ದಮಯಂತಿ  ಫ‌ಸ್ಟ್‌ಲುಕ್‌; ಅಕ್ಟೋಬರ್‌ನಲ್ಲಿ ಚಿತ್ರಕ್ಕೆ ಚಾಲನೆ


Team Udayavani, Aug 23, 2018, 4:07 PM IST

radhika.jpg

ರಾಧಿಕಾ ಕುಮಾರಸ್ವಾಮಿ “ದಮಯಂತಿ’ ಎಂಬ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹರಿದಾಡಿತ್ತು. ಆ ಚಿತ್ರದ ಬಗ್ಗೆ ಆಗ ಅಷ್ಟು ಪಕ್ವತೆ ಇರಲಿಲ್ಲ. ಈಗ ಆ ಚಿತ್ರಕ್ಕೊಂದು ಸ್ಪಷ್ಟತೆ ಸಿಕ್ಕಿದೆ. “ದಮಯಂತಿ’ ಚಿತ್ರ ಅಕ್ಟೋಬರ್‌ನಲ್ಲಿ ಸೆಟ್ಟೇರಲಿದೆ. ಈ ಚಿತ್ರಕ್ಕೆ ನವರಸನ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ, ಇದೊಂದು ಎಪ್ಪತ್ತರ ದಶಕದ ಕಥೆ. ಈಗಿನ ವಾಸ್ತವ ಚಿತ್ರಣವನ್ನೂ ಬೆರೆಸಿ ಮಾಡುತ್ತಿರುವ ಚಿತ್ರ ಎಂಬುದು ನಿರ್ದೇಶಕರ ಮಾತು. 

“ಅರುಂಧತಿ’, “ಭಾಗಮತಿ’ ಚಿತ್ರಗಳ ರೀತಿಯೇ “ದಮಯಂತಿ’ ಕೂಡ ಇರಲಿದ್ದು, ಕನ್ನಡದ ಮಟ್ಟಿಗೆ ಮಹಿಳಾ ಪ್ರಧಾನವಾಗಿರುವ “ದಮಯಂತಿ’ ಹೈ ಬಜೆಟ್‌ ಚಿತ್ರವಾಗಲಿದೆ ಎಂದು ವಿವರ ಕೊಡುವ ನವರಸನ್‌, ಚಿತ್ರದಲ್ಲಿ ತಬಲಾ ನಾಣಿ, ವಿಜಯ್‌ ಚೆಂಡೂರ್‌, ಕೆಂಪೇಗೌಡ, ಗಿರಿ, ಕಾರ್ತಿಕ್‌, “ಮಜಾ ಟಾಕೀಸ್‌’ ಪವನ್‌, ಸಾಧುಕೋಕಿಲ ಇತರೆ ಕಲಾವಿದರು ನಟಿಸಲಿದ್ದಾರೆ. 

ಬಹುತೇಕ ದೊಡ್ಡ ಸೆಟ್‌ನಲ್ಲೇ ಚಿತ್ರೀಕರಣ ನಡೆಯಲಿದ್ದು, ಮೈಸೂರು, ಮಂಡ್ಯ ಸುತ್ತಮುತ್ತ ಸ್ವಲ್ಪ ದಿನಗಳ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ಸುಮಾರು 30 ನಿಮಿಷಗಳ ಗ್ರಾಫಿಕ್ಸ್‌ ಇರಲಿದ್ದು, ‘ಬಾಹುಬಲಿ’ ಚಿತ್ರಕ್ಕೆ ಗ್ರಾಫಿಕ್ಸ್‌ ಕೆಲಸ ಮಾಡಿದ ತಂಡ, “ದಮಯಂತಿ’ ಚಿತ್ರಕ್ಕೂ ಮಾಡಲಿದೆ. ಪಿಕೆಎಚ್‌ ದಾಸ್‌ ಛಾಯಾಗ್ರಾಹಕರು. ಗಣೇಶ್‌ ನಾರಾಯಣ್‌ ಸಂಗೀತ ನೀಡುತ್ತಿದ್ದು, ಮಾಸ್ತಿ ಅವರ ಸಂಭಾಷಣೆ ಚಿತ್ರಕ್ಕಿದೆ.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.