ಮಗನಿಗೆ ದರ್ಶನ್ ಹೈನುಗಾರಿಕೆ ಪಾಠ
ಹಾಲು ಕರೆದು ತೋರಿಸಿದ ದಚ್ಚು
Team Udayavani, Apr 30, 2019, 3:00 AM IST
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಂಡ್ಯದಲ್ಲಿ ಹಸುವಿನ ಹಾಲು ಕರೆದು, ತಾನು ರೈತ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದ ದರ್ಶನ್, ಈಗ ತಮ್ಮ ಮಗನಿಗೂ ಹಾಲು ಕರೆಯೋದನ್ನು ಹೇಳಿಕೊಡುತ್ತಿದ್ದಾರೆ.
ಈ ಮೂಲಕ ಮಗನಿಗೂ ಕೃಷಿ ಸೇರಿದಂತೆ ರೈತಾಪಿ ಕೆಲಸಗಳ ಬಗ್ಗೆ ಆಸಕ್ತಿ ಮೂಡಿಸುತ್ತಿದ್ದಾರೆ. ಮೈಸೂರಿನ ತಮ್ಮ ಫಾರ್ಮ್ಹೌಸ್ನಲ್ಲಿ ದರ್ಶನ್, ಹಾಲು ಕರೆದು ತೋರಿಸುವ ಮೂಲಕ, ಮಗ ವಿನೀಶ್ಗೆ ಅದರ ತರಬೇತಿ ನೀಡುತ್ತಿದ್ದಾರೆ.
ದರ್ಶನ್ ಅಭಿಮಾನಿಗಳು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದು, ಅದು ಸಖತ್ ವೈರಲ್ ಆಗಿದೆ. ಜೊತೆಗೆ ಅಭಿಮಾನಿಗಳು ಖುಷಿಯಿಂದ ಕಾಮೆಂಟ್ ಮಾಡಿದ್ದಾರೆ.
ಸದ್ಯ ದರ್ಶನ್ ಬಿಡುವಿನಲ್ಲಿದ್ದು, ಅವರ ಹೊಸ ಚಿತ್ರ “ರಾಬರ್ಟ್’ ಮೇ 16 ರಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್
Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ದಿನವಿಡೀ ಬಿಡುವಿಲ್ಲದ ಚಟುವಟಿಕೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Lok Sabha Election: ಕಾಂಗ್ರೆಸ್ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ
Mysore: ಮುಖ್ಯಮಂತ್ರಿ, ಕಾಂಗ್ರೆಸ್ ಬಗ್ಗೆ ಮಾತನಾಡಲಾರೆ: ಯದುವೀರ್