ಚಿಕ್ಕಣ್ಣ ಈಗ ಉಪಾಧ್ಯಕ್ಷ!


Team Udayavani, Jun 22, 2022, 11:07 AM IST

ಚಿಕ್ಕಣ್ಣಈಗ ಉಪಾಧ್ಯಕ್ಷ!

ಹಲವು ವರ್ಷಗಳ ಕಾಲ ಕಾಮಿಡಿ  ಪಾತ್ರಗಳನ್ನು ಮಾಡಿಕೊಂಡು ಬಂದ ನಟರು, ನಂತರದ ದಿನಗಳಲ್ಲಿ ಹೀರೋ ಆಗಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಚಿಕ್ಕಣ್ಣ.

ಕಾಮಿಡಿ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ಚಿಕ್ಕಣ್ಣ ಈಗ ಹೀರೋ ಆಗಿದ್ದಾರೆ. ಅದು “ಉಪಾಧ್ಯಕ್ಷ’ ಚಿತ್ರದ ಮೂಲಕ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಈ ಚಿತ್ರವನ್ನು ಉಮಾಪತಿ ಶ್ರೀನಿವಾಸ್‌ ಗೌಡ ಹೊಸ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸುತ್ತಿದ್ದಾರೆ.

ಅನಿಲ್‌ ಈ ಚಿತ್ರದ ನಿರ್ದೇಶಕರು. ಆರಂಭದಲ್ಲಿ ಈ ಚಿತ್ರವನ್ನು ಚಂದ್ರಮೋಹನ್‌ ನಿರ್ದೇಶಿಸುತ್ತಾರೆಂದು ಹೇಳಲಾಗಿತ್ತು. ಈಗ “ಉಪಾಧ್ಯಕ್ಷ’ ಜವಾಬ್ದಾರಿ ಅನಿಲ್‌ ಹೆಗಲೇರಿದೆ. ಚಿತ್ರದ ಬಗ್ಗೆ ಮಾತನಾಡುವ ಅನಿಲ್‌, “ಇದು ಅಧ್ಯಕ್ಷ ಚಿತ್ರದ ಮುಂದುವರೆದ ಭಾಗ. ಆ ಚಿತ್ರ ಎಲ್ಲಿಗೆ ನಿಂತಿತ್ತೋ, ಇದು ಅಲ್ಲಿಂದಲೇ ಶುರುವಾಗುತ್ತದೆ. ತರುಣ್‌, ನಂದಕಿಶೋರ್‌ ಸೇರಿದಂತೆ ಐದಾರು ಮಂದಿ ಸೇರಿ ಈ ಕಥೆ ಸಿದ್ಧಪಡಿಸಿದ್ದೇವೆ. ಅಧ್ಯಕ್ಷ ಚಿತ್ರದ ಕೆಲವು ಪಾತ್ರಗಳು ಇಲ್ಲೂ ಮುಂದುವರೆದಿವೆ. ಬಹುತೇಕ ಚಿತ್ರೀಕರಣ ಮೈಸೂರಿನಲ್ಲಿ ನಡೆಯಲಿದೆ’ ಎಂದರು.

ಇದನ್ನೂ ಓದಿ:ಕಲರ್‌ ಫುಲ್‌ ಇವೆಂಟ್‌ನಲ್ಲಿ ತ್ರಿವಿಕ್ರಮ

ಇನ್ನು, ಚಿಕ್ಕಣ್ಣ ಅವರಿಗೆ ಈ ಹಿಂದೆಯೇ ಹೀರೋ ಆಗುವಂತೆ ಅವಕಾಶಗಳು ಬಂದಿದ್ದವಂತೆ. ಆದರೆ ಈಗ “ಉಪಾಧ್ಯಕ್ಷ’ ಮೂಲಕ ಹೀರೋ ಆಗಿದ್ದಾರೆ.

“ಇಲ್ಲಿ ನಾನು ಹೀರೋ ಅನ್ನುವುದಕ್ಕಿಂತ ಕಾಮಿಡಿ ಪಾತ್ರ ಮಾಡುತ್ತಿದ್ದೇನೆ. ಬೇರೆ ಹೀರೋಗಳ ಸಿನಿಮಾಗಳಲ್ಲಿ 15 ದೃಶ್ಯಗಳು ನನಗೆ ಸಿಗುತ್ತಿತ್ತು. ಇಲ್ಲಿ 40 ದೃಶ್ಯಗಳು ಸಿಗಬಹುದು. ಬೇರೆ ಬೇರೆ ನಟರನ್ನು ಹತ್ತಿರದಿಂದ ನೋಡಿ ಕಲಿಯುತ್ತಿದ್ದೇನೆ’ ಎನ್ನುವುದು ಚಿಕ್ಕಣ್ಣ ಮಾತು. ಚಿತ್ರಕ್ಕೆ ಮಲೈಕಾ ನಾಯಕಿ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತವಿದೆ. ನಿರ್ಮಾಪಕರು ಇದೇ ವರ್ಷ ಸಿನಿಮಾ ಬಿಡುಗಡೆ ಮಾಡಲಿದ್ದಾರಂತೆ.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.