Dhairyam Sarvatra Sadhanam: ಧೈರ್ಯದ ಹಿನ್ನೆಲೆಯಲ್ಲಿ ಹೊಸಬರ ಸಾಧನೆ


Team Udayavani, Feb 24, 2024, 6:12 PM IST

Dhairyam Sarvatra Sadhanam: ಧೈರ್ಯದ ಹಿನ್ನೆಲೆಯಲ್ಲಿ ಹೊಸಬರ ಸಾಧನೆ

ಸಮಾಜದಲ್ಲಿನ ಶೋಷಿತರ ಸುತ್ತ ಅನೇಕ ಸಿನಿಮಾಗಳು ಬಂದಿವೆ. ಬಡವ, ಶ್ರೀಮಂತ ಒಂದು ಕಡೆಯಾದರೆ, ಮುಗ್ಧ ಜನರನ್ನು ಯಾಮಾರಿಸುವ ಮಂದಿ ಮತ್ತೂಂದು ಕಡೆ.. ಈ ವಾರ ತೆರೆಗೆ ಬಂದಿರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ಇಂತಹ ಗಂಭೀರ ವಿಚಾರವನ್ನಿಟ್ಟುಕೊಂಡು ತೆರೆಗೆ ಬಂದಿದೆ.

ಚಿತ್ರದಲ್ಲಿ ಆರ್ಯ ಹಾಗೂ ದ್ರಾವಿಡ ಎಂಬ ಎರಡು ಪಾತ್ರಗಳು ಬರುತ್ತವೆ. ಈ ಪಾತ್ರಗಳ ಮೂಲಕ ಚಿತ್ರದ ಮೂಲ ಅಂಶವನ್ನು ಸಾಂಕೇತಿಕವಾಗಿ ಹೇಳಿಕೊಂಡು ಹೋಗಿದ್ದಾರೆ ನಿರ್ದೇಶಕರು. ಊರಿನ ಜನ ಗುಲಾಮರಾಗಿರಬೇಕು, ಕಾನೂನು ಬದಲು ಮಂತ್ರ-ತಂತ್ರದ ಮೊರೆಹೋಗಬೇಕು ಎಂದು ಬಯಸುವ ಮನಸ್ಸು ಒಂದು ಕಡೆಯಾದರೆ, ಅಸಮಾನತೆ, ಶ್ರೀಮಂತರ ದರ್ಪದ ವಿರುದ್ಧ ಸಿಡಿಯುವ ಪಾತ್ರ ಮತ್ತೂಂದು…

ಈ ನಡುವೆಯೇ ಬಂದೂಕು ಹಾಗೂ ಬೇಟೆಯ ಕಲೆಯನ್ನು ಕಥೆಗೆ ಲಿಂಕ್‌ ಮಾಡಲಾಗಿದೆ. ಒಂದು ಪ್ರಯತ್ನವಾಗಿ “ಧೈರ್ಯಂ ಸರ್ವತ್ರ ಸಾಧನಂ’ ಮೆಚ್ಚುಗೆಗೆ ಪಾತ್ರವಾಗುವ ಸಿನಿಮಾ. ಗಟ್ಟಿ ಕಂಟೆಂಟ್‌ ಅನ್ನು ಅಷ್ಟೇ ಗಂಭೀರವಾಗಿ ಹೇಳಬೇಕೆಂಬ ನಿರ್ದೇಶಕರ ತವಕ ಚಿತ್ರದಲ್ಲಿ ಎದ್ದು ಕಾಣುತ್ತದೆ.

ಪ್ರೇಕ್ಷಕರಿಗೆ ಎಲ್ಲವನ್ನು ಹೇಳಿಬಿಡಬೇಕು ಎಂಬ ನಿರ್ದೇಶಕರ ತವಕ ಚಿತ್ರದಲ್ಲಿ ಎದ್ದು ಕಾಣುತ್ತದೆ. ಈ ಹಂತದಲ್ಲಿ ಸಣ್ಣಪುಟ್ಟ ತಪ್ಪುಗಳು ಕೂಡಾ ಆಗಿವೆ. ಆದರೆ, ಒಂದು ಪ್ರಯತ್ನವಾಗಿ “ಧೈರ್ಯಂ ಸರ್ವತ್ರ ಸಾಧನಂ’ ಮೆಚ್ಚುಗೆಗೆ ಪಾತ್ರವಾಗುವ ಸಿನಿಮಾ.

ಚಿತ್ರದಲ್ಲಿ ವಿವಾನ್‌, ಅನುಷಾ ರೈ, ಯಶ್‌ ಶೆಟ್ಟಿ, ಬಾಲರಾಜವಾಡಿ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.