ಖೆಯೊಸ್‌ ಮೇಲೆ ಅಕ್ಷಿತ್‌ ಕನಸು


Team Udayavani, Feb 15, 2023, 3:00 PM IST

tdy-14

ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್‌ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

ಅಕ್ಷಿತ್‌ ಶಶಿಕುಮಾರ್‌ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ವಿಶೇಷವೆಂದರೆ ನಟ ಶಶಿಕುಮಾರ್‌ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಪ್ಪ-ಮಗ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಅದ್ಧೂರಿಯಾಗಿ ನಡೆಯಿತು. ಮೂಲತಃ ವೈದ್ಯರಾಗಿರುವ ಡಾ.ಜಿ.ವಿ.ಪ್ರಸಾದ್‌ ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಅಕ್ಷಿತ್‌ ಶಶಿಕುಮಾರ್‌ ಹಾಗೂ ಅದಿತಿ ಪ್ರಭುದೇವ ಅವರದು ಈ ಚಿತ್ರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪಾತ್ರ. ಹಿರಿಯನಟ ಶಶಿಕುಮಾರ್‌ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಟ್ರೇಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ಪಾರುಲ್‌ ಅಗರವಾಲ್‌ ಹಾಗೂ ಹೇಮಚಂದ್ರ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕಿ ಪಾರುಲ್‌ ಅಗರ್‌ವಾಲ್‌ ಚಿತ್ರದ ಆಶಯಗಳನ್ನು ವಿವರಿಸಿದರೆ, ನಿರ್ದೇಶಕ ಜಿ.ವಿ.ಪ್ರಸಾದ್‌ ಅವರು ಚಿತ್ರದ ಶೀರ್ಷಿಕೆ ಮತ್ತು ಅದನ್ನು ಚಿತ್ರದಲ್ಲಿ ಬಳಸಿಕೊಂಡಿರುವುದರ ಬಗ್ಗೆ ಹೇಳಿದರು. ನಾಯಕ ಅಕ್ಷಿತ್‌ ಶಶಿಕುಮಾರ್‌ ಮಾತನಾಡಿ, “ಇದು ನನ್ನ ಎರಡನೇ ಚಿತ್ರ. ನಾನು ಅಪ್ಪನ ನೆರಳಿನಲ್ಲಿ ಅರಳಿದರೂ ಬೆಳೆಯಲು ಬೇರೆ ಆಶ್ರಯ ಬೇಕಾಗುತ್ತದೆ. ಈ ವಿಷಯದಲ್ಲಿ ಸ್ನೇಹಿತರು ಅತ್ಯಂತ ಸಹಕಾರ ನೀಡುತ್ತಿದ್ದಾರೆ’ ಎಂದರು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.