ತೆಲುಗಿನಲ್ಲಿ ದರ್ಶನ್‌ ಹವಾ: ಚಿತ್ರತಂಡಕ್ಕೆ ಸಾಥ್‌ ನೀಡಿದ ಜಗಪತಿ ಬಾಬು


Team Udayavani, Feb 28, 2021, 1:45 PM IST

ತೆಲುಗಿನಲ್ಲಿ ದರ್ಶನ್‌ ಹವಾ: ಚಿತ್ರತಂಡಕ್ಕೆ ಸಾಥ್‌ ನೀಡಿದ ಜಗಪತಿ ಬಾಬು

ದರ್ಶನ್‌ ನಾಯಕರಾಗಿರು “ರಾಬರ್ಟ್‌’ ಚಿತ್ರದ ಹಾಡು, ಟ್ರೇಲರ್‌ ಹಿಟ್‌ ಆಗಿರೋದು ಗೊತ್ತೇ ಇದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಈ ಮೂಲಕ ದರ್ಶನ್‌ ಹವಾ ತೆಲುಗು ಚಿತ್ರರಂಗದಲ್ಲೂ ಜೋರಾಗಿಯೇ ಶುರುವಾಗಿದೆ.

ಅದಕ್ಕೆ ಸಾಕ್ಷಿಯಾಗಿದ್ದು, ಶುಕ್ರವಾರ ಹೈದರಬಾದ್‌ನಲ್ಲಿ ನಡೆದ “ರಾಬರ್ಟ್‌’ ಚಿತ್ರದ ಪ್ರೀರಿಲೀಸ್‌ ಇವೆಂಟ್‌. ಈ ಕಾರ್ಯಕ್ರಮದಲ್ಲಿ ದರ್ಶನ್‌ ಅವರನ್ನು ನೋಡಲು ದೊಡ್ಡ ಮಟ್ಟದಲ್ಲಿ ತೆಲುಗು ಅಭಿಮಾನಿಗಳು ಸೇರಿದ್ದರು. ಜೊತಗೆ ಡಿ ಬಾಸ್‌ ಎಂಬ ಕೂಗು ಅಲ್ಲೂ ಕೇಳಿಬಂತು.

ತೆಲುಗು ನಟ ಜಗಪತಿ ಬಾಬು, ದರ್ಶನ್‌ ಅವರು ಕಲಾವಿದರನ್ನು ನಡೆಸಿಕೊಂಡ ರೀತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಕನ್ನಡ ಚಿತ್ರರಂಗದ ಬಗ್ಗೆಯೂ ಗುಣಗಾನ ಮಾಡಿದರು. ಜೊತೆಗೆ “ನಮ್ಮ ಮನೆಗೆ ಅತಿಥಿಯಾಗಿ ಬರುತ್ತಿರುವ ರಾಬರ್ಟ್‌ ತಂಡವನ್ನು ನಾವು ಗೌರವಿಸುವುದು ನಮ್ಮ ಧರ್ಮ. ಎಲ್ಲರೂ ಈ ಚಿತ್ರವನ್ನು ಗೆಲ್ಲಿಸಿ’ ಎಂದು ತೆಲುಗು ಅಭಿಮಾನಿಗಳನ್ನು ಕೇಳಿಕೊಂಡರು.

ಇದನ್ನೂ ಓದಿ:ಬಾಯ್‍ಫ್ರೆಂಡ್ ಜತೆ ರೊಮ್ಯಾಂಟಿಕ್ ಹಗ್…ಮತ್ತೆ ಪ್ರೀತಿಯಲ್ಲಿ ನಟಿ ಶೃತಿ ಹಾಸನ್ ?

ನಟ ದರ್ಶನ್‌ ಕೂಡಾ ಸಿನಿಮಾದ ಬಗ್ಗೆ ಮಾತನಾಡಿದರು. ಕನ್ನಡದಲ್ಲೇ ಮಾತು ಆರಂಭಿಸಿದ ದರ್ಶನ್‌, ತಮ್ಮ ಸಿನಿಮಾ ಬಗ್ಗೆ, ಇಡೀ ತಂಡದ ಶ್ರಮದ ಬಗ್ಗೆ ಹೇಳಿಕೊಂಡರು. ಅಲ್ಲೂ ಡಿ ಬಾಸ್‌ ಡಿಬಾಸ್‌ ಎಂಬ ಕೂಗು ಜೋರಾಗಿಯೇ ಕೇಳಿಬರುತ್ತಿತ್ತು.

ಉಳಿದಂತೆ ನಿರ್ದೇಶಕ ತರುಣ್‌, ನಿರ್ಮಾಪಕ ಉಮಾಪತಿ, ನಟ ವಿನೋದ್‌ ಪ್ರಭಾಕರ್‌, ನಟಿ ಆಶಾ ಭಟ್‌ ಸೇರಿದಂತೆ ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ: ವೀಕೆಂಡ್‌ನ‌ಲ್ಲಿ ಮತ್ತೆ ಕಿಚ್ಚನ ಎಂಟ್ರಿ

ಇನ್ನು, ಉತ್ತರ ಕರ್ನಾಟಕದ ಗಂಡುಮೆಟ್ಟಿದ ನೆಲ ಹುಬ್ಬಳ್ಳಿಯಲ್ಲಿ “ರಾಬರ್ಟ್‌’ ಚಿತ್ರದ ಪ್ರೀ-ರಿಲೀಸ್‌ ಕಾರ್ಯಕ್ರಮ ಇಂದು (ಫೆ. 28) ರಂದು ರೈಲ್ವೇ ಗ್ರೌಂಡ್ಸ್‌ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.