ಪಾತ್ರಗಳ ಸುತ್ತ ದರ್ಶನ್‌ ಕಟೌಟ್: ಅಭಿಮಾನಿಗಳ ಹೊಸ ಪ್ರಯತ್ನ


Team Udayavani, Feb 1, 2021, 10:49 AM IST

ಪಾತ್ರಗಳ ಸುತ್ತ ದರ್ಶನ್‌ ಕಟೌಟ್: ಅಭಿಮಾನಿಗಳ ಹೊಸ ಪ್ರಯತ್ನ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಅದು ಥಿಯೇಟರ್‌ ಮುಂದೆ ತಮ್ಮ ನೆಚ್ಚಿನ ನಟನ ಕಟೌಟ್‌ ನಿಲ್ಲಿಸಲು. ಹೌದು, ಫೆ.5ರಂದು ದರ್ಶನ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ತೆರೆಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ದರ್ಶನ್‌ ಅಭಿಮಾನಿಗಳು ವಿಭಿನ್ನ ರೀತಿಯ ಕಟೌಟ್‌ವೊಂದನ್ನು ಸಿದ್ಧಪಡಿಸುತ್ತಿದ್ದಾರೆ.

ಅದಕ್ಕೆ ಕಾರಣ ದರ್ಶನ್‌ ವೃತ್ತಿ ಜೀವನದಲ್ಲಿ ಮಾಡಿದ ವಿಭಿನ್ನ ಪಾತ್ರಗಳು. ದರ್ಶನ್‌ ತಮ್ಮ 25 ವರ್ಷದ ವೃತ್ತಿ ಜೀವನದಲ್ಲಿ ಸಾಕಷ್ಟು ಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಅದರಲ್ಲಿ ಕೆಲವು ಆಯ್ದ ಪಾತ್ರಗಳನ್ನು ಆಯ್ಕೆ ಮಾಡಿಕೊಂಡಿರುವ ಅವರ ಅಭಿಮಾನಿಗಳು ಈಗ ಅವೆಲ್ಲವನ್ನು ಒಟ್ಟಾಗಿಸಿ ಒಂದು ಕಟೌಟ್‌ ನಿಲ್ಲಿಸಲಿದ್ದಾರೆ.

ಇದನ್ನೂ ಓದಿ:ಲವ್‌ ಮಾಕ್ಟೇಲ್‌ಗೆ ವರ್ಷದ ಖುಷಿ

ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ, ಸಾರಥಿ… ಹೀಗೆ ಕೆಲವು ಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಕಟೌಟ್‌ ರೂಪ ಕೊಟ್ಟು ಪ್ರಮುಖ ಚಿತ್ರಮಂದಿರಗಳ ಮುಂದೆ ನಿಲ್ಲಿಸಲಿದ್ದಾರೆ.

ಇನ್ನು, ಪ್ರಜ್ವಲ್‌ ದೇವರಾಜ್‌ ನಟನೆಯ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದ ಡೈಲಾಗ್‌ ಟ್ರೇಲರ್‌ ಇಂದು ಸಂಜೆ ಬಿಡುಗಡೆಯಾಗುತ್ತಿದ್ದು, ಇದರಲ್ಲಿ ದರ್ಶನ್‌ ಡೈಲಾಗ್‌ ಇದೆಯೋ ಎಂಬ ಕುತೂಹಲ ಕೂಡಾ ಅಭಿಮಾನಿಗಳಲ್ಲಿದೆ

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.