![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Dhairyam Sarvatra Sadhanam: ಧೈರ್ಯದ ಹಿನ್ನೆಲೆಯಲ್ಲಿ ಹೊಸಬರ ಸಾಧನೆ
Team Udayavani, Feb 24, 2024, 6:12 PM IST
![Dhairyam Sarvatra Sadhanam: ಧೈರ್ಯದ ಹಿನ್ನೆಲೆಯಲ್ಲಿ ಹೊಸಬರ ಸಾಧನೆ](https://www.udayavani.com/wp-content/uploads/2024/02/16-9-620x372.jpg)
ಸಮಾಜದಲ್ಲಿನ ಶೋಷಿತರ ಸುತ್ತ ಅನೇಕ ಸಿನಿಮಾಗಳು ಬಂದಿವೆ. ಬಡವ, ಶ್ರೀಮಂತ ಒಂದು ಕಡೆಯಾದರೆ, ಮುಗ್ಧ ಜನರನ್ನು ಯಾಮಾರಿಸುವ ಮಂದಿ ಮತ್ತೂಂದು ಕಡೆ.. ಈ ವಾರ ತೆರೆಗೆ ಬಂದಿರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ಇಂತಹ ಗಂಭೀರ ವಿಚಾರವನ್ನಿಟ್ಟುಕೊಂಡು ತೆರೆಗೆ ಬಂದಿದೆ.
ಚಿತ್ರದಲ್ಲಿ ಆರ್ಯ ಹಾಗೂ ದ್ರಾವಿಡ ಎಂಬ ಎರಡು ಪಾತ್ರಗಳು ಬರುತ್ತವೆ. ಈ ಪಾತ್ರಗಳ ಮೂಲಕ ಚಿತ್ರದ ಮೂಲ ಅಂಶವನ್ನು ಸಾಂಕೇತಿಕವಾಗಿ ಹೇಳಿಕೊಂಡು ಹೋಗಿದ್ದಾರೆ ನಿರ್ದೇಶಕರು. ಊರಿನ ಜನ ಗುಲಾಮರಾಗಿರಬೇಕು, ಕಾನೂನು ಬದಲು ಮಂತ್ರ-ತಂತ್ರದ ಮೊರೆಹೋಗಬೇಕು ಎಂದು ಬಯಸುವ ಮನಸ್ಸು ಒಂದು ಕಡೆಯಾದರೆ, ಅಸಮಾನತೆ, ಶ್ರೀಮಂತರ ದರ್ಪದ ವಿರುದ್ಧ ಸಿಡಿಯುವ ಪಾತ್ರ ಮತ್ತೂಂದು…
ಈ ನಡುವೆಯೇ ಬಂದೂಕು ಹಾಗೂ ಬೇಟೆಯ ಕಲೆಯನ್ನು ಕಥೆಗೆ ಲಿಂಕ್ ಮಾಡಲಾಗಿದೆ. ಒಂದು ಪ್ರಯತ್ನವಾಗಿ “ಧೈರ್ಯಂ ಸರ್ವತ್ರ ಸಾಧನಂ’ ಮೆಚ್ಚುಗೆಗೆ ಪಾತ್ರವಾಗುವ ಸಿನಿಮಾ. ಗಟ್ಟಿ ಕಂಟೆಂಟ್ ಅನ್ನು ಅಷ್ಟೇ ಗಂಭೀರವಾಗಿ ಹೇಳಬೇಕೆಂಬ ನಿರ್ದೇಶಕರ ತವಕ ಚಿತ್ರದಲ್ಲಿ ಎದ್ದು ಕಾಣುತ್ತದೆ.
ಪ್ರೇಕ್ಷಕರಿಗೆ ಎಲ್ಲವನ್ನು ಹೇಳಿಬಿಡಬೇಕು ಎಂಬ ನಿರ್ದೇಶಕರ ತವಕ ಚಿತ್ರದಲ್ಲಿ ಎದ್ದು ಕಾಣುತ್ತದೆ. ಈ ಹಂತದಲ್ಲಿ ಸಣ್ಣಪುಟ್ಟ ತಪ್ಪುಗಳು ಕೂಡಾ ಆಗಿವೆ. ಆದರೆ, ಒಂದು ಪ್ರಯತ್ನವಾಗಿ “ಧೈರ್ಯಂ ಸರ್ವತ್ರ ಸಾಧನಂ’ ಮೆಚ್ಚುಗೆಗೆ ಪಾತ್ರವಾಗುವ ಸಿನಿಮಾ.
ಚಿತ್ರದಲ್ಲಿ ವಿವಾನ್, ಅನುಷಾ ರೈ, ಯಶ್ ಶೆಟ್ಟಿ, ಬಾಲರಾಜವಾಡಿ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.