“ದಾರಿತಪ್ಪಿದ ಮಗ’ನ ಹೆಸರು ಬದಲಾಗುತ್ತೆ!

ಚಿತ್ರದ ಕಥೆಗೂ ಶೀರ್ಷಿಕೆಗೂ ಹೊಂದಿಕೆಯಾಗದ ಕಾರಣ ತೀರ್ಮಾನ

Team Udayavani, Sep 26, 2019, 3:02 AM IST

dari-tappida

ಚಿತ್ರರಂಗದಲ್ಲಿ ಆಗಾಗ ಒಂದಷ್ಟು ಬದಲಾವಣೆಗಳು ಆಗುತ್ತಲೇ ಇರುತ್ತವೆ. ಆರಂಭದಲ್ಲಿ ಇದ್ದದ್ದು, ಕ್ಲೈಮ್ಯಾಕ್ಸ್‌ ವೇಳೆಗೆ ಇರೋದಿಲ್ಲ. ಅದು ನಾಯಕ, ನಾಯಕಿ, ನಿರ್ದೇಶಕ, ನಿರ್ಮಾಪಕ, ಕಲಾವಿದರು, ತಂತ್ರಜ್ಞರು ಹೀಗೆ ಒಂದಲ್ಲ ಒಂದು ಬದಲಾವಣೆ ಸಹಜ. ಆದರೆ, ಅದು ಕನ್ನಡ ಚಿತ್ರರಂಗಕ್ಕೆ ಹೊಸದೇನಲ್ಲ. ಆ ಸಾಲಿಗೆ ಈಗ ನಟ ರಾಮ್‌ಕುಮಾರ್‌ ಅವರ ಪುತ್ರ ಧೀರನ್‌ ಅಭಿನಯದ “ದಾರಿ ತಪ್ಪಿದ ಮಗ’ ಚಿತ್ರವೂ ಸೇರಿದೆ. ಹಾಗಂತ, ಈ ಚಿತ್ರದಲ್ಲಿ ಆಗಿರುವ ಬದಲಾವಣೆ ಏನೆಂಬ ಕುತೂಹಲ ಇದ್ದೇ ಇರುತ್ತೆ.

ವಿಷಯವಿಷ್ಟೇ, ಚಿತ್ರಕ್ಕೆ “ದಾರಿ ತಪ್ಪಿದ ಮಗ’ ಎಂಬ ಶೀರ್ಷಿಕೆ ಸರಿಹೊಂದುತ್ತಿಲ್ಲ. ಚಿತ್ರದ ಕಥೆಗೂ ಮತ್ತು ಶೀರ್ಷಿಕೆಗೂ ಹೊಂದಿಕೆ ಆಗಲ್ಲ ಎಂಬ ಕಾರಣದಿಂದ ಶೀರ್ಷಿಕೆ ಬದಲಿಸುವ ನಿರ್ಧಾರಕ್ಕೆ ಚಿತ್ರತಂಡ ಬಂದಿದೆಯಂತೆ. ಆದರೆ, ಆ ಶೀರ್ಷಿಕೆ ಬದಲು ಯಾವ ಟೈಟಲ್‌ ಇಡಬೇಕು ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ ಎಂಬುದು ಸುದ್ದಿ. ಸದ್ಯಕ್ಕೆ ಚಿತ್ರತಂಡದಲ್ಲಿ ಒಂದೆರೆಡು ಶೀರ್ಷಿಕೆಗಳಿವೆಯಾದರೂ, ಆ ಪೈಕಿ ಯಾವುದು ಅಂತಿಮಗೊಳ್ಳಲಿದೆ ಎಂಬುದಕ್ಕೆ ಇಷ್ಟರಲ್ಲೇ ಉತ್ತರ ಸಿಗಲಿದೆ.

ಸದ್ಯಕ್ಕೆ ಚಿತ್ರೀಕರಣ ಪೂರ್ಣಗೊಂಡಿದ್ದು, ಈಗ ಬಿಡುಗಡೆಯ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಚಿತ್ರದಲ್ಲಿ ಧೀರನ್‌ ರಾಮ್‌ಕುಮಾರ್‌ ಅವರಿಗೆ ನಾಯಕಿಯಾಗಿ ಮಾನ್ವಿತಾ ಹರೀಶ್‌ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿರುವ ಧೀರನ್‌, ಚಿತ್ರದ ಪಾತ್ರಕ್ಕಾಗಿ ಸಾಕಷ್ಟು ವರ್ಕೌಟ್‌ ಮಾಡಿದ್ದಾರೆ. ಅನಿಲ್‌ಕುಮಾರ್‌ ನಿರ್ದೇಶನದ ಈ ಚಿತ್ರವನ್ನು ಜಯಣ್ಣ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.