ಏಪ್ರಿಲ್ ನಲ್ಲಿ ಧನ್ಯಾ-ಅನೂಪ್ ಜೋಡಿಯ ‘ಹೈಡ್ ಆ್ಯಂಡ್ ಸೀಕ್’


Team Udayavani, Mar 7, 2023, 12:11 PM IST

Dhanya Ramkumar’s new film Hide and seek

ಸ್ಯಾಂಡಲ್‌ವುಡ್‌ನ‌ಲ್ಲಿ ಇತ್ತೀಚೆಗೆ ನವ ಪ್ರತಿಭೆಗಳ ಅನಾವರಣವಾಗುತ್ತಲೇ ಇದೆ. ವಿಭಿನ್ನ ಕಥೆ ಮತ್ತು ಟೈಟಲ್‌ ಮೂಲಕ ಗಮಸೆಳೆಯುತ್ತಿರುವ ಹೊಸ ಪ್ರತಿಭೆಗಳ ಸಾಲಿಗೆ “ಹೈಡ್‌ ಆ್ಯಂಡ್‌ ಸೀಕ್‌’ ಶೀರ್ಷಿಕೆಯ ಚಿತ್ರವೂ ಸೇರಿದೆ.  ಹೊಸ ನಿರ್ದೇಶಕ ಪುನೀತ್‌ ನಾಗರಾಜು, ಅನುಭವಿ ತಂತ್ರಜ್ಞ ವಸಂತ್‌ ರಾವ್‌ ಎಂ ಕುಲಕರ್ಣಿ ಸೇರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇತ್ತೀಚೆಗೆ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ “ಹೈಡ್‌ ಆ್ಯಂಡ್‌ ಸೀಕ್‌’ ಚಿತ್ರದ ಪೋಸ್ಟರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಹೆಚ್‌.ಎಂ.ರೇವಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ನಿರ್ದೇಶಕ ಪುನೀತ್‌ ನಾಗರಾಜು ಮಾತನಾಡಿ, “ಹೈಡ್‌ ಆ್ಯಂಡ್‌ ಸೀಕ್‌ ಒಂದು ಸಸ್ಪೆನ್ಸ್‌, ಥ್ರಿಲ್ಲರ್‌ ಜಾನರ್‌ನ ಚಿತ್ರವಾಗಿದೆ. 25 ದಿನಗಳಲ್ಲಿ ಮಾಗಡಿ, ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತಲೂ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ. ಚಿತ್ರದಲ್ಲಿ ರಿವರ್ಸ್‌ ಸ್ಕ್ರೀನ್‌ ಪ್ಲೇ ಮಾದರಿಯನ್ನು ಪ್ರಯೋಗ ಮಾಡಿದ್ದೇವೆ. ಕನ್ನಡದಲ್ಲಿ ಈ ಮಾದರಿ ಮೊದಲು ಎನ್ನಬಹುದು. ಚಿತ್ರದಲ್ಲಿ ಒಂದು ಕಿಡ್ನಾಪ್‌ ನಡೆಯುತ್ತದೆ. ಅದು ಯಾಕೆ, ಹೇಗೆ, ಯಾರಿಂದ ಎಂಬುದೇ ಚಿತ್ರದ ಕಥೆಯಾಗಿದೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಹಲವು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ: ಯಡಿಯೂರಪ್ಪ

ಚಿತ್ರ ಸಹ ನಿರ್ಮಾಪಕ ವಸಂತ್‌ ರಾವ್‌ ಮಾತನಾಡಿ , “ನಾನು ಚಿತ್ರರಂಗದಲ್ಲಿ 20 ವರ್ಷಗಳಿಂದ ತಂತ್ರಜ್ಞನಾಗಿ, ಕಲಾ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಪುನೀತ್‌ ನಾಗರಾಜು ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯ್ತು. ಆ ಕಾರಣಕ್ಕೆ ಬಂಡವಾಳ ಹಾಕಿದ್ದೇನೆ. ನನ್ನ ದಶಕಗಳ ದುಡಿಮೆಯನ್ನು ಚಿತ್ರದ ಮೇಲೆ ಹಾಕಿದ್ದೇನೆ. ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದರು.

ಧನ್ಯಾ ರಾಮ್‌ಕುಮಾರ್‌ಮಾತನಾಡಿ, “ಸಸ್ಪೆನ್ಸ್‌ , ಥ್ರಿಲ್ಲರ್‌ ನನಗೆ ಇಷ್ಟವಾದ ಜಾನರ್‌. ಮೊದಲು ಕಥೆ ಕೇಳಿದಾಗ ಬಹಳ ಇಷ್ಟವಾಯ್ತು. ನನ್ನ ಎರಡನೇ ಚಿತ್ರ ಈ ಜಾನರ್‌ ಆಗಿರಬೇಕು ಎಂದು ಆಯ್ಕೆ ಮಾಡಿಕೊಂಡೆ. ಚಿತ್ರೀಕರಣಕ್ಕೂ ಮುಂಚೆ ಚಿತ್ರತಂಡದವರು ವರ್ಕ್‌ ಶಾಪ್‌ ಮಾಡುವ ಮೂಲಕ ಒಂದು ಬಾಂಡಿಂಗ್‌ ಬೆಳೆಸಿಕೊಂಡೆವು. ಚಿತ್ರದಲ್ಲಿ ನನ್ನದು ಅಪ್ಪನ ಮುದ್ದಿನ ಮಗಳ ಪಾತ್ರ. ದೊಡ್ಡ ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದೇನೆ. ಕೊನೆಯವರೆಗೂ ಕುತೂಹಲ ಮೂಡಿಸುವ ಚಿತ್ರ ಇದಾಗಿದೆ. ಇದೇ ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದರು.

ಚಿತ್ರದ ಕಲಾವಿದರು ತಮ್ಮ ಪಾತ್ರಗಳು ಹಾಗೂ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಚಿತ್ರ ಕ್ಕೆ ರೆಜೋ ಪಿ ಜಾನ್‌ ಛಾಯಾಗ್ರಹಣ, ಸ್ಯಾಂಡಿ ಅಡ್ಡಂಕಿ ಸಂಗೀತ, ಮಧು ತುಂಬೇಕೆರೆ ಸಂಕಲನ ಚಿತ್ರಕ್ಕಿದೆ. ಅನೂಪ್‌ ರೇವಣ್ಣ, ಧನ್ಯಾ ರಾಮ್‌ ಕುಮಾರ್‌, ಮೈತ್ರೀ ಜಗ್ಗಿ, ರಕ್ಷಾ ಉಮೇಶ್‌, ಅರವಿಂದ್‌, ಸೂರಜ್‌ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.