![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Kannada Cinema; ಪ್ರೇಕ್ಷಕರಿಗೆ ಚೌ ಚೌ ಬಾತ್!
Team Udayavani, Mar 15, 2024, 10:45 AM IST
![Kannada Cinema; ಪ್ರೇಕ್ಷಕರಿಗೆ ಚೌ ಚೌ ಬಾತ್!](https://www.udayavani.com/wp-content/uploads/2024/03/chow-620x342.jpg)
ಹೊಸಬರೇ ಸೇರಿ ಮಾಡಿರುವ “ಚೌಚೌ ಬಾತ್’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಹಿಂದೆ “ಪ್ರೇಮ ಗೀಮ ಜಾನೆದೋ’ ಹಾಗೂ “ದೇವರು ಬೇಕಾಗಿದ್ದಾರೆ’ ಸಿನಿಮಾಗಳನ್ನು ಮಾಡಿರುವ ಕೆಂಜ ಚೇತನ್ ಕುಮಾರ್ ಈ ಸಿನಿಮಾದ ನಿರ್ದೇಶಕರು.
ಈ ಬಾರಿ ಪಕ್ಕಾ ವಿಭಿನ್ನ ಕಥೆಯೊಂದಿಗೆ ಸಿನಿಮಾ ಮಾಡಿದ್ದಾರೆ. ಕನ್ನಡಕ್ಕೆ ಹೊಸ ಜಾನರ್ ಆಗಿರುವ ಹೈಪರ್ ಲಿಂಕ್ ರೊಮ್ಯಾಂಟಿಕ್ ಕಾಮಿಡಿ ಡ್ರಾಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಕಥೆಗಳು ಸಿನಿಮಾದಲ್ಲಿ ಜೊತೆ ಜೊತೆಯಾಗಿ ಸಾಗಿಬರಲಿದೆ. ಅಂತಿಮವಾಗಿ ಈ ಮೂರು ಕಥೆಗಳು ಒಂದಾಗಲಿದೆ. ಈ ಚಿತ್ರವನ್ನು ಹಾರಿಜಾನ್ ಮೂವೀಸ್, ಸನಾತನೈ ಪಿಕ್ಚರ್ ಸೇರಿ ನಿರ್ಮಿಸಿದೆ. ನಿರ್ಮಾಣದಲ್ಲಿ ಓಂ ಸ್ಟುಡಿಯೋಸ್ನ ಅವಿನಾಶ್ ಶೆಟ್ಟಿ, ಸತೀಶ್ ಸಾಥ್ ನೀಡಿದ್ದಾರೆ.
ಚಿತ್ರದಲ್ಲಿ ಸುಷ್ಮಿತಾ ಭಟ್, ಪ್ರಕರ್ಷ ಶಾಸ್ತ್ರಿ, ಗೀತಾ ಬಂಗೇರ, ಸಾಗರ್ ಗೌಡ, ಧನುಶ್, ಸಂಕಲ್ಪ, ಅರುಣಾ ಬಾಲರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಇಂದಿನ ಟ್ರೆಂಡ್ ಅನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಚಿತ್ರ ಇದಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಚಿತ್ರಕ್ಕೆ ಹೇಮಂತ್ ಸಂಗೀತ, ರುದ್ರಮುನಿ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.