ಫೆ.19 ಪೊಗರು ರಿಲೀಸ್‌: ಮೂರೂವರೆ ವರ್ಷಗಳ ಬಳಿಕ ಧ್ರುವ ಸರ್ಜಾ ಸಿನಿಮಾ


Team Udayavani, Jan 19, 2021, 9:47 AM IST

ಫೆ.19 ಪೊಗರು ರಿಲೀಸ್‌: ಮೂರೂವರೆ ವರ್ಷಗಳ ಬಳಿಕ ಧ್ರುವ ಸರ್ಜಾ ಸಿನಿಮಾ

ಇದೀಗ ಎಲ್ಲವೂ ಪಕ್ಕಾ ಆಗಿದೆ. ಜೊತೆಗೆ ಸ್ಪಷ್ಟವಾಗಿದೆ. ಅದು “ಪೊಗರು’ ಚಿತ್ರದ ಬಿಡುಗಡೆಯ ದಿನಾಂಕ ಅಧಿಕೃತವಾಗಿ ಘೋಷಣೆಯಾಗುವ ಮೂಲಕ. ಹೌದು, ಧ್ರುವ ಸರ್ಜಾ ಅಭಿನಯದ “ಪೊಗರು’ ಚಿತ್ರ ಫೆ.19ಕ್ಕೆ ತೆರೆಕಾಣುತ್ತಿದೆ. ಸ್ವತಃ ಧ್ರುವ ಸರ್ಜಾ ಈ ವಿಚಾರವನ್ನು ಘೋಷಿಸಿದ್ದಾರೆ. ಈ ಮೂಲಕ ಇಷ್ಟು ದಿನಗಳ ಅಂತೆ-ಕಂತೆಗಳಿಗೆ ತೆರೆಬಿದ್ದಿದೆ.

ಬಹುತೇಕ ಸ್ಟಾರ್‌ ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿಕೊಂಡಿದ್ದರೂ, “ಪೊಗರು’ ಮಾತ್ರ ಆ ಬಗ್ಗೆ ಯಾವುದೇ ಅಪ್‌ ಡೇಟ್‌ ನೀಡಿರಲಿಲ್ಲ. ಆರಂಭದಲ್ಲಿ ಜನವರಿ ಕೊನೆಯ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂಬ ಸುದ್ದಿ ಕೇಳಿ ಬಂದಿತ್ತಾದರೂ, ಆ ನಂತರ ಅದು ಫೆಬ್ರವರಿ ಮೊದಲ ವಾರವಂತೆ ಎಂದು ಕೇಳಿಬಂತು. ಇದರಿಂದ ಬೇರೆ ಚಿತ್ರತಂಡಗಳಿಗೆ ತಮ್ಮ ಸಿನಿಮಾ ಬಿಡುಗಡೆ ಪ್ಲ್ರಾನ್‌ ಮಾಡಿಕೊಳ್ಳುವುದು ಕಷ್ಟವಾಗಿತ್ತು.

ಏಕೆಂದರೆ ಸದ್ಯ “ಪೊಗರು’ ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ಸ್ಟಾರ್‌ ಸಿನಿಮಾ. ಅದಕ್ಕಿಂತ ಹೆಚ್ಚಾಗಿ ಹೆಚ್ಚು ಮಾಸ್‌ ಫ್ಯಾನ್ಸ್‌ ಫಾಲೋವರ್ ಹೊಂದಿರುವ ಧ್ರುವ ಬರೋಬ್ಬರಿ ಮೂರೂವರೆ ವರ್ಷಗಳ ಬಳಿಕ ಅಭಿಮಾನಿಗಳಿಗೆ ದರ್ಶನ ನೀಡುತ್ತಿದ್ದಾರೆ.

ಇದನ್ನೂ ಓದಿ:ಹನಿಮೂನ್ ಇನ್ ಬ್ಯಾಂಕಾಕ್ ಚಿತ್ರದ ಸ್ಟಿಲ್ಸ್

ಧ್ರುವ ಸರ್ಜಾ ಅಭಿನಯದ “ಭರ್ಜರಿ’ ಚಿತ್ರ ತೆರೆಕಂಡಿರೋದು 2017 ಸೆಪ್ಟೆಂಬರ್‌ನಲ್ಲಿ. ಆ ನಂತರ ಅವರು ನಾಯಕರಾಗಿರುವ ಯಾವುದೇ ಚಿತ್ರ ತೆರೆಗೆ ಬಂದಿಲ್ಲ. ಹಾಗಾಗಿ, “ಪೊಗರು’ ಮೇಲೆ ನಿರೀಕ್ಷೆ ಹೆಚ್ಚೇ ಇದೆ. ಜೊತೆಗೆ ಚಿತ್ರದ “ಖರಾಬು’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ.

ಈ ಎಲ್ಲಾ ಕಾರಣಗಳಿಂದ ದೊಡ್ಡ ಸಿನಿಮಾ ಎದುರು ಬಂದು ರಿಸ್ಕ್ ಹಾಕಿಕೊಳ್ಳೋದು ಬೇಡ ಎಂಬ ನಿರ್ಧಾರಕ್ಕೆ ಇತರ ಚಿತ್ರತಂಡಗಳು “ಪೊಗರು’ ರಿಲೀಸ್‌ ಡೇಟ್‌ಗೆ ಕಾಯುತ್ತಿದ್ದವು. ಈಗ ಎಲ್ಲವೂ ಪಕ್ಕಾ ಆಗಿದೆ. ಇಡೀ ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಸಿನಿಮಾಭಿಮಾನಿಗಳಿಗೆ ಸ್ಟಾರ್‌ ಸಿನಿಮಾಗಳ ಕುರಿತಾಗಿ ಒಂದು ಸ್ಪಷ್ಟತೆ ಸಿಕ್ಕಿದೆ. ಈಗ ಇತರರು ಕೂಡಾ ತಮ್ಮ ಸಿನಿಮಾ ಬಿಡುಗಡೆ ತಯಾರಿ ಮಾಡಿಕೊಳ್ಳಲು ಸುಲಭವಾಗಿದೆ.

ಅಂದಹಾಗೆ, “ಪೊಗರು’ ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.