Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ


Team Udayavani, Apr 16, 2024, 3:24 PM IST

choo mantar kannada movie

ಶರಣ್‌ ನಟನೆಯ “ಛೂ ಮಂತರ್‌’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ 10ಕ್ಕೆ ಚಿತ್ರ ತೆರೆಗೆ ಬರಲಿದೆ. ಶರಣ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.

“ಕರ್ವ’ ನವನೀತ್‌ ನಿರ್ದೇಶನ ಈ ಚಿತ್ರಕ್ಕಿದ್ದು, ಈಗಾಗಲೇ ಚಿತ್ರದ ಚಿತ್ರದ ಫ‌ಸ್ಟ್‌ಲುಕ್‌, ಮೋಶನ್‌ ಪೋಸ್ಟರ್‌ ಹಾಗೂ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. “ಛೂ ಮಂತರ್‌’ ಮೇಲೆ ನಿರ್ದೇಶಕ ನವನೀತ್‌ ಕೂಡಾ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ನವನೀತ್‌, “”ಛೂ ಮಂತರ್‌ ಇದೊಂದು ಫ್ಯಾನ್ಸಿ ಲೋಕ. ಹೈಪರ್‌ ಲಿಂಕ್‌ ಇರುವ ಮೂರು ಭಿನ್ನ ಕಥೆಗಳು ಜೊತೆಗೆ ಸಾಗುವ ಚಿತ್ರ ಇದಾಗಿದ್ದು, ನಾಯಕ ಎಲ್ಲಾ ಕಥೆಯಲ್ಲಿ ಇರುತ್ತಾನೆ. ಶರಣ್‌ ಅವರು ಇಲ್ಲಿವರೆಗೆ ಪೂರ್ಣ ಪ್ರಮಾಣದ ಹಾರರ್‌ ಸಿನಿಮಾಗಳನ್ನು ಮಾಡಿಲ್ಲ. ಇದು ಅವರ ಕೆರಿಯರ್‌ನ ಮೊದಲ ಔಟ್‌ ಅಂಡ್‌ ಔಟ್‌ ಹಾರರ್‌ ಸಿನಿಮಾ. ನಾವು ಉತ್ತರಾಖಂಡ್‌ಗೆ ತೆರಳಿ ಹಿಮದಲ್ಲಿ ಶೂಟಿಂಗ್‌ ಮಾಡಿದ್ದೇವೆ’ ಎಂಬುದು ನಿರ್ದೇಶಕ ನವನೀತ್‌ ಮಾತು.

ಚಿತ್ರದ ನಿರ್ಮಾಪಕ ತರುಣ್‌ ಶಿವಪ್ಪ ಮಾತನಾಡಿ, “ಶರಣ್‌ ಅವರ ಜೊತೆ “ವಿಕ್ಟರಿ-2′ ಚಿತ್ರ ಮಾಡಿ ವಿಕ್ಟರಿ ಪಡೆದಿದ್ದೆ. ನಂತರ ಅವರ ಜೊತೆ ಕೆಲಸ ಮಾಡಬೇಕು ಅಂತ ಕಳೆದ ಮೂರು ವರ್ಷಗಳಿಂದ, ಹೊಸ ನಿರ್ದೇಶಕರಿಂದ ಹಿಡಿದು ಅನುಭವಿ ನಿರ್ದೇಶಕರವರೆಗೂ ಕಥೆ ಕೇಳಿಸಿದ್ದೆ. ಆದರೆ ಶರಣ್‌ ಚಿತ್ರಗಳ ಆಯ್ಕೆ ವಿಷಯದಲ್ಲಿ ತುಂಬಾ ಚೂಸಿಯಾಗಿದ್ದರು. ಒಳ್ಳೆ ಕಥೆ, ಪಾತ್ರ, ಭಿನ್ನತೆಯನ್ನು ಕಾಯ್ದು ಕೊಳ್ಳತ್ತಿದ್ದರು. ಇವರಿಗೆ ಕಥೆ ಹೇಳಿಸಿ ಸುಸ್ತಾಗಿದ್ದೆ. ತರುಣ್‌ ಸುಧೀರ್‌ ಅವರು ಸಿಕ್ಕಾಗ ಚಿತ್ರ ಮಾಡುವ ಬಗ್ಗೆ ಕೇಳಿದ್ದೆ. ಆಗ ಅವರು ಶರಣ್‌ ಕೆರಿಯರ್‌ನಲ್ಲಿ ಸಂಪೂರ್ಣ ಹಾರರ್‌ ಚಿತ್ರ ಮಾಡಿಲ್ಲ. ಆ ಥರದ ಕಥೆ ಇದ್ದರೆ ಪ್ರಯತ್ನ ಮಾಡಿ ಅಂದರು. ನಂತರ ಬಂದಿದ್ದೇ “ಛೂ ಮಂತರ್‌’ ಎನ್ನುತ್ತಾರೆ.

ಚಿತ್ರದ ನಾಯಕಿ ಅದಿತಿ ಪ್ರಭುದೇವ, ಹಾಗೂ ಪ್ರಭು, ಮೇಘನಾ ಗಾಂವ್ಕರ್‌, ರಜಿನಿ, ಧರ್ಮ ಮುಂತಾದವರು ನಟಿಸಿದ್ದಾರೆ. ಹಾಗೆಯೇ ಚಿಕ್ಕಣ್ಣ, ಶಂಕರ್‌ ಅಶ್ವಥ್‌, ಕಿರಣ್‌, ವಿಜಯ್‌ ಚೆಂಡೂರು, ಓಂ ಪ್ರಕಾಶ್‌ ರಾವ್‌ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಅವಿನಾಶ್‌ ಹಿನ್ನಲೆ ಸಂಗೀತ, ಚಂದನ್‌ ಶೆಟ್ಟಿ ಸಂಗೀತ, ಅನೂಪ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.