“ಮಕ್ಕಳ ದಿನಾಚರಣೆ’ಗೆ ದರ್ಶನ್ ಸಂದೇಶ


Team Udayavani, Nov 14, 2018, 4:37 PM IST

darshan.jpg

ಇಂದು “ಮಕ್ಕಳ ದಿನಾಚರಣೆ’ಯ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ. ಈ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಿ ಎಂದು ಜನತೆಯಲ್ಲಿ ಸಂದೇಶವನ್ನು ಕೋರಿದ್ದಾರೆ.

ಹೌದು! ನಟ ದರ್ಶನ್ ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದು, ಬಾಲ ಕಾರ್ಮಿಕ ಪದ್ಧತಿ ತೊಲಗಿಸಬೇಕು ಎಂದು ಕರೆ ನೀಡಿದ್ದಾರೆ. ಅಲ್ಲದೇ ಮಕ್ಕಳ ಜತೆ ನಿಂತಿರುವ ಫೋಟೋ ಪೋಸ್ಟ್​ ಮಾಡಿರುವ ಅವರು, “ಎಲ್ಲಾ ಮಕ್ಕಳಿಗೂ, ಮಕ್ಕಳ ಮನಸ್ಸುಳ್ಳವರಿಗೂ ಮಕ್ಕಳ ದಿನಾಚರಣೆಯ ಹಾರ್ಧಿಕ ಶುಭಾಶಯಗಳು. ಬಾಲಕಾರ್ಮಿಕ ಪದ್ಧತಿಯನ್ನು ನಮ್ಮ ದೇಶದಿಂದ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಿ ಮಕ್ಕಳಿಗೆ ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಡುವಲ್ಲಿ ಸಾಧ್ಯವಾದಷ್ಟು ಶ್ರಮಿಸಬೇಕು’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

ಇನ್ನು ದರ್ಶನ್ ಅವರ ಈ ಟ್ವೀಟ್‍ಗೆ ಅಭಿಮಾನಿಗಳು, “ಹೌದು ಬಾಸ್. ಹಾಗೆಯೇ ವಾಟ್ಸಾಪ್ ನಲ್ಲಿ ಕಾಲಹರಣ ಮಾಡುವ ಯುವಸಹೃದಯಿಗಳು ವಾಟ್ಸಾಪಿನಲ್ಲಿ ಸಮಾಜ ಸೇವೆಯ ಗ್ರೂಪ್ ಮಾಡಿಕೊಂಡು ಬಡವರ ಕಣ್ಣೀರೊರೆಸುವ ಕೆಲಸ ಮಾಡಬಹುದು ಹಾಗೂ ವಿದ್ಯಾವಂತ ಬಡ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ವಿದ್ಯಾರ್ಥಿವೇತನ ನೀಡಿದರೆ ಬಡವರ ಮಕ್ಕಳ ಬೆನ್ನೆಲುಬಾಗಿ ನಿಲ್ಲಬಹುದು’ ಎಂದು ಪ್ರತಿಕ್ರಿಯಿಸಿದರು.

ಸದ್ಯಕ್ಕೆ ದರ್ಶನ್​ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದು, “ಯಜಮಾನ’ ಚಿತ್ರದ ಶೂಟಿಂಗ್ ಬಿರುಸಿನಿಂದ ಸಾಗುತ್ತಿದೆ. ಅವರ 53ನೇ ಚಿತ್ರಕ್ಕೆ “ರಾಬರ್ಟ್​​’ ಎನ್ನುವ ಹೆಸರನ್ನಿಟ್ಟಿದ್ದು, ಪ್ರಜ್ವಲ್ ದೇವರಾಜ್​ ಅಭಿನಯದ “ಇನ್​ಸ್ಪೆಕ್ಟರ್​ ವಿಕ್ರಂ’ ಚಿತ್ರದಲ್ಲೂ ದರ್ಶನ್​ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.