ಸಿನಿಮಾಗಳು ಗೆದ್ದರೂ ಸಂಭ್ರಮಿಸುವ ಮೂಡ್‌ನಿಂದ ದೂರ ..


Team Udayavani, Oct 18, 2021, 9:57 AM IST

ಸಿನಿಮಾಗಳು ಗೆದ್ದರೂ ಸಂಭ್ರಮಿಸುವ ಮೂಡ್‌ನಿಂದ ದೂರ ..

ಎರಡು ಸ್ಟಾರ್‌ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿವೆ ಎಂದಾಗ ಸಹಜವಾಗಿಯೇ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಒಂದು ಆತಂಕವಿತ್ತು. ಜನ ಹೇಗೆ ಸ್ವೀಕರಿಸುತ್ತಾರೋ, ಎರಡೂ ಸಿನಿಮಾಗಳಿಗೂ ತೊಂದರೆಯಾದರೆ ಕಷ್ಟ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಈಗ ಎರಡೂ ಸಿನಿಮಾಗಳನ್ನು ಜನ ಇಷ್ಟಪಟ್ಟಿದ್ದಾರೆ.

ಮಾಸ್‌-ಕ್ಲಾಸ್‌ ಎರಡು ವರ್ಗ ಕೂಡಾ ತೃಪ್ತಿಪಟ್ಟಿದೆ. ಆದರೆ, ಈ ಸಂಭ್ರಮವನ್ನು ಇಡೀ ಚಿತ್ರರಂಗ ಸಂಭ್ರಮಿಸುವ ಮೂಡ್‌ನ‌ಲ್ಲಿಲ್ಲ. ಅದಕ್ಕೆ ಕಾರಣ ಸದ್ಯ ಕನ್ನಡ ಚಿತ್ರರಂಗದಲ್ಲಿ ಹುಟ್ಟಿಕೊಂಡಿರುವ ವಿವಾದ.

“ಕೋಟಿಗೊಬ್ಬ-3′ ಚಿತ್ರ ಒಂದು ದಿನ ತಡವಾಗಿ ಬಿಡುಗಡೆಯಾಗುವ ಮೂಲಕ ವಿವಾದ ಆರಂಭವಾಗಿದೆ. ಒಂದು ಕಡೆ ಒಂದಷ್ಟು ಮಂದಿ ಸೇರಿಕೊಂಡು “ಕೋಟಿಗೊಬ್ಬ-3′ ಚಿತ್ರವನ್ನು ನಿಲ್ಲಿಸಲು ಷಡ್ಯಂತ್ರ ಮಾಡಿದರು ಎಂಬ ಆರೋಪ ಒಂದು ಕಡೆಯಾದರೆ, ಪರೋಕ್ಷವಾಗಿ ಒಂದಷ್ಟು ಮಂದಿಯ ಹೆಸರುಗಳು ಇದರ ಹಿಂದೆ ತೇಲಿಬರುತ್ತಿದೆ. ಈ ಮೂಲಕ ಚಿತ್ರರಂಗದ ಒಂದಷ್ಟು ಮನಸ್ಸುಗಳಲ್ಲಿ ವೈಮನಸ್ಸು ಉಂಟಾಗಿದೆ.

ಇದನ್ನೂ ಓದಿ:ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಈಗಷ್ಟೇ ಚೇತರಿಕೆ ಕಾಣುತ್ತಿರುವ ಚಿತ್ರರಂಗ ಈಗ ವಿವಾದದ ಮೂಲಕ ಸುದ್ದಿಯಾ ಗುತ್ತಿರೋದು ಬೇಸರದ ಸಂಗತಿ ಎಂಬುದು ಅಭಿಮಾನಿಗಳ ಮಾತು. ಎರಡು ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತಿದ್ದರೂ ಅದನ್ನು ಸಂಭ್ರಮಿಸುವ ಮೂಡ್‌ನಲ್ಲಿ ಈಗ ಚಿತ್ರರಂಗ ಇಲ್ಲ.

ಚಿತ್ರರಂಗದಲ್ಲಿ ಸದ್ಯ ನಡೆಯುತ್ತಿರುವ ಕೋಲ್ಡ್‌ವಾರ್‌ ನಡುವೆಯೇ “ಸಲಗ’ ಹಾಗೂ “ಕೋಟಿಗೊಬ್ಬ-3′ ಚಿತ್ರದ ನಾಯಕರಾದ ವಿಜಯ್‌ ಸಿನಿಮಾದ ಗೆಲುವನ್ನು ಸೋಶಿಯಲ್‌ ಮೀಡಿಯಾದಲ್ಲಿ ಸಂಭ್ರಮಿಸಿದ್ದಾರೆ.

“ದುನಿಯಾ’ ವಿಜಯ್‌ ಹಾಗೂ ತಂಡ ಇತ್ತೀಚೆಗೆ “ಸಲಗ’ ಗೆದ್ದಿದ್ದನ್ನು ಸಂಭ್ರಮಿಸಿದ್ದಾರೆ.”ಟಿಣಿಂಗ ಮಿಣಿಂಗ ಟಿಶ್ಯಾ, ಸಲಗ ಸೂಪರ್‌ ಹಿಟ್‌ ಆಯ್ತೋ ಶಿಷ್ಯ’ ಎಂದು ಬರೆದುಕೊಂಡಿದ್ದಾರೆ. ನಟ ಸುದೀಪ್‌, “ಕೋಟಿಗೊಬ್ಬ-3′ ಚಿತ್ರವನ್ನು ತಬ್ಬಿಕೊಂಡಿರುವ ಹಾಗೂ ಸಂಕಷ್ಟದ ಕಾಲದಲ್ಲಿ ಕೈ ಹಿಡಿದ ಅಭಿಮಾನಿಗಳಿಗೆ ಹಾಗೂ ಸ್ನೇಹಿತರಿಗೆ ಧನ್ಯವಾದ ಹೇಳಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.