ಅಭಿಮಾನಿ ಕುಟುಂಬಕ್ಕೆ ಆಸರೆಯಾದ ಧ್ರುವ
Team Udayavani, Feb 19, 2023, 3:51 PM IST
ಕೆಲ ದಿನಗಳ ಹಿಂದಷ್ಟೇ ನಟ ಧ್ರುವ ಸರ್ಜಾ ಅಭಿಮಾನಿ ಪೃಥ್ವಿರಾಜ್ ಎಂಬುವವರು ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದಾರೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ನಟ ಧ್ರುವ ಸರ್ಜಾ, ಆಸ್ಪತ್ರೆಗೆ ಭೇಟಿ ನೀಡಿ ಅಭಿಮಾನಿಯ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಅಲ್ಲದೆ ಸಾಲ ಮಾಡಿ ಪೃಥ್ವಿರಾಜ್ ಕುಟುಂಬ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಇದನ್ನು ತಿಳಿದ ಧ್ರುವ ಸರ್ಜಾ ಅಭಿಮಾನಿಯ ಕುಟುಂಬಕ್ಕೆ 5 ಲಕ್ಷ ಧನ ಸಹಾಯ ಮಾಡುವ ಮೂಲಕ ಆಸರೆಯಾಗಿದ್ದಾರೆ. ಇನ್ನು ಧ್ರುವ ಸರ್ಜಾ ಅವರ ಈ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್