ಜುಲೈ ಮೊದಲ ವಾರದಲ್ಲಿ “ದೇವಕಿ’ ದರ್ಶನ

ಚಿತ್ರಕ್ಕೆ ಸಿಕ್ತು ಯು/ಎ ಪ್ರಮಾಣ ಪತ್ರ

Team Udayavani, Jun 5, 2019, 3:00 AM IST

devaki

ಪ್ರಿಯಾಂಕ ಉಪೇಂದ್ರ ಅಭಿನಯದ “ದೇವಕಿ’ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್‌ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿದೆ. ಇನ್ನು, ಸೆನ್ಸಾರ್‌ ಮಂಡಳಿಯ ಪ್ರಮಾಣ ಪತ್ರಕ್ಕಾಗಿ ಕಾಯುತ್ತಿದ್ದ ಚಿತ್ರತಂಡ ಇದೀಗ “ದೇವಕಿ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಅಣಿಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡದಿದ್ದರೆ, “ದೇವಕಿ’ ಜೂನ್‌ 28 ರಂದು ಬಿಡುಗಡೆಯಾಗಬೇಕಿತ್ತು.

ಆದರೆ, ಆ ದಿನ ಶಿವರಾಜಕುಮಾರ್‌ ಅಭಿನಯದ “ರುಸ್ತುಂ’ ಬಿಡುಗಡೆ ಆಗಲಿದೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ನಿರ್ದೇಶಕ ಲೋಹಿತ್‌ ಅವರು ಜುಲೈ ಮೊದಲ ವಾರದಲ್ಲಿ “ದೇವಕಿ’ಯನ್ನು ಪ್ರದರ್ಶಿಸಲು ತೀರ್ಮಾನಿಸಿದ್ದಾರೆ. ಅಂದಹಾಗೆ, ಈ ಚಿತ್ರವನ್ನು ಕಾರ್ತಿಕ್‌ಗೌಡ ವಿತರಣೆ ಮಾಡುತ್ತಿದ್ದು, ಸಾಕಷ್ಟು ಚಿತ್ರಮಂದಿರಗಳಲ್ಲಿ ತೆರೆಕಾಣಿಸಲು ತಯಾರಿ ನಡೆಸಿದ್ದಾರೆ.

ಈಗಾಗಲೇ ಸಾಕಷ್ಟು ಸುದ್ದಿ ಮಾಡಿರುವ “ದೇವಕಿ’ , ಪೋಸ್ಟರ್‌, ಟೀಸರ್‌, ಟ್ರೇಲರ್‌ನಿಂದಲೇ ಕುತೂಹಲ ಕೆರಳಿಸಿದೆ. ಈ ಚಿತ್ರದಲ್ಲಿ ಅನೇಕ ವಿಶೇಷತೆಗಳಿವೆ. ಪ್ರಿಯಾಂಕ ಚಿತ್ರದ ಹೈಲೈಟ್‌ ಆಗಿದ್ದರೆ, ಅವರ ಪುತ್ರಿ ಐಶ್ವರ್ಯಾ ಸಹ ಚಿತ್ರದಲ್ಲಿ ನಟಿಸಿದ್ದಾರೆ. ಅದರಲ್ಲೂ ಪ್ರಿಯಾಂಕ ಅವರ ಮಗಳಾಗಿಯೇ ಕಾಣಿಸಿಕೊಂಡಿರುವುದು ವಿಶೇಷ.

ಇಡೀ ಚಿತ್ರ ಪ್ರಿಯಾಂಕ ಅವರ ತವರೂರಾದ ಕೊಲ್ಕತ್ತಾದಲ್ಲೇ ಚಿತ್ರೀಕರಣವಾಗಿದೆ. “ದೇವಕಿ’ ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿದೆ. ನಿರ್ಮಾಪಕದ್ವಯರಾದ ರವೀಶ್‌ ಹಾಗು ಅಕ್ಷಯ್‌ ಇವರಿಬ್ಬರಿಗೂ ಇದು ಮೊದಲ ನಿರ್ಮಾಣದ ಚಿತ್ರ. ಬಿಡುಗಡೆ ಮುನ್ನವೇ ವಿತರಣೆ ಹಕ್ಕನ್ನು ಕೊಟ್ಟ ಖುಷಿ ಅವರದು. ಇನ್ನು ಚಿತ್ರದ ವಿಶೇಷ ಪಾತ್ರದಲ್ಲಿ ಕಿಶೋರ್‌ ಕೊಲ್ಕತ್ತಾ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡರೆ,

ಬಾಲಿವುಡ್‌ ನಟ ಸಂಜೀವ್‌ ಜೆಸ್ವಾಲ್‌ ಸೇರಿದಂತೆ ಬೆಂಗಾಲಿಯ ಬಹುತೇಕ ರಂಗಭೂಮಿ ಕಲಾವಿದರೂ ಸಹ ಚಿತ್ರದಲ್ಲಿ ನಟಿಸಿದ್ದಾರೆ. ಸುಮಾರು 32 ದಿನಗಳ ಕಾಲ ಕೊಲ್ಕತ್ತಾದಲ್ಲೇ ಚಿತ್ರೀಕರಿಸಲಾಗಿದೆ. ರವಿವರ್ಮ ಸಾಹಸವಿದೆ. ಎಚ್‌.ಸಿ.ವೇಣು ಅವರ ಛಾಯಾಗ್ರಹಣವಿದೆ. ನೊಬಿನ್‌ ಪಾಲ್‌ ಅವರ ಸಂಗೀತವಿದೆ. ರವಿಚಂದ್ರ ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.