ದರ್ಶನ್‌ ತೆಗೆದ ಫೋಟೋಗೆ 1 ಲಕ್ಷ ಕೊಟ್ಟ ಚಿಕ್ಕಣ್ಣ

ಅರಣ್ಯ ಇಲಾಖೆಯ ನೆರವಿಗೆ ಹಣ ಬಳಕೆ

Team Udayavani, May 16, 2019, 3:00 AM IST

darshan

ನಟ ದರ್ಶನ್‌ ಒಳ್ಳೆಯ ಫೋಟೋಗ್ರಾಫ‌ರ್‌ ಅನ್ನೋದು ಬಹುತೇಕರಿಗೆ ಗೊತ್ತಿರುವ ವಿಷಯ. ಕಾಡು, ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ದರ್ಶನ್‌ ಆಗಾಗ್ಗೆ ಕ್ಯಾಮರಾ ಹೊತ್ತು, ಪ್ರಕೃತಿಯ ಮಡಿಲಿನಲ್ಲಿ ಅಪರೂಪದ ದೃಶ್ಯಗಳನ್ನು ಸೆರೆ ಹಿಡಿಯುತ್ತಿರುತ್ತಾರೆ. ಇನ್ನು ದರ್ಶನ್‌ ಸೆರೆಹಿಡಿದ ಅಪರೂಪದ ಫೋಟೋಗಳಿಗೆ ಅಭಿಮಾನಿಗಳು, ಛಾಯಾಚಿತ್ರ ಪ್ರೇಮಿಗಳಿಂದ ಸಾಕಷ್ಟು ಬೇಡಿಕೆ ಇದೆ.

ಕೆಲ ತಿಂಗಳ ಹಿಂದಷ್ಟೇ ದರ್ಶನ್‌ ಅವರ ಫೋಟೋಗ್ರಫಿ ಪ್ರದರ್ಶನವನ್ನು ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ದರ್ಶನ್‌ ತೆಗೆದ ಅನೇಕ ಫೋಟೋಗಳು ದೊಡ್ಡ ಮೊತ್ತಕ್ಕೆ ಬಿಕರಿಯಾಗಿದ್ದವು. ಇದರಿಂದ ಬಂದ ಹಣವನ್ನು ಕೂಡ ದರ್ಶನ್‌ ವನ್ಯಜೀವಿ ಸಂರಕ್ಷಣೆ ಕಾರ್ಯಗಳಿಗೆ ಬಳಸುವುದಾಗಿ ಘೋಷಿಸಿದ್ದರು.

ಈಗ ದರ್ಶನ್‌ ತೆಗೆದ ಗಜರಾಜನ ಫೋಟೋವೊಂದು ಬರೋಬ್ಬರಿ ಒಂದು ಲಕ್ಷ ಮೊತ್ತಕ್ಕೆ ಮಾರಾಟವಾಗಿದೆ. ಅಂದಹಾಗೆ, ಈ ಫೋಟೋವನ್ನು ಇಷ್ಟೊಂದು ದೊಡ್ಡ ಮೊತ್ತ ಕೊಟ್ಟು ಖರೀದಿಸಿದವರು ಹಾಸ್ಯನಟ ಚಿಕ್ಕಣ್ಣ. ಇನ್ನು ಚಿಕ್ಕಣ್ಣ ಈ ಫೋಟೋವನ್ನು ಖರೀದಿಸಿರುವುದರ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ದರ್ಶನ್‌,

“ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು’ ಎಂದಿದ್ದಾರೆ. ಅಂದಹಾಗೆ, ಈ ಫೋಟೋದಿಂದ ಬಂದಿರುವ ಹಣ ಕೂಡ ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕಾರ್ಯಕ್ಕೆ ಬಳಕೆಯಾಗಲಿದೆ.

Ad

ಟಾಪ್ ನ್ಯೂಸ್

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌

Eshwar-Khndre

ಮೈಸೂರು, ಬನ್ನೇರುಘಟ್ಟ ಮೃಗಾಲಯದ ಪ್ರವೇಶ ಶುಲ್ಕ ಹೆಚ್ಚಳ: ಸಚಿವ ಈಶ್ವರ ಖಂಡ್ರೆ

Cong-CM-Dinner-Meet

ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಪರ ಸಚಿವರ ದಂಡು

Sharanapraksha-Patil-minister

ನರ್ಸಿಂಗ್‌ ಕೋರ್ಸ್‌ ಶುಲ್ಕ ಈ ವರ್ಷ ಹೆಚ್ಚಳವಿಲ್ಲ: ಡಾ.ಶರಣಪ್ರಕಾಶ್‌ ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doora Theera Yaana Movie: ಸಾಮಾನ್ಯ ಪ್ರೇಕ್ಷಕರಿಗೆ ಪ್ರೀಮಿಯರ್‌ ಶೋ

Doora Theera Yaana Movie: ಸಾಮಾನ್ಯ ಪ್ರೇಕ್ಷಕರಿಗೆ ಪ್ರೀಮಿಯರ್‌ ಶೋ

Darshan: ಥಾಯ್ಲೆಂಡ್‌ನಲ್ಲಿ ಡೆವಿಲ್‌ ಹಾಡುಹಬ್ಬ

Darshan: ಥಾಯ್ಲೆಂಡ್‌ನಲ್ಲಿ ಡೆವಿಲ್‌ ಹಾಡುಹಬ್ಬ

ʼKDʼ TEASER: ಇದು ʼಕಾಳಿದಾಸʼನ ರಕ್ತಸಿಕ್ತ ಅಧ್ಯಾಯ; ಟೀಸರ್‌ನಲ್ಲಿ ಮಿಂಚಿದ ಧ್ರುವ – ದತ್

ʼKDʼ TEASER: ಇದು ʼಕಾಳಿದಾಸʼನ ರಕ್ತಸಿಕ್ತ ಅಧ್ಯಾಯ; ಟೀಸರ್‌ನಲ್ಲಿ ಮಿಂಚಿದ ಧ್ರುವ – ದತ್

666 Operation Dream Theatre: ಹೊಸ ಗೆಟಪ್‌ ನಲ್ಲಿ ಶಿವಣ್ಣ

666 Operation Dream Theatre: ಹೊಸ ಗೆಟಪ್‌ ನಲ್ಲಿ ಶಿವಣ್ಣ

Cottonpete Gate: ಜು.11ಕ್ಕೆ ಕಾಟನ್‌ ಪೇಟೆ ಗೇಟ್‌

Cottonpete Gate: ಜು.11ಕ್ಕೆ ಕಾಟನ್‌ ಪೇಟೆ ಗೇಟ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌

Eshwar-Khndre

ಮೈಸೂರು, ಬನ್ನೇರುಘಟ್ಟ ಮೃಗಾಲಯದ ಪ್ರವೇಶ ಶುಲ್ಕ ಹೆಚ್ಚಳ: ಸಚಿವ ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.