ಅದೃಷ್ಟದ ಹಿಂದೆ ಬಿದ್ದ ದಿಗಂತ್‌


Team Udayavani, Nov 28, 2017, 11:07 AM IST

Diganth.jpg

ದಿಗಂತ್‌ ಅವರ “ಕಥೆಯೊಂದು ಶುರುವಾಗಿದೆ’ ಚಿತ್ರಕ್ಕೆ ಇತ್ತೀಚೆಗಷ್ಟೇ ಮುಹೂರ್ತವಾಗಿದೆ. ಸದ್ಯ ಆ ಚಿತ್ರ ಚಿತ್ರೀಕರಣದಲ್ಲಿದೆ. ಈಗ ದಿಗಂತ್‌ ಅವರ ಹೊಸ ಸಿನಿಮಾದ ಸುದ್ದಿಯೊಂದು ಹೊರ ಬಂದಿದೆ. ಅದು “ಫಾರ್ಚೂನರ್‌’. ಹೌದು, ದಿಗಂತ್‌ “ಫಾರ್ಚೂನರ್‌’ ಸಿನಿಮಾವನ್ನು ಒಪ್ಪಿದ್ದಾರೆ. ಕೇವಲ ಒಪ್ಪಿದ್ದಷ್ಟೇ ಅಲ್ಲ, ಸದ್ದಿಲ್ಲದೇ ಶೇ 70 ರಷ್ಟು ಚಿತ್ರೀಕರಣ ಕೂಡಾ ಮುಗಿಸಿದ್ದಾರೆ.

ಹಾಗಾಗಿ, ಇದು ದಿಗಂತ್‌ “ಕಥೆಯೊಂದು ಶುರುವಾಗಿದೆ’ ಚಿತ್ರಕ್ಕೆ ಮುಂಚೆ ಒಪ್ಪಿಕೊಂಡ ಸಿನಿಮಾ. ಫಾರ್ಚೂನರ್‌ ಎಂದರೆ ಏನು, ಸದ್ಯ ಬೇಡಿಕೆಯಲ್ಲಿರುವ ಫಾರ್ಚೂನರ್‌ ಕಾರಿನ ಬಗ್ಗೆ ಸಿನಿಮಾ ಮಾಡುತ್ತಿದ್ದಾರಾ ಎಂದು ಲೆಕ್ಕಾಚಾರ ಹಾಕುವಂತಿಲ್ಲ. ಏಕೆಂದರೆ ಈ ಚಿತ್ರದಲ್ಲಿ ಅದೃಷ್ಟವೇ ಪ್ರಮುಖ ಪಾತ್ರ ವಹಿಸುತ್ತದೆಯಂತೆ. ಒಬ್ಬ ಶ್ರೀಮಂತ ಹುಡುಗನ ಜೀವನದಲ್ಲಿ ಅದೃಷ್ಟ ಯಾವ ರೀತಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. 

ಈ ಚಿತ್ರವನ್ನು ಮಂಜುನಾಥ್‌ ಎನ್ನುವವರು ನಿರ್ದೇಶಿಸಿದ್ದಾರೆ. ಇವರಿಗಿದು ಮೊದಲ ಚಿತ್ರ. ಯೂತ್‌ ಎಂಟರ್‌ಟೈನರ್‌ ಆಗಿರುವ ಈ ಚಿತ್ರದಲ್ಲಿ ಮನುಷ್ಯನ ಜೀವನದಲ್ಲಿ ಅದೃಷ್ಟ ಎಷ್ಟು ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆಯಂತೆ. ಚಿತ್ರದಲ್ಲಿ ದಿಗಂತ್‌ಗೆ ಇಬ್ಬರು ನಾಯಕಿಯರು. ಸೋನು ಗೌಡ ಹಾಗೂ ಸ್ವಾತಿ ಶರ್ಮಾ. ಒಬ್ಬರು ಗ್ಲಾಮರಸ್‌ ಆದರೆ, ಇನ್ನೊಬ್ಬರು ಹೋಮ್ಲಿ ಪಾತ್ರ. ನಿರ್ದೇಶಕ ಮಹೇಶ್‌ ಬಂದು ದಿಗಂತ್‌ಗೆ ಕಥೆ ಹೇಳುವಾಗ ದಿಗಂತ್‌ಗೆ ಸ್ವಲ್ಪ ಟೆನ್ಷನ್‌ ಇತ್ತಂತೆ.

ಏಕೆಂದರೆ ಕೆಲವು ನಿರ್ದೇಶಕರು ತುಂಬಾ ಚೆನ್ನಾಗಿ ಕತೆ ಹೇಳುತ್ತಾರೆ, ಆದರೆ, ಚೆನ್ನಾಗಿ ಸಿನಿಮಾ ಮಾಡಲ್ಲ. ಇನ್ನು ಕೆಲವರು ಕಥೆ ಹೇಳಿದಂತೆ ಸಿನಿಮಾ ಮಾಡುತ್ತಾರೆ. ಇದರಲ್ಲಿ ಮಹೇಶ್‌ ಹೇಗೋ ಎಂಬ ಅನುಮಾನವಿತ್ತಂತೆ. ಆದರೆ, ಶೂಟಿಂಗ್‌ನಲ್ಲಿ ಇವರು ಕಥೆ ಹೇಳಿದಂತೆ ಸಿನಿಮಾ ಮಾಡುವ ನಿರ್ದೇಶಕ ಎಂದು ಗೊತ್ತಾಯಿತಂತೆ. ಈ ಚಿತ್ರವನ್ನು ಗುಲೇಚಾ ಬ್ರದರ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಎಂ.ಎಸ್‌.ನರಸಿಂಹಮೂರ್ತಿಯವರ ಸಂಭಾಷಣೆ, ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ. 

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.