ಬರ್ತ್‌ಡೇಗೆ ದವಸ-ಧಾನ್ಯ ನೀಡಿ… ಅಭಿಮಾನಿಗಳಲ್ಲಿ ದರ್ಶನ್‌ ಮನವಿ

ಈ ವರ್ಷವೂ ಚಾಲೆಂಜಿಂಗ್‌ ಸ್ಟಾರ್‌ ಸರಳ ಹುಟ್ಟುಹಬ್ಬ - ದಾಸನ ಬರ್ತ್‌ಡೆಗೆ ಫ್ಯಾನ್ಸ್‌ ಸಿದ್ಧತೆ

Team Udayavani, Jan 20, 2020, 7:04 AM IST

darshan

ಕಳೆದ ವರ್ಷ ದರ್ಶನ್‌ ತಮ್ಮ ಹುಟ್ಟುಹಬ್ಬದ ಸಮಯದಲ್ಲಿ ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿದ್ದರು. ಅದೇನೆಂದರೆ ಹುಟ್ಟುಹಬ್ಬದಂದು ಅಭಿಮಾನಿಗಳು ಹಾರ-ತುರಾಯಿ, ಕೇಕ್‌ ಬದಲು ದವಸ-ಧಾನ್ಯ ತಂದರೆ ಅದನ್ನು ಅಗತ್ಯ ಇರುವ ಜಾಗಗಳಿಗೆ ತಲುಪಿಸುತ್ತೇನೆ ಎಂದು. ದರ್ಶನ್‌ ಮನವಿಗೆ ಸ್ಪಂದಿಸಿದ ಅಭಿಮಾನಿಗಳು ಕ್ವಿಂಟಾಲ್‌ಗ‌ಟ್ಟಲೇ ದವಸ-ಧಾನ್ಯಗಳನ್ನು ತಂದಿದ್ದರು.

ದರ್ಶನ್‌ ಕೂಡಾ ಹೇಳಿದ ಮಾತಿನಂತೆ ಅದನ್ನು ಅಗತ್ಯವಿರುವ ಅನಾಥಶ್ರಮ, ವೃದ್ಧಾಶ್ರಮ ಸೇರಿದಂತೆ ನಾನಾ ಕಡೆಗಳಿಗೆ ತಲುಪಿಸಿದ್ದರು. ಈ ಬಾರಿಯೂ ದರ್ಶನ್‌ ತಮ್ಮ ಹುಟ್ಟುಹಬ್ಬವನ್ನು (ಫೆ.16) ಕಳೆದ ವರ್ಷದಂತೆ ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ. ಈ ಕುರಿತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. “ಹುಟ್ಟುಹಬ್ಬಕ್ಕೆ ಬ್ಯಾನರ್‌ ಕೇಕ್‌, ಹಾರಗಳನ್ನು ದಯವಿಟ್ಟು ತರಬೇಡಿ.

ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ ಅದನ್ನು ಒಗ್ಗೂಡಿಸಿ ಸೇರಬೇಕಾದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು’ ಎಂದು ಮನವಿ ಮಾಡಿದ್ದಾರೆ. ಈ ಮನವಿಗೆ ಸ್ಪಂದಿಸುತ್ತಿರುವ ಅವರ ಅಭಿಮಾನಿಗಳು ಈಗಾಗಲೇ ತಮ್ಮ ಕೈಲಾದ ಮಟ್ಟಿಗೆ ದವಸ-ಧಾನ್ಯಗಳನ್ನು ತಂದುಕೊಡುತ್ತಿದ್ದಾರೆ. ಈ ಮೂಲಕ ಈ ವರ್ಷವೂ ದರ್ಶನ್‌ ಹುಟ್ಟುಹಬ್ಬ ಅರ್ಥಪೂರ್ಣವಾಗಿರಲಿದೆ.

ಗೋಶಾಲೆಗೆ ಮೇವು: ಇನ್ನು ದರ್ಶನ್‌ ಗೋಶಾಲೆಗಳಿಗೆ ಮೇವು ಒದಗಿಸಿದ್ದಾರೆ. ಸ್ನೇಹಿತರೊಂದಿಗೆ ಅನೇಕ ಟ್ರಾಕ್ಟರ್‌ಗಳಲ್ಲಿ ಗೋಶಾಲೆಗಳಿಗೆ ಮೇವು ಒದಗಿಸಿದ್ದು, ಈ ವಿಡಿಯೋ ಈಗ ವೈರಲ್‌ ಆಗಿದೆ. ತಮ್ಮ ಹುಟ್ಟುಹಬ್ಬ ಆಚರಣೆಯ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ದರ್ಶನ್‌, “ಈ ವರ್ಷವೂ ಸರಳವಾಗಿ ಆಚರಿಸುತ್ತಿದ್ದೇನೆ. ಕಳೆದ ವರ್ಷದಂತೆ ದವಸ-ಧಾನ್ಯಗಳನ್ನು ತಂದುಕೊಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದೇನೆ. ನಮ್ಮ ಕೈಲಾದ ಮಟ್ಟಿಗೆ ಗೋಶಾಲೆಗಳಿಗೂ ಮೇವು ಒದಗಿಸಿದ್ದೇವೆ’ ಎಂದಿದ್ದಾರೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.