ಕ್ರೇಜಿ ಡೈಲಾಗ್ಸ್‌


Team Udayavani, May 20, 2018, 11:17 AM IST

crazu-dailouge.jpg

ರವಿಚಂದ್ರನ್‌ ಅಭಿನಯದ “ಬಕಾಸುರ’ ಬಿಡುಗಡೆಯಾಗಿದೆ. ಇನ್ನು, ದರ್ಶನ್‌ ಅವರೊಂದಿಗೆ ನಟಿಸಿರುವ “ಕುರುಕ್ಷೇತ್ರ’ ಚಿತ್ರ ಇನ್ನಷ್ಟೇ ತೆರೆಗೆ ಬರಬೇಕಿದೆ. ಇದರೊಂದಿಗೆ ಅವರೇ ನಿರ್ಮಿಸಿ, ನಿರ್ದೇಶಿಸುತ್ತಿರುವ “ರಾಜೇಂದ್ರ ಪೊನ್ನಪ್ಪ’ ಚಿತ್ರ ಕೂಡ ಇದೀಗ ಸುದ್ದಿಯಲ್ಲಿದೆ. ಹೌದು, “ರಾಜೇಂದ್ರ ಪೊನ್ನಪ್ಪ’ ಚಿತ್ರದ ಚಿತ್ರೀಕರಣ ಇನ್ನೇನು ಮುಗಿಯುವ ಹಂತದಲ್ಲಿದೆ. ಈ ತಿಂಗಳು ರವಿಚಂದ್ರನ್‌ ಅವರ ಹುಟ್ಟುಹಬ್ಬವೂ ಇದೆ.

ಅಭಿಮಾನಿಗಳಿಗೆ ತಮ್ಮ ಹುಟ್ಟುಹಬ್ಬದ ಮುನ್ನವೇ ರವಿಚಂದ್ರನ್‌, ಗಿಫ್ಟ್ ಕೊಟ್ಟಿದ್ದಾರೆ. ಹೌದು, “ರಾಜೇಂದ್ರ ಪೊನ್ನಪ್ಪ’ ಚಿತ್ರದ ವಿಶೇಷ ಪೋಸ್ಟರ್‌ಗಳನ್ನು ಹರಿಬಿಟ್ಟಿದ್ದಾರೆ ರವಿಚಂದ್ರನ್‌. ರವಿಚಂದ್ರನ್‌ ಏನೇ ಮಾಡಿದರೂ ಅದು ದೊಡ್ಡ ಸುದ್ದಿ. ಈಗ ಅವರು ಬಿಡುಗಡೆ ಮಾಡಿರುವ ಪೋಸ್ಟರ್‌ಗಳು ಕೂಡ ಸುದ್ದಿ ಮಾಡಿವೆ. ಈ ಹಿಂದೆ “ಅಪೂರ್ವ’ ಚಿತ್ರ ಮಾಡಿದ್ದಾಗ, ರವಿಚಂದ್ರನ್‌, ಆ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿದ್ದರು.

ಆಗ ಎಲ್ಲರಿಗೂ ಒಂದು ಅಚ್ಚರಿ ಕಾದಿತ್ತು. ಅದೇನೆಂದರೆ, “ಅಪೂರ್ವ’ ಚಿತ್ರದ ಪೋಸ್ಟರ್‌ ಮೇಲೆ ರವಿಚಂದ್ರನ್‌ ಅವರು, ವಿಶೇಷವಾದ ಡೈಲಾಗ್‌ಗಳನ್ನು ಹಾಕಿದ್ದರು. ಅದು ಎಲ್ಲರಿಗೂ ಇಷ್ಟವಾಗಿತ್ತು. ಅಷ್ಟೇ ಅಲ್ಲ, ಆ ಬಗ್ಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಬಂದಿತ್ತು. ಈಗ “ರಾಜೇಂದ್ರ ಪೊನ್ನಪ್ಪ’ ಚಿತ್ರದ ಪೋಸ್ಟರ್‌ಗಳ ಮೇಲೂ ತರಹೇವಾರಿ ಡೈಲಾಗ್‌ ಹಾಕುವ ಮೂಲಕ ಅಭಿಮಾನಿಗಳಲ್ಲಿ ಇನ್ನಷ್ಟು ಕ್ರೇಜ್‌ ಹೆಚ್ಚಿಸಿದ್ದಾರೆ.

ಅವರು ಬಿಡುಗಡೆ ಮಾಡಿರುವ ಸುಮಾರು 11 ಫೋಟೋಗಳ ಮೇಲೆ ಬರೆದಿರುವ ಡೈಲಾಗ್‌ ಕುರಿತು ಹೇಳುವುದಾದರೆ… “ಕಾಸಿದ್ದೋನೇ ಇಲ್ಲಿ ಯಜಮಾನ, ತಲೆ ಇದ್ದೋನೆ ಇಲ್ಲಿ ಜವಾನ’, “ತಪ್‌ ಮಾಡ್ದೋನ್ಗೆ ಇಲ್ಲಿ ಸನ್ಮಾನ, ತೆಪ್ಗಿದ್ದೋನ್ಗೆ ಬರೀ ಅವಮಾನ’, “ಸಿಂಹ ಯಾವತ್ತಿದ್ರೂ ಬೇಟೆ ಆದ್ಮೇ ಘರ್ಜಿಸಲ್ಲ’, “ನಿನ್ನ ಮೌನದ ಅರ್ಥ ಮಾಡ್ಕೊಳ್ಳದೇ ಇರೋರು, ನಿನ್ನ ಮಾತೆಲ್ಲಿ ಅರ್ಥ ಮಾಡ್ಕೊತಾರೆ’,”ಈ ಆರ್‌ಪಿ ಡ್ನೂಯೆಲ್ ಪರ್ಸನಾಲಿಟಿ, ಅರ್ಥ ಮಾಡ್ಕೊಳ್ಳೋದ್‌ ಕಷ್ಟ.

ಹೀರೋನಾ.. ವಿಲ್ಲನ್ನಾ.. ನೀವೇ ಡಿಸೈಡ್‌ ಮಾಡ್ಕೊಳ್ಳಿ’ “ನಿನಗೆ ಸರಿ ಅನ್ಸಿದಕ್ಕೆ ನಿಂತ್ಕೊ, ಏಕಾಂಗಿ ಆದ್ರೂ ಸರಿ’,”ನಾನ್‌ ಯಾವತ್ತು ಸೋತಿಲ್ಲ, ಗೆದ್ದಿದ್ದೀನಿ ಅಥವಾ ಕಲ್ತಿದ್ದೀನಿ’, “ಪವರ್‌ನ ಮಿಸ್‌ ಯೂಸ್‌ ಮಾಡೋರ್‌ ಜೊತೆ ಆಟ ಆಡೋ ಮಜಾನೇ ಬೇರೆ’,”ನನ್ನ ಕಾಲ ಮೇಲೆ ನಿಂತು ಸಾಯ್ತಿನೇ ಹೊರತು, ಮಂಡಿಯೂರಿ ಸಾಯಲ್ಲ’,” ಏಕಾಂಗಿ ಈ ಸೈನಿಕ, ಹೋರಾಟವೇ ಕಾಯಕ’ ಮತ್ತು “ನನ್ನ ಒಂದು ಗೇಮ್ ತರಹ ಟ್ರೀಟ್‌ ಮಾಡು, ಆಟ ಆಡೋದ್‌ ಹೇಗೆ ಅಂತ ತೋರಿಸ್ತೀನಿ’…

ಇವು “ರಾಜೇಂದ್ರ ಪೊನ್ನಪ್ಪ’ ಚಿತ್ರದ ಪೋಸ್ಟರ್‌ ಮೇಲಿರುವ ಡೈಲಾಗ್‌ಗಳು. ಅಂದಹಾಗೆ, ಈ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ನಾಯಕಿ. ಸದ್ಯಕ್ಕೆ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಕಾರಣ, ಯಶಸ್ಸು ಪಡೆದ “ದೃಶ್ಯ’ ಚಿತ್ರದಲ್ಲಿ ರವಿಚಂದ್ರನ್‌ ರಾಜೇಂದ್ರ ಪೊನ್ನಪ್ಪ ಹೆಸರಿನ ಪಾತ್ರ ನಿರ್ವಹಿಸಿದ್ದರು. ಈಗ ಅದೇ ಶೀರ್ಷಿಕೆಯನ್ನು ಇಟ್ಟು ಚಿತ್ರ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.