ಕೋವಿಡ್ ನಿಂದ ಭಾವನನ್ನು ಕಳೆದು ಕೊಂಡ ಗಟ್ಟಿಮೇಳ ನಟ ಪವನ್ : ನೋವಿನಲ್ಲಿ ಹೇಳಿದ್ದೇನು ಗೊತ್ತಾ?


Team Udayavani, Apr 24, 2021, 3:53 PM IST

್ಗಹಜಗ್ಹ

ಬೆಂಗಳೂರು :  ಕೋವಿಡ್ ಸೋಂಕಿನಿಂದ ಧಾರಾವಾಹಿ ನಟ ಪವನ್ ಕುಮಾರ್  ಅವರ ಭಾವ ಮತ್ತು ಭಾವನ ತಂದೆ ಮೃತ ಪಟ್ಟಿದ್ದಾರೆ. ಕಳೆದ ಎರಡು ದಿನದಲ್ಲಿ ಸಂಬಧಿಕರನ್ನು ಕಳೆದುಕೊಂಡಿರುವ ಪವನ್ ನೋವಿನ ಮಾತುಗಳನ್ನಾಡಿ ವಿಡಿಯೋ ಮಾಡಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಅವರು, ಇದು ಮೊದಲು ಬಂದ ಕೋವಿಡ್ ಅಲೆಗಿಂತ ಹೆಚ್ಚು ಪರಿಣಾಮಕಾರಿಯಾಗಿದೆ. ಯಾರ ಮಾತನ್ನೂ ಕೇಳಬೇಡಿ.. ಹುಷಾರಾಗಿರಿ.. ಅಂತ ಜನರಲ್ಲಿ ಕೇಳಿಕೊಂಡಿದ್ದಾರೆ.

ಸೋಂಕಿನಿಂದ ಭಾವ ಹಾಗೂ ಭಾವನ ತಂದೆಯನ್ನ ಎರಡು ದಿನದಲ್ಲಿ ಕಳೆದುಕೊಂಡಿದ್ದಾರೆ. ಇನ್ನೂ ಮೂರು ಜನ ಕೋವಿಡ್ ಕಾರಣ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಗೆ ಹೋದ್ರೆ ಅಲ್ಲಿ ಏನಾಗ್ತಿದೆ.? ಇಷ್ಟೊಂದೆಲ್ಲ ಜನರು ಸಾಯುತ್ತಿರುವುದು ನಿಜಾನಾ.. ? ಸ್ಮಶಾನದಲ್ಲಿ ಯಾಕೆ ಹೆಣಗಳನ್ನ ಸುಡಲು ಸರದಿ ನಿಲ್ಲಬೇಕು ಅನ್ನೋ ಬಗ್ಗೆ ಪವನ್ ಕುಮಾರ್ ವಿಡಿಯೋದಲ್ಲಿ ವಿವರಿಸಿದ್ದಾರೆ.

‘ನನ್ನ ಭಾವನನ್ನ ಕಳೆದುಕೊಂಡೆ, ಒಂದೇ ದಿನ ಕಣ್ಣಾರೆ 6 ಸಾವು ನೋಡಿದೆ. ದಯವಿಟ್ಟು ನಾನು ಹೇಳುತ್ತಿರುವುದನ್ನ ಅರ್ಥ ಮಾಡಿಕೊಳ್ಳಿ. ಹೋದ ವರ್ಷದ ರೀತಿ ಈ ವರ್ಷದ ಕೊರೊನಾ ಇಲ್ಲ, ತುಂಬ ಕೆಟ್ಟದಾಗಿದೆ. ವಾಸ್ತವ ಬೇರೆಯೇ ಇದೆ. ನಾನು ಹಾಗೂ ನನ್ನ ಕುಟುಂಬ ಇದಕ್ಕೆ ಸಾಕ್ಷಿ. ಎರಡು ದಿನದ ಗ್ಯಾಪ್‌ನಲ್ಲಿ ನನ್ನ ಭಾವ ಹಾಗೂ ನನ್ನ ಭಾವನ ತಂದೆಯನ್ನ ಕಳೆದುಕೊಂಡಿದ್ದೇನೆ. ಹೆದರಬೇಡಿ ಅಂತ ಹೇಳ್ತಾರಲ್ಲ ಅದನ್ನು ಕೇಳಬೇಡಿ. ಅದರಿಂದ ಧೈರ್ಯ ಬರುತ್ತೆ ಅಂತ ಹೇಳ್ತಾರೆ, ಭಂಡ ಧೈರ್ಯ ಬರುತ್ತೆ. ಸರ್ಕಾರದವರು ಆರಾಮಾಗಿ ಓಡಾಡ್ತಾರೆ, ಇನ್ನೊಂದಿಷ್ಟು ಜನರು ಕೋವಿಡ್ ಅಂಟಿಸಿಕೊಳ್ಳುವುದಲ್ಲದೇ ಬೇರೆಯವರಿಗೂ ಅಂಟಿಸುತ್ತಾರೆ’ ಅಂತ  ಪವನ್​ ತಮ್ಮ ನೋವಿನ ನುಡಿಗಳನ್ನು ಆಡಿದ್ದಾರೆ.

 

View this post on Instagram

 

A post shared by Pavan Kumar (@pavankumar__official)

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.