ನನ್‌ ಕಾಸು ನನ್‌ ಕನಸು; ಸಂಜು ವೆಡ್ಸ್‌ ಗೀತಾ-2ಗೆ ನಾಗಶೇಖರ್‌ ರೆಡಿ


Team Udayavani, Aug 8, 2023, 3:15 PM IST

Director nagashekar spoke about sanju weds geetha 2

2011ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿದ್ದ ಸಂಜು ವೆಡ್ಸ್ ಗೀತಾ ಚಿತ್ರದ ನಿರ್ದೇಶಕ ನಾಗಶೇಖರ್ ಇದೀಗ ಮತ್ತೆ ಸಂಜು ಮತ್ತು ಗೀತಾ ಕಥೆ ಹೇಳಲು ರೆಡಿಯಾಗಿದ್ದಾರೆ. ಇದೀಗ ಸಂಜು ವೆಡ್ಸ್ ಗೀತಾ-2 ಚಿತ್ರ ಆರಂಭಿಸಿದ್ದು, ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿ ಇರಲಿದ್ದಾರೆ. ಇದರ ಬಗ್ಗೆ ನಾಗಶೇಖರ್ ಜೊತೆಗಿನ ಮಾತುಕತೆ.

1 ಸಂಜು ವೆಡ್ಸ್‌ ಗೀತಾ-2 ಮೇಲೆ ನಿಮ್ಮ ಎಕ್ಸೈಟ್‌ಮೆಂಟ್‌ ಎಷ್ಟಿದೆ?

– ನೂರಕ್ಕೆ ನೂರು ಪರ್ಸೆಂಟ್‌ ಎಕ್ಸೆ„ಟ್‌ ಆಗಿದ್ದೇನೆ. ತುಂಬಾ ಒಳ್ಳೆಯ ಕಥೆ ಸಿಕ್ಕಿದೆ, ಒಳ್ಳೆಯ ಹಾಡುಗಳು ಸಿದ್ಧವಾಗಿದೆ. ಈ ಎಲ್ಲಾ ಕಾರಣದಿಂದ ಚಿತ್ರದ ಮೇಲಿನ ಎಕ್ಸೆ„ಟ್‌ಮೆಂಟ್‌ ಹೆಚ್ಚಿದೆ.

2 ಪಾರ್ಟ್‌ 2 ಮಾಡುವ ಪ್ಲ್ರಾನ್‌ ಯಾವತ್ತಿನಿಂದ ಇತ್ತು?

– ಆರು ವರ್ಷದಿಂದಲೇ ಇತ್ತು. ಪ್ರತಿ ಸಾರಿ ಕಂಫೋಸಿಂಗ್‌ ಕುಳಿತಾಗಲೂ ನನಗೆ ಹಾಡುಗಳು ಸಿಗುತ್ತಿರಲಿಲ್ಲ. ಈ ಸಿನಿಮಾವನ್ನು ಪಾರ್ಟ್‌ ಮಾಡೋದೇ ದೊಡ್ಡ ಚಾಲೆಂಜ್‌. ಹಾಡುಗಳು ಬಹಳ ಮುಖ್ಯ ಈ ಕಥೆಗೆ. ಈಗ ಕವಿರಾಜ್‌ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಶ್ರೀಧರ್‌ ಸಂಭ್ರಮ್‌ ಸಂಗೀತ ಚಿತ್ರಕ್ಕಿದೆ.

3 ಈ ಸಿನಿಮಾವನ್ನು ರಮ್ಯಾ ಒಪ್ಪಲಿಲ್ವಾ ಅಥವಾ  ನಿಮ್ಮ ಆಯ್ಕೆಯೇ ಬೇರೆಯಾಗಿತ್ತಾ?

– ನಾನು ಅವರನ್ನು ಈ ಸಿನಿಮಾ ಬಗ್ಗೆ ಕೇಳಬೇಕು ಅಂದುಕೊಂಡೆ. ಆದರೆ, ಆಗ ಅವರು ಫಾರಿನ್‌ ನಲ್ಲಿದ್ದರು. ಅವರು ಬರುವವರೆಗೆ ಕಾಯುವಷ್ಟು ಸಮಯ ನನಗಿರಲಿಲ್ಲ. ನನಗೆ ಈ ಚಳಿಗಾಲ, ಮಳೆಗಾಲದಲ್ಲೇ ಶೂಟಿಂಗ್‌ ಮಾಡಬೇಕು.

4 ನಾಗಶೇಖರ್‌ ಕೆಲಸದ ಶೈಲಿ ಬದಲಾಗಿದೆಯಾ?

– ನಾಗಶೇಖರ್‌ ಸಿನಿಮಾ ಮಾಡುತ್ತಾನೆ ಎಂದರೆ ಅಲ್ಲಿ ಅವನದೇ ಆದ ಒಂದು ಶೈಲಿ ಇರುತ್ತದೆ, ಸಖತ್‌ ಜೋಶ್‌ ಇರುತ್ತದೆ. ಅದು ಯಾವತ್ತೂ ಬದಲಾಗಲ್ಲ. ಅದೇ ಜೋಶ್‌ನಲ್ಲಿ ಈ ಸಿನಿಮಾ ಮಾಡುತ್ತೇನೆ. ಈ ಸಿನಿಮಾನ್ನು ನಾನು ಮತ್ತು ನನ್ನ ಸ್ನೇಹಿತರು ಸೇರಿ ನಿರ್ಮಿಸುತ್ತಿದ್ದೇವೆ. ಆ.15ರಂದು ಅದ್ಧೂರಿಯಾಗಿ ಮುಹೂರ್ತ ಮಾಡುತ್ತಿದ್ದೇವೆ. ನನ್ನ ಕಾಸು, ನನ್ನ ಕನಸು.. ಹಾಗಾಗಿ, ಸಿನಿಮಾ ಕೂಡಾ ಅದ್ಭುತವಾಗಿ ಮೂಡಿಬರುವ ವಿಶ್ವಾಸವಿದೆ.

5 ಸಂಜು- ಗೀತಾ ತೆರೆಗೆ ಬರೋದು ಯಾವಾಗ?

– ಮುಂದಿನ ವರ್ಷ ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.