ಚಿತ್ರರಂಗದ ಚಟುವಟಿಕೆ ಸ್ಥಗಿತ
Team Udayavani, Nov 27, 2018, 11:39 AM IST
ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಸೋಮವಾರವೂ ಕೆಲವು ಬಹುತೇಕ ಕಡೆ ಚಿತ್ರ ಪ್ರದರ್ಶನ ರದ್ದಾಗಿತ್ತು. ಭಾನುವಾರ ರಾಜ್ಯದೆಲ್ಲೆಡೆ ಚಿತ್ರಮಂದಿರಗಳು ಸ್ವ-ಇಚ್ಛೆಯಿಂದಲೇ ಪ್ರದರ್ಶನ ಹಾಗೂ ಸಿನಿಮಾ ಚಟುವಟಿಕೆಗಳನ್ನು ರದ್ದು ಮಾಡುವ ಮೂಲಕ ಗೌರವ ಸಲ್ಲಿಸಿದ್ದವು.
ಸೋಮವಾರ ಕೂಡ ಯಾವುದೇ ಸಿನಿಮಾ ಚಟುವಟಿಕೆಗಳು ನಡೆಯಲಿಲ್ಲ. ಚಿತ್ರಮಂದಿರದ ಮಾಲೀಕರು ಸ್ವ-ಇಚ್ಛೆಯಿಂದಲೇ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವ ಮೂಲಕ ಅಂಬರೀಶ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಚಿತ್ರಪ್ರದರ್ಶನ ಸೇರಿದಂತೆ, ಡಬ್ಬಿಂಗ್, ಎಡಿಟಿಂಗ್, ಎಫೆಕ್ಟ್ಸ್ ಸೇರಿದಂತೆ ಇನ್ನಿತರೆ ಸಿನಿಮಾ ಕಾರ್ಯಗಳು ನಡೆಯಲಿಲ್ಲ.
ಅಂಬರೀಶ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಅನೇಕರು ತಮ್ಮ ಚಿತ್ರೀಕರಣವನ್ನು ನಡೆಸದೆ, ಚಿತ್ರಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಕೆಲಸಗಳನ್ನೂ ಮಾಡದೆ, ಅವರಿಗೆ ಗೌರವಿಸಲು ಕಂಠೀರವ ಸ್ಟುಡಿಯೋದತ್ತ ದಾಪುಗಾಲು ಇಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ