ಸಿನಿಮಾ ಜೊತೆಗೆ ಕೃಷಿ


Team Udayavani, Oct 23, 2017, 10:57 AM IST

Prem-(10).jpg

ಪ್ರೇಮ್‌ ಅಭಿನಯದ “ದಳಪತಿ’ ಬಿಡುಗಡೆಗೆ ಸಿದ್ಧವಾಗಿದೆ. ಆ ಚಿತ್ರ ಶುರುವಾಗಿದ್ದು ಮೂರು ವರ್ಷಗಳ ಹಿಂದೆ. ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಇದಲ್ಲದೆ ಇನ್ನೂ ಒಂದೆರೆಡು ಕಥೆಗಳನ್ನು ಓಕೆ ಮಾಡಿಟ್ಟಿದ್ದಾರಂತೆ ಪ್ರೇಮ್‌. “ಲೈಫ್ ಜೊತೆಗೊಂದು ಸೆಲ್ಫಿ’ ಚಿತ್ರದ ನಂತರ ಆ ಚಿತ್ರಗಳು ಶುರುವಾಗಲಿದೆ. ಇಷ್ಟಕ್ಕೂ ಪ್ರೇಮ್‌ ಯಾವ ತರಹದ ಕಥೆಗಳನ್ನು ಹುಡುಕುತ್ತಿದ್ದಾರೆ ಎಂದರೆ, ಪ್ರಾಕ್ಟಿಕಲ್‌ ಮತ್ತು ನೈಜ ಸಿನಿಮಾಗಳು ಎಂಬ ಉತ್ತರ ಬರುತ್ತದೆ.

ಕಳೆದ ಕೆಲವು ವರ್ಷಗಳಲ್ಲಿ ಬದಲಾಗಿರುವ ಟ್ರೆಂಡ್‌ನ್ನು ಪ್ರೇಮ್‌ ಗಮನಿಸಿದ್ದಾರೆ. ಮುಂಚಿನ ತರಹ ಫೈಟು, ಡ್ಯುಯೆಟ್ಟು ಎಲ್ಲಾ ಜನ ಇಷ್ಟಪಡುವುದಿಲ್ಲ ಮತ್ತು ಹೆಚ್ಚಾಗಿ ನೈಜ ಚಿತ್ರಗಳನ್ನು ಜನ ನಿರೀಕ್ಷೆ ಮಾಡುತ್ತಾರೆ ಎಂದು ಅರಿತುಕೊಂಡಿದ್ದಾರೆ. ಹಾಗಾಗಿ ಅಂತಹ ಚಿತ್ರಗಳು ಮತ್ತು ಪಾತ್ರಗಳಿಗೆ ಒತ್ತು ಕೊಡುವುದು ಅವರ ಚಿಂತನೆ. “ಕೆಲವು ವರ್ಷಗಳಿಂದ ನೋಡಿಕೊಂಡು ಬನ್ನಿ, ಜನ ಹೆಚ್ಚಾಗಿ ರಿಯಲಾಸ್ಟಿಕ್‌ ಸಿನಿಮಾಗಳನ್ನು ನೋಡುತ್ತಿದ್ದಾರೆಯೇ ಹೊರತು, ಆರ್ಟಿಫಿಷಿಯಲ್‌ ಚಿತ್ರಗಳನ್ನು ಇಷ್ಟಪಡುವುದಿಲ್ಲ.

ಜನ ಈಗ ಫೈಟು, ಡ್ಯುಯೆಟ್ಟು ಎಲ್ಲ ನೋಡಲ್ಲ. ಅದೇ ಕಾರಣಕ್ಕೂ ತೆಲುಗು, ತಮಿಳಿನಲ್ಲೂ ಅಬ್ಬರ ಕಡಿಮೆಯಾಗಿದೆ. ಬಹಳ ಪ್ರಾಕ್ಟಿಕಲ್‌ ಮತ್ತು ನೈಜ ಸಿನಿಮಾಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಜನಕ್ಕೆ ಎಲ್ಲಕ್ಕಿಂತ ಹೆಚ್ಚಾಗಿ ಒಂದು ಕಥೆ ಕನೆಕ್ಟ್ ಆಗಬೇಕು. ಅಂತಹ ಕಥೆಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಅಂತಹ ಕಥೆಗಳನ್ನ ನಾನು ಹುಡುಕುತ್ತಿದ್ದೀನಿ’ ಎಂದು ತಮ್ಮ ಆದ್ಯತೆಯನ್ನು ವಿವರಿಸುತ್ತಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಜೊತೆಗೆ ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಪ್ರೇಮ್‌ ಐಡಿಯಾ.

“ಸಿನಿಮಾ ಜೊತೆಜೊತೆಗೆ ಜಮೀನು ತಗೊಂಡು ಕೃಷಿ ಮಾಡುವ ಯೋಚನೆ ಇದೆ. ಇಲ್ಲೇ ಬೆಂಗಳೂರು ಸುತ್ತಮುತ್ತ ಎಲ್ಲಾದರೂ ಜಮೀನು ಕೊಂಡುಕೊಳ್ಳುವ ಯೋಚನೆ ಇದೆ. ಇನ್ನು ಮುಂದೆ ಭೂಮಿ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಈಗಲಾದರೂ ನಮಗೆ ಬೆಳೆದುಕೊಳ್ಳುವಷ್ಟು ಒಂದು ಸಣ್ಣ ಜಮೀನು ಮಾಡುವ ಯೋಚನೆ ಇದೆ. ಹಾಗಂತ ಅದರಿಂದ ಸಿನಿಮಾಗೆ ತೊಂದರೆ ಆಗುವುದಿಲ್ಲ. ಒಳ್ಳೆಯ ಸ್ನೇಹಿತರಿದ್ದಾರೆ. ಅವರು ನೋಡಿಕೊಳ್ಳುತ್ತಾರೆ. ನನಗೆ ಸಮಯ ಇದ್ದಾಗ ಹೋಗಿ ಬರಿ¤àನಿ’ ಎನ್ನುತ್ತಾರೆ ಪ್ರೇಮ್‌.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.