ಗೋಲ್ಡ್‌ ಸ್ಟೋರಿಗೆ ಡಿಂಪಲ್‌ ಸ್ಟಾರ್‌ ಫಿದಾ


Team Udayavani, Jan 18, 2020, 7:01 AM IST

Diganth-(2)

ಡಿಂಪಲ್‌ ಹುಡುಗ ದಿಗಂತ್‌ ಮತ್ತೆ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು, ಮದುವೆ ಬಳಿಕ ಅವರೀಗ ಹೊಸ ಬಗೆಯ ಕಥೆಗಳ ಆಯ್ಕೆಯಲ್ಲಿದ್ದಾರೆ. “ಹುಟ್ಟು ಹಬ್ಬದ ಶುಭಾಶಯಗಳು’ ಸಿನಿಮಾ ಒಪ್ಪಿಕೊಂಡ ಅವರು, “ಗಾಳಿಪಟ 2′ ಚಿತ್ರ ಒಪ್ಪಿಕೊಂಡಿದ್ದು ಗೊತ್ತೇ ಇದೆ. ಈಗ ಹೊಸ ಸುದ್ದಿಯೆಂದರೆ, ಈ ಎರಡು ಸಿನಿಮಾಗಳ ಬಳಿಕ ದಿಗಂತ್‌ ಹೊಸದೊಂದು ಚಿತ್ರ ಒಪ್ಪಿಕೊಂಡಿ ದ್ದಾರೆ. ಹೌದು, ದಿಗಂತ್‌ ಇನ್ನೂ ಹೆಸರಿಡದ ಕಾಮಿಡಿ ಥ್ರಿಲ್ಲರ್‌ ಜಾನರ್‌ ಸಿನಿಮಾ ಒಪ್ಪಿಕೊಂಡಿದ್ದಾರೆ.

“ಗಾಳಿಪಟ 2′ ಚಿತ್ರದ ಬಳಿಕ ದಿಗಂತ್‌ ಸಾಕಷ್ಟು ಕಥೆ ಕೇಳಿದ್ದರೂ, ಯಾವುದಕ್ಕೂ ಗ್ರೀನ್‌ ಸಿಗ್ನಲ್‌ ಕೊಟ್ಟಿರಲಿಲ್ಲ. ಈಗಂತೂ ಕಥೆ ಆಯ್ಕೆಯಲ್ಲಿ ತುಂಬ ಚ್ಯೂಸಿಯಾಗಿರುವ ಅವರು ಈ ಕಾಮಿಡಿ ಥ್ರಿಲ್ಲರ್‌ ಕಥೆ ಕೇಳಿ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಅಂದಹಾಗೆ, ದಿಗಂತ್‌ ಅಭಿನಯದ ಚಿತ್ರಕ್ಕೆ ಕುಂದಾಪುರ ಮೂಲದ ರಾಘವೇಂದ್ರ ಎಂ.ನಾಯಕ್‌ ನಿರ್ದೇಶಕರು. ಇವರಿಗೆ ಇದು ಮೊದಲ ಚಿತ್ರ.

ಇನ್ನು, ಈ ಚಿತ್ರವನ್ನು ಆರ್‌.ವಿ. ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ರಘುವರ್ಧನ್‌ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈಗ ದಿಗಂತ್‌ ಹೀರೋ ಆಗಿದ್ದು, ಚಿತ್ರದ ನಾಯಕಿ ಸೇರಿದಂತೆ ಉಳಿದ ತಾರಾಗಣದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಹೇಳುವ ರಾಘವೇಂದ್ರ ಎಂ.ನಾಯಕ್‌, “ಇದೊಂದು ಕಾಮಿಡಿ ಥ್ರಿಲ್ಲರ್‌ ಜಾನರ್‌ ಹೊಂದಿರುವ ಚಿತ್ರ. ಇಲ್ಲೊಂದು ವಿಶೇಷತೆ ಇದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ಹೀರೋ ಜೊತೆ ಯಲ್ಲಿ ಮೂರು ಪ್ರಮುಖ ಪಾತ್ರಗಳು ಸಾಗುತ್ತವೆ.

ಇಡೀ ಚಿತ್ರದ ಕಥೆ ಆ ನಾಲ್ಕು ಪಾತ್ರಗಳ ಸುತ್ತವೇ ನಡೆಯಲಿದೆ. ಇನ್ನು, ಹಾಸ್ಯ ದೊಂದಿಗೆ ಗಂಭೀರ ವಿಷಯ ಹೇಳುತ್ತಲೇ ಬೊಗಸೆಯಷ್ಟು ಪ್ರೀತಿ, ಎಮೋಷನಲ್‌ ಎಲ್ಲವನ್ನೂ ಒಳಗೊಂಡಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ಹಿನ್ನೆಲೆ ಸಂಗೀತ. ಅದು ಚಿತ್ರದ ಹೈಲೈಟ್‌. ಇನ್ನು ಛಾಯಾಗ್ರಹಣದಲ್ಲಿ ಹೊಸತನ ಇರಲಿದೆ. ದಿಗಂತ್‌ ಅವರು ಹಿಂದೆಂದೂ ಮಾಡದ ಪಾತ್ರವಿಲ್ಲಿ ಮಾಡುತ್ತಿದ್ದು, ಹೊಸ ಶೇಡ್‌ನ‌ಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಕಥೆಯೇ ಇಲ್ಲಿ ಎಲ್ಲವೂ ಆಗಿರುವುದರಿಂದ, ಸ್ಪೆಷಲ್‌ ದಿಗಂತ್‌ ಅವರನ್ನಿಲ್ಲಿ ಕಾಣಬಹುದು’ ಎನ್ನುತ್ತಾರೆ ನಿರ್ದೇಶಕರು. ಬೆಂಗಳೂರು, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಚಿತ್ರಕ್ಕೆ ಚಾಲನೆ ಸಿಗಲಿದೆ. ವೀರ್‌ಸಮರ್ಥ್ ಸಂಗೀತವಿದ್ದು, ಚಿತ್ರದಲ್ಲಿ ಎರಡು ಹಾಡುಗಳಿವೆ. ಕೆ.ಎಸ್‌. ಚಂದ್ರಶೇಖರ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.