ದರ್ಶನ್-ಸುದೀಪ್ ಮನಸ್ತಾಪಕ್ಕೆ ಅಂಬರೀಶ್ ಎಂಟ್ರಿ ಇಲ್ಲ
Team Udayavani, Mar 14, 2017, 11:34 AM IST
ಕನ್ನಡ ಚಿತ್ರರಂಗದ ಸ್ಟಾರ್ ನಟರಾಗಿರುವ ದರ್ಶನ್ ಹಾಗೂ ಸುದೀಪ್ ನಡುವಿನ ಮನಸ್ತಾಪವನ್ನು ಯಾರು ಬಗೆಹರಿಸುತ್ತಾರೆ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ನಡುವೆಯೇ ಅಂಬರೀಶ್ ಅವರ ಹೆಸರು ಕೂಡಾ ಓಡಾಡತೊಡಗಿತ್ತು.
ಅಭಿಮಾನಿಯೊಬ್ಬರು ಈ ಪ್ರಶ್ನೆಯನ್ನು ನೇರವಾಗಿ ಸುಮಲತಾ ಅಂಬರೀಶ್ ಅವರಲ್ಲಿ ಟ್ವೀಟ್ ಮೂಲಕ ಕೇಳಿದ್ದಾರೆ. “ದರ್ಶನ್ ಹಾಗೂ ಸುದೀಪ್ ಅವರ ನಡುವಿನ ಮನಸ್ತಾಪವನ್ನು ಅಂಬರೀಶ್ ಅವರು ಬಗೆಹರಿಸಲಿ’ ಎಂಬಂತೆ ಟ್ವೀಟ್ ಮಾಡಿದ್ದರು. ಈ ಟ್ವೀಟ್ಗೆ ಸುಮಲತಾ ಅಂಬರೀಶ್ ಟ್ವೀಟರ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.
“ಅವರಿಬ್ಬರು ತಿಳುವಳಿಕೆ ಇರುವ ನಟರು. ಸರಿ, ತಪ್ಪು ಯಾವುದು ಎಂಬುದನ್ನು ಅರಿಯುವ ಹಾಗೂ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಅವರಿಗಿದೆ. ಅವರ ನಿರ್ಧಾರವನ್ನು ನಾವು ಗೌರವಿಸಬೇಕಾಗುತ್ತದೆ’ ಎಂದು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಈ ವಿಷಯದಲ್ಲಿ ಎಂಟ್ರಿಯಾಗುವುದಿಲ್ಲ ಎಂಬ ಸುಳಿವು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…