’21 ಅವರ್ಸ್’ ಟೈಮ್ ಫಿಕ್ಸ್ ಮಾಡಿದ ಡಾಲಿ


Team Udayavani, Aug 22, 2021, 10:11 PM IST

fssfefew

ಬೆಂಗಳೂರು: ನಟ ಡಾಲಿ ಧನಂಜಯ್ ಸಿಕ್ಕಾಪಟ್ಟೆ ಬ್ಯುಝಿಯಾಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.

ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ತಯಾರಾಗಲಿರುವ ಈ ಚಿತ್ರಕ್ಕೆ ’21 ಅವರ್ಸ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಮೂಲಕ ಡಾಲಿ ಮಲಯಾಳಂಗೂ ಕಾಲಿಡಲಿದ್ದಾರೆ. ಈ ಚಿತ್ರದಲ್ಲಿ ಡಾಲಿ ನಾಯಕ ನಟರಾಗಿ ಅಭಿನಯಿಸಲಿದ್ದಾರೆ.

ಈ ಚಿತ್ರವನ್ನು ಜೈಶಂಕರ್ ಪಂಡಿತ್ ನಿರ್ದೇಶನ ಮಾಡುತ್ತಿದ್ದು, ಮಲಯಾಳಂನ ಖ್ಯಾತ ನಟ ಸುದೇವ್ ನಾಯರ್, ದುರ್ಗಾ ಕೃಷ್ಣ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಇಂದು ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

ಧನಂಜಯ್ ಅವರು ನಟಿಸಿರುವ ಸಲಗ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಬಡವ ರಾಸ್ಕಲ್, ಹೆಡ್ ಬುಷ್ ಸಿನಿಮಾಗಳ ಕೆಲಸ ಶುರುವಾಗಿದೆ. ಇವುಗಳ ಜೊತೆ ರತ್ನನ ಪ್ರಪಂಚ ಸಿನಿಮಾ ಕೂಡ ಸಿದ್ಧವಾಗುತ್ತಿದೆ. ಈ ಚಿತ್ರದ ಟೀಸರ್ ಕಳೆದ ಎರಡು ದಿನಗಳ ಹಿಂದೆಯಷ್ಟೆ ಬಿಡುಗಡೆಯಾಗಿದ್ದು,ನೋಡುಗರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದೆ.

ಇನ್ನು ಹೆಡ್ ಬುಷ್ ಸಿನಿಮಾದಲ್ಲಿ ಡಾನ್ ಜಯರಾಜ್ ಪಾತ್ರದಲ್ಲಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೊದಲ ಲುಕ್ ಟೀಸರ್ ಕೂಡ ಇಂದು ಸಾಯಂಕಾಲ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.