ಚಿಕ್ಕಣ್ಣ ಬಿಝಿ


Team Udayavani, Jul 10, 2018, 10:54 AM IST

chikkanna.jpg

ಕಳೆದ ಕೆಲವು ತಿಂಗಳಲ್ಲಿ ಚಿಕ್ಕಣ್ಣ ಅಭಿನಯದ ಒಂದರಹಿಂದೊಂದು ಚಿತ್ರಗಳು ಬಿಡುಗಡೆಯಾಗುತ್ತಲೇ ಇವೆ. “ಸಂಹಾರ’ ಮತ್ತು “ರ್‍ಯಾಂಬೋ 2′ ಬಿಡುಗಡೆಯ ನಂತರ, “ಅಮ್ಮ ಐ ಲವ್‌ ಯೂ’ ಬಂದು. ಕಳೆದ ವಾರ “ಕನ್ನಡಕ್ಕಾಗಿ ಒಂದನ್ನು ಒತ್ತಿ’  ಬಿಡುಗಡೆಯಾಯಿತು. ಈ ವಾರ “ಡಬ್ಬಲ್‌ ಇಂಜಿನ್‌’ ಬರುತ್ತಿದೆ. ಮುಂದಿನ ದಿನಗಳಲ್ಲಿ ಚಿಕ್ಕಣ್ಣ ಅಭಿನಯದ ಇನ್ನಷ್ಟು ಚಿತ್ರಗಳು ಬರಲಿವೆ.

ಅಲ್ಲಿಗೆ ಈ ವರ್ಷ ಹಲವು ಚಿತ್ರಗಳಲ್ಲಿ ನಟಿಸಿದ ಪೋಷಕ ಕಲಾವಿದರ ಸಾಲಿನಲ್ಲಿ ಚಿಕ್ಕಣ್ಣ ಸಹ ನಿಲ್ಲುತ್ತಾರೆ. ಈ ಮಧ್ಯೆ ಚಿಕ್ಕಣ್ಣ ಒಂದಿಷ್ಟು ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ. ಪುನೀತ್‌ ರಾಜಕುಮಾರ್‌ ಅಭಿನಯದ “ನಟಸಾರ್ವಭೌಮ’, ಅಭಿಷೇಕ್‌ ಅಂಬರೀಶ್‌ ಅಭಿನಯದ “ಅಮರ್‌’, ಚಿರಂಜೀವಿ ಸರ್ಜಾ ಅಭಿನಯದ “ರಾಜ ಮಾರ್ತಾಂಡ’,

ಶ್ರೇಯಸ್‌ ಅಭಿನಯದ “ಪಡ್ಡೆಹುಲಿ’, ಮಂಜು ಮಾಂಡವ್ಯ ಅಭಿನಯ ಮತ್ತು ನಿರ್ದೇಶನದ “ಭರತ ಬಾಹುಬಲಿ’, ಹೊಸಬರ “ಹೌಸ್‌ ಫಾರ್‌ ಸೇಲ್‌’ ಹೀಗೆ ಏಳೆಂಟು ಚಿತ್ರಗಳನ್ನು ಚಿಕ್ಕಣ್ಣ ಒಪ್ಪಿಕೊಂಡಿದ್ದು, ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಎಲ್ಲಾ ಸರಿ, ಚಿಕ್ಕಣ್ಣ ಹೀರೋ ಆಗೋದು ಯಾವಾಗ ಎಂಬ ಪ್ರಶ್ನೆ ಬರಬಹುದು. “ಈಗ ಚೆನ್ನಾಗಿದ್ದೀನಿ. ಅವೆಲ್ಲಾ ಬೇಕಾ?’ ಎಂಬ ಪ್ರಶ್ನೆಯು ಉತ್ತರ ರೂಪದಲ್ಲಿ ಬರುತ್ತದೆ. “ಹಾಗೆ ನೋಡಿದರೆ, “ರಾಜಾಹುಲಿ’ ಚಿತ್ರ ಬಿಡುಗಡೆಯಾದ ಮೇಲೆಯೇ ನನಗೆ ಹೀರೋ ಆಗುವ ಅವಕಾಶ ಬಂದಿತ್ತು. ಹೀರೋ ಆಗೋದು ದೊಡ್ಡ ಜವಾಬ್ದಾರಿಯ ವಿಚಾರ.

ಗೆದ್ದರೆ ಓಕೆ. ಗೆಲ್ಲದಿದ್ದರೆ ಜನ ಆಮೇಲೆ ಬೇರೆ ಚಿತ್ರಗಳಿಗೆ ಕರೆಯುವುದಕ್ಕೂ ಹಿಂಜರಿಯುತ್ತಾರೆ. ಹಾಗಾಗಿ ಸದ್ಯಕ್ಕೆ ಬೇರೆ ಯೋಚನೆ ಬಿಟ್ಟು, ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದೀನಿ. ನಾನ್ಯಾವತ್ತೂ ನಟನಾಗಿ ಬಿಝಿಯಾಗಿರುತ್ತೀನಿ ಅಂತ ಅಂದುಕೊಂಡವನಲ್ಲ. ಹಾಗಾಗಿ ಮುಂದೆ ಏನಿದೆಯೋ ಗೊತ್ತಿಲ್ಲ’ ಎನ್ನುತ್ತಾರೆ ಚಿಕ್ಕಣ್ಣ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.