟಿ ಈ ಆಡಿಯೋ ಸಾಂಗ್ ನಲ್ಲಿ ಸಖತ್  ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮನಗೆಲ್ಲಲು ತಯಾರಾಗಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.