ಉತ್ತರಾಖಂಡದಲ್ಲಿ ದರ್ಶನ!


Team Udayavani, Jan 30, 2020, 7:02 AM IST

darshan

ದರ್ಶನ್‌ ಇದೀಗ ಉತ್ತರಾಖಂಡದಲ್ಲಿದ್ದಾರೆ…! ಹಾಗಂತ, ಅವರು ಚಿತ್ರವೊಂದರ ಚಿತ್ರೀಕರಣಕ್ಕಾಗಿ ಉತ್ತರಾಖಂಡದಲ್ಲಿ ಬೀಡುಬಿಟ್ಟಿದ್ದಾರೆ ಅಂದುಕೊಳ್ಳುವಂತಿಲ್ಲ. “ರಾಬರ್ಟ್‌’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿರುವುದು ಗೊತ್ತೇ ಇದೆ. ಹಾಗಾಗಿ, ಅವರೀಗ ಬ್ರೇಕ್‌ ತೆಗೆದುಕೊಂಡಿದ್ದಾರೆ. ಹೌದು. ಈ ಬ್ರೇಕ್‌ನಲ್ಲಿ ಅವರು ಉತ್ತರಾಖಂಡದಲ್ಲಿದ್ದಾರೆ. ಅಷ್ಟಕ್ಕೂ ಅವರು ಅಲ್ಲಿಗೇಕೆ ಹೋದರು ಎಂಬ ಪ್ರಶ್ನೆಗೆ ಉತ್ತರ, ವೈವಿಧ್ಯಮಯ ಪ್ರಾಣಿ, ಪಕ್ಷಿಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿಯಲು ಹೋಗಿರುವುದು.

ಸದ್ಯಕ್ಕೆ ದರ್ಶನ್‌ ತಮ್ಮ ಗೆಳೆಯರ ಜೊತೆಗೂಡಿ ಉತ್ತರಾಖಂಡದತ್ತ ಪ್ರಯಾಣ ಬೆಳೆಸಿದ್ದಾರೆ. ದರ್ಶನ್‌ಗೆ ಮೊದಲಿನಿಂದಲೂ ಪ್ರಾಣಿ, ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಬಿಡುವು ಮಾಡಿಕೊಂಡು ಆಗಾಗ ಅವರು ದಟ್ಟ ಕಾಡಿನತ್ತ ಪಯಣ ಬೆಳೆಸಿ, ತಮ್ಮ ಕ್ಯಾಮೆರಾದಲ್ಲಿ ಸುಂದರ ಪ್ರಾಣಿಗಳನ್ನು, ಪಕ್ಷಿಗಳನ್ನು ಸೆರೆಹಿಡಿಯುವಲ್ಲಿ ನಿರತರಾಗುತ್ತಾರೆ. ಈಗ ಉತ್ತರಾಖಂಡದಲ್ಲೂ ಕೂಡ ಅವರು ಅಲ್ಲಿನ ಬೆಟ್ಟ, ಗುಡ್ಡ, ನದಿ ತೀರದಲ್ಲಿ ಸುತ್ತಾಡಿದ್ದಾರೆ.

ಸಾಕಷ್ಟು ಕೊರೆಯುವ ಛಳಿ ಇದ್ದರೂ, ಉತ್ತರಾಖಂಡದ ಸಾತ್‌ತಾಲ್‌ ಎಂಬ ಪ್ರಾಂತ್ಯದಲ್ಲಿ ದರ್ಶನ್‌ ತಮ್ಮ ಸ್ನೇಹಿತರ ಜೊತೆಯಲ್ಲಿ ಸುತ್ತಾಡುತ್ತಿದ್ದಾರೆ. ಅಂದಹಾಗೆ, ಏಳು ಸರೋವರಗಳ ನಾಡು ಎಂದೇ ಕರೆಸಿಕೊಳ್ಳುವ ಸಾತ್‌ತಾಲ್‌ ವಲಸೆ ಹಕ್ಕಿಗಳಿಗೆ ಸುಂದರ ತಾಣ. ಆ ತಾಣಕ್ಕೆ ಬರುವ ತರಹೇವಾರಿ ಪಕ್ಷಿಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿಯಲು ದರ್ಶನ್‌ ಅಲ್ಲಿಗೆ ತೆರಳಿದ್ದು, ಅದಾಗಲೇ ಅನೇಕ ಪಕ್ಷಿಗಳನ್ನು ಸೆರೆಹಿಡಿದಿದ್ದಾರೆ. ಸುಂದರ ತಾಣಗಳು ಹಾಗು ಪ್ರಾಣಿ, ಪಕ್ಷಿಗಳನ್ನು ಸೆರೆಹಿಡಿಯುವುದೆಂದರೆ ದರ್ಶನ್‌ಗೆ ಎಲ್ಲಿಲ್ಲದ ಖುಷಿ.

ಆ ಖುಷಿಯ ಜೊತೆಯಲ್ಲಿ ರಾಹುಲ್‌ ಶರ್ಮ, ಬರ್ಡಿಂಗ್‌ ಕ್ಯಾಂಪ್‌ ಗೈಡ್‌ ಶುಭಂ ಕುಮಾರ್‌ ಗೆಳೆಯರಾದ ಕಿರಣ್‌ ಶ್ರೀನಿವಾಸ್‌, ರಾಜೇಶ್‌, ಮನು ಅಯ್ಯಪ್ಪ, ಸುನೀಲ್‌ ಉತ್ತರಾಖಂಡದ ಹಲವು ಭಾಗವನ್ನು ಸುತ್ತಾಡಿದ್ದಾರೆ. ಅಷ್ಟೇ ಅಲ್ಲ, ಅಲ್ಲಿರುವ ಪ್ರಮುಖ ಬೀದಿಗಳಲ್ಲೂ ದರ್ಶನ್‌ ಸಾಮಾನ್ಯರಂತೆಯೇ ಅಲೆದಾಡಿ, ಅಲ್ಲಿನ ವಿಶೇಷ ಖಾದ್ಯವನ್ನು ಸವಿದಿದ್ದಾರೆ. ಲೋಕಲ್‌ ರೈಲಿನಲ್ಲೂ ಪಯಣ ಬೆಳೆಸಿದ್ದಾರೆ. ಸದ್ಯ, ಉತ್ತರಾಖಂಡದಲ್ಲಿ ದರ್ಶನ್‌ ಮತ್ತು ಗೆಳೆಯರ ಸುತ್ತಾಟದ ಫೋಟೋ ಹಾಗು ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಾ ಸುದ್ದಿಯಾಗುತ್ತಿದೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.