“ಕವಚ’ ಎದುರು “ದಶರಥ’


Team Udayavani, Mar 13, 2019, 6:04 AM IST

ravichandra.jpg

ಸುಮಾರು ಹದಿನೆಳು ವರ್ಷಗಳ ಹಿಂದೆ (2002ರಲ್ಲಿ) ಕ್ರೇಜಿಸ್ಟಾರ್‌ ರವಿಚಂದ್ರನ್‌ ಮತ್ತು ಹ್ಯಾಟ್ರಿಕ್‌ ಹೀರೋ ಶಿವರಾಜ ಕುಮಾರ್‌ ಅಭಿನಯದ “ಕೋದಂಡ ರಾಮ’ ಚಿತ್ರದ ಮೂಲಕ ಒಟ್ಟಾಗಿ ಏಕಕಾಲಕ್ಕೆ ತೆರೆಮೇಲೆ ಬಂದಿದ್ದು ನಿಮಗೆ ನೆನಪಿರಬಹುದು. ಆದರೆ ಅದಾದ ಬಳಿಕ ರವಿಚಂದ್ರನ್‌ ಮತ್ತು ಶಿವಣ್ಣ ಅವರು ಮತ್ತೆ ಒಟ್ಟಾಗಿ ಅಭಿನಯಿಸಿರಲಿಲ್ಲ, ಇಬ್ಬರನ್ನೂ ಒಂದೇ ದಿನ ಥಿಯೇಟರ್‌ನಲ್ಲಿ ನೋಡೋದಕ್ಕೂ ಅಭಿಮಾನಿಗಳಿಗೆ ಆಗಿರಲಿಲ್ಲ.

ಆದ್ರೆ ಮುಂಬರುವ ಏಪ್ರಿಲ್‌ 5ರಂದು ಇಬ್ಬರನ್ನೂ ಒಂದೇ ದಿನ ಥಿಯೇಟರ್‌ನಲ್ಲಿ ನೋಡುವ ಅಪರೂಪದ ಅವಕಾಶ ಇಬ್ಬರ ಅಭಿಮಾನಿಗಳಿಗೂ ಒದಗಿ ಬಂದಿದೆ. ಹಾಗಂತ ಒಂದೇ ಚಿತ್ರದಲ್ಲಿ ಅಲ್ಲ, ಬೇರೆ ಬೇರೆ ಚಿತ್ರಗಳಲ್ಲಿ! ಹೌದು, ಏಪ್ರಿಲ್‌ 5ರಂದು ಶಿವರಾಜಕುಮಾರ್‌ ಅಭಿನಯದ “ಕವಚ’ ಮತ್ತು ರವಿಚಂದ್ರನ್‌ ಅಭಿನಯದ “ದಶರಥ’ ಚಿತ್ರಗಳು ಒಂದೇ ದಿನ ತೆರೆ ಕಾಣುತ್ತಿವೆ.

ಇನ್ನು “ಕವಚ’ ಚಿತ್ರದಲ್ಲಿ ಶಿವಣ್ಣ ಅಂಧನಾಗಿ ಕಾಣಿಸಿಕೊಂಡರೆ, “ದಶರಥ’ ಚಿತ್ರದಲ್ಲಿ ರವಿಚಂದ್ರನ್‌ ಲಾಯರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಕವಚ’ ಸಸ್ಪೆನ್ಸ್‌, ಥ್ರಿಲ್ಲರ್‌ ಶೈಲಿಯ ಚಿತ್ರವಾದರೆ, “ದಶರಥ’ ಪಕ್ಕಾ ಫ್ಯಾಮಿಲಿ ಸಬ್ಜೆಕ್ಟ್ ಚಿತ್ರ. ಶಿವಣ್ಣ ಅಭಿನಯದ “ಕವಚ’ ಚಿತ್ರಕ್ಕೆ ಜಿವಿಆರ್‌ ವಾಸು ನಿರ್ದೇಶನವಿದ್ದು, ಕೃತಿಕಾ ಜಯಕುಮಾರ್‌, ಇಶಾ ಕೊಪ್ಪಿಕರ್‌, ಬೇಬಿ ಮೀನಾಕ್ಷಿ, ವಸಿಷ್ಠ ಸಿಂಹ ಮೊದಲಾದ ಕಲಾವಿದರ ತಾರಾಗಣವಿದೆ.

“ದಶರಥ’ ಚಿತ್ರಕ್ಕೆ ಎಂ.ಎಸ್‌ ರಮೇಶ್‌ ನಿರ್ದೇಶನವಿದ್ದು, ಸೋನಿಯಾ ಅಗರ್ವಾಲ್, ಮೇಘಶ್ರೀ, ರಂಗಾಯಣ, ಪ್ರಿಯಾಮಣಿ ಮೊದಲಾದ ಕಲಾವಿದರ ತಾರಾಗಣವಿದೆ. ಇನ್ನೊಂದು ವಿಶೇಷವೆಂದರೆ, ಈ ಎರಡೂ ಚಿತ್ರಗಳು ಸುಮಾರು ಎರಡೂವರೆ ವರ್ಷಗಳ ಹಿಂದೆಯೇ ಸೆಟ್ಟೇರಿದ್ದವು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಷ್ಟೋತ್ತಿಗಾಗಲೇ ಈ ಎರಡೂ ಚಿತ್ರಗಳು ತೆರೆ ಕಾಣಬೇಕಿತ್ತು.

ಆದರೆ ಬೇರೆ ಬೇರೆ ಕಾರಣಾಂತರಗಳಿಂದ ಎರಡೂ ಚಿತ್ರಗಳು ತೆರೆಗೆ ಬರೋದಕ್ಕೆ ತಡವಾಗಿದೆ. ಒಟ್ಟಾರೆ ಈಗ ಎರಡೂ ಚಿತ್ರಗಳಿಗೂ ತೆರೆಗೆ ಬರೋದಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಯಾವ ಚಿತ್ರ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಚಿತ್ರಗಳು ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.