ಕಾಗೆ ಮೊಗದಲ್ಲಿ ನಗು
Team Udayavani, Oct 6, 2021, 1:49 PM IST
ಕಳೆದ ವಾರ ಬಿಡುಗಡೆಯಾಗಿದ್ದ “ಕಾಗೆ ಮೊಟ್ಟೆ’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಚಿತ್ರದಗಳಿಕೆಯಲ್ಲೂ ನಿಧಾನ ಏರಿಕೆಯಾಗುತ್ತಿದೆ.
ಇದೇವಿಷಯವನ್ನು ಹಂಚಿಕೊಳ್ಳಲು ಮಾಧ್ಯಮಗಳಮುಂದೆ ಬಂದಿದ್ದ ಚಿತ್ರತಂಡ, “ಕಾಗೆ ಮೊಟ್ಟೆ’ಯಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆಮಾತನಾಡಿತು. ಮೊದಲಿಗೆ ಮಾತಿಗಿಳಿದ ಚಿತ್ರದ ನಿರ್ದೇಶಕ ಚಂದ್ರಹಾಸ್, “ಬಹುತೇಕ ಹೊಸಬರೇ ಸೇರಿಕೊಂಡು ಮಾಡಿದ ಸಿನಿಮಾವಾದರೂ,ಬಿಡುಗಡೆಯ ನಂತರ ಪ್ರೇಕ್ಷಕರಿಂದ ಉತ್ತಮಪ್ರ ತಿಕ್ರಿಯೆ ಸಿಗುತ್ತಿದೆ. ನಮ್ಮ ನಿರೀಕ್ಷೆಗೂ ಮೀರಿದಬೆಂಬಲ, ಸಹಕಾರ ಪ್ರೇಕ್ಷಕರಿಂದ ಮತ್ತು ಚಿತ್ರರಂಗ,ಮಾಧ್ಯಮಗಳಿಂದ ಸಿಗುತ್ತಿದೆ ಎಂದರು.
ಇದನ್ನೂ ಓದಿ:ಹೊಸಬರಿಗೆ ಎದುರಾಗಲಿದೆ ಥಿಯೇಟರ್ ಸಮಸ್ಯೆ
ಚಿತ್ರದ ಬಗ್ಗೆಮಾತನಾಡಿದ ನಟ ಗುರುರಾಜ್, “ಆಡಿಯನ್ಸ್ಕಡೆಯಿಂದ ಸಿಗುತ್ತಿರುವ ರೆಸ್ಪಾನ್ಸ್ ನೋಡಿದರೆಖುಷಿಯಾಗುತ್ತಿದೆ. ಬಹಳ ಸಮಯದ ನಂತರಒಳ್ಳೆಯ ಟೀಮ್ ಜೊತೆ ಒಂದೊಳ್ಳೆ ಸಿನಿಮಾಮಾಡಿರುವ ಖುಷಿಯಿದೆ’ ಎಂದರು.
ಇನ್ನು “ಕಾಗೆ ಮೊಟ್ಟೆ’ ಚಿತ್ರದಲ್ಲಿ ಹಿರಿಯ ನಟಸತ್ಯಜಿತ್ ಕೂಡ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಸತ್ಯಜಿತ್ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಚಿತ್ರದ ಒಂದು ಪ್ರದರ್ಶನದ ಗಳಿಕೆಯ ಹಣವನ್ನು ಸತ್ಯಜಿತ್ ಅವರ ಚಿಕಿತ್ಸೆಗಾಗಿ ನೀಡಲು ಚಿತ್ರತಂಡ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ