Crazy Keerthy: ಕ್ರೇಜಿ ಕೀರ್ತಿ ತೆರೆಗೆ ಸಿದ್ಧ


Team Udayavani, Sep 10, 2023, 12:43 PM IST

Crazy Keerthy: ಕ್ರೇಜಿ ಕೀರ್ತಿ ತೆರೆಗೆ ಸಿದ್ಧ

“ಕ್ರೇಜಿ ಕೀರ್ತಿ’ ಎಂಬ ಸಿನಿಮಾವೊಂದು ಬಿಡು ಗಡೆಯ ಹಂತಕ್ಕೆ ಬಂದಿದ್ದು, ಇತ್ತೀ ಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಬಾಲಾಜಿ ಮಾಧವ ಶೆಟ್ಟಿ ಈ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.

“ಇದು ನನ್ನ ಮೊದಲ ಸಿನಿಮಾ. ಕಾಲೇಜಿನ ವಿದ್ಯಾರ್ಥಿಗಳ ಲೈಫ್ ಸ್ಟೈಲ್‌ ಕುರಿತ ಕಥೆ ಇದೆ. ಒಂದೊಳ್ಳೆಯ ರೊಮ್ಯಾಂಟಿಕ್‌ ಕಥಾಹಂದರವನ್ನು ಸಿನಿಮಾದಲ್ಲಿ ಸೇರಿಸಿದ್ದೇವೆ. ಮನಸ್ಸಿಗೆ ಇಷ್ಟವಾಗುವಂತಹ ಹಾಡುಗಳು ಸಿನಿಮಾದಲ್ಲಿವೆ. ಇನ್ನು, ಈ ಸಿನಿಮಾ ಇಷ್ಟೊಂದು ಚೆನ್ನಾಗಿ ಮೂಡಿ ಬರಲು ಕಾರಣ ಹಿರಿಯ ನಿರ್ದೇಶಕ ಓಂ ಪ್ರಕಾಶ್‌ ರಾವ್‌. ಅವರಿಗೆ ಇಲ್ಲೊಂದು ವಿಶೇಷ ಎನಿಸುವ ಪಾತ್ರವಿದೆ. ಪಾತ್ರದ ಜೊತೆಗೆ ಸಿನಿಮಾ ಹೇಗೆ ಬರಬೇಕು, ಹೇಗಿರಬೇಕು ಎಂಬ ವಿಷಯಗಳ ಬಗ್ಗೆ ತಿಳಿಹೇಳುವ ಮೂಲಕ ಓಂ ಪ್ರಕಾಶ್‌ ರಾವ್‌ ಸಿನಿಮಾ ಅಚ್ಚುಕಟ್ಟಾಗಿ ಮೂಡಿ ಬರಲು ಕಾರಣರಾಗಿದ್ದಾರೆ’ ಎನ್ನುವುದು ಬಾಲಾಜಿ ಮಾಧವ ಶೆಟ್ಟಿ ಮಾತು.

“ಈ ಸಿನಿಮಾದಲ್ಲಿ ನನಗೆ ಕೆಲಸ ಮಾಡಲು ನಿರ್ದೇಶಕರು ಅವಕಾಶ ಕೊಟ್ಟಿದ್ದಾರೆ. ಮೊದಲು ಒಂದು ಪಾತ್ರವಿದೆ. ಅದನ್ನು ನೀವೆ ಮಾಡಬೇಕು ಅಂತ ಹೇಳಿದಾಗ, ಕಥೆ ಕೇಳಿದೆ. ಚೆನ್ನಾಗಿತ್ತು. ಒಪ್ಪಿಕೊಂಡೆ. ಇನ್ನು, ಕೊರೊನಾ ಸಮಯದಲ್ಲಿ ನನಗೆ ಈ ಸಿನಿಮಾದಲ್ಲಿ ಕೆಲಸ ಮಾಡುವ ಅವಕಾಶ ಕೊಟ್ಟಿದ್ದು ವಿಶೇಷ’ ಎಂದರು ಓಂ ಪ್ರಕಾಶ್‌ ರಾವ್‌.

ಚಿತ್ರದಲ್ಲಿ ಅಭಿಲಾಶ್‌ ನಾಯಕರಾಗಿ ನಟಿಸಿದ್ದಾರೆ. ಸಾರಿಕಾ ರಾವ್‌ ಈ ಚಿತ್ರದ ನಾಯಕಿ. ಚಿತ್ರಕ್ಕೆ ಲಯ ಕೋಕಿಲ ಸಂಗೀತವಿದೆ. ಚಿತ್ರದಲ್ಲಿ ರಂಗಾಯಣ ರಘು, ಪದ್ಮಜಾ ರಾವ್‌, ಪ್ರಕಾಶ್‌ ಶೆಣೈ, ಆಶಾ ಸುಜಯ್‌ ಇದ್ದಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.