ಎಲ್ಲರಿಗೂ ಒಳಿತು ಬಯಸುವ ನಿಮಗೆ ಒಳ್ಳೆಯದಾಗಲಿ ಸರ್..ಜೈ ಹೋ !ದಾಸನಿಗೆ ಯೋಗರಾಜ್ ಭಟ್ರ ಹಾರೈಕೆ


Team Udayavani, Feb 17, 2021, 8:30 PM IST

Dharshan

ಬೆಂಗಳೂರು: ಸ್ಯಾಂಡಲ್ ವುಡ್ ಸಾರಥಿ ನಟ ದರ್ಶನ್ ಅವರು ನಿನ್ನೆ (ಫೆ.16 ) 44 ನೇ ವಸಂತಕ್ಕೆ ಕಾಲಿಟ್ಟರು. ಈ ಸಂಭ್ರಮಕ್ಕೆ ಅವರ ಸಾವಿರಾರು ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು ಶುಭ ಕೋರಿದರು. ಈ ಎಲ್ಲ ಶುಭಾಶಯಗಳ ನಡುವೆ ಖ್ಯಾತ ಚಿತ್ರನಿರ್ದೇಶಕ ಯೋಗರಾಜ ಭಟ್ ಅವರ ವಿಶ್ ಎಲ್ಲರ ಗಮನ ಸೆಳೆಯುತ್ತಿದೆ.

ಮುಂಗಾರುಮಳೆ ಖ್ಯಾತಿಯ ಪ್ರೇಮಕವಿ ಯೋಗರಾಜ್ ಭಟ್ ಅವರು ಚಂದನವನದ ದಾಸನಿಗೆ ತಮ್ಮದೆಯಾದ ಶೈಲಿಯಲ್ಲಿ ಪುಟ್ಟ ಪತ್ರದೊಂದಿಗೆ ಜನ್ಮದಿನದ ಶುಭ ಕೋರಿದ್ದಾರೆ. ‘ನಮಸ್ತೆ ಶ್ರೀಯುತ ದರ್ಶನ್ ಸಾರ್ ಗೆ ಹುಟ್ಟು ಹಬ್ಬದ ಕೋಟಿ ಶುಭಾಶಯಗಳು….ಜನತೆಗೆ, ಸ್ನೇಹಿತರಿಗೆ..ಅಭಿಮಾನಿಗಳಿಗೆ ಹಾಗೂ ಚಿತ್ರರಂಗಕ್ಕೆಲ್ಲ ಸದಾ ಒಳಿತು ಬಯಸುವ ನಿಮಗೆ ಯಾವತ್ತೂ ಒಳ್ಳೆಯದಾಗಲಿ ಸರ್…ಯಾವತ್ತಿಗೂ..’’ಜೈ ಹೋ’’ ಎಂದು ಬರೆದು ತಮ್ಮ ಫೇಸ್ ಬುಕ್ ಮೂಲಕ ದರ್ಶನ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

'ಎಲ್ಲರಿಗೂ ಒಳಿತು ಬಯಸುವ ನಿಮಗೆ ಒಳ್ಳೆಯದಾಗಲಿ ಸರ್..ಜೈ ಹೋ’ ! ದಾಸನಿಗೆ ಭಟ್ಟರ್ ವಿಶೇಷ ವಿಶ್

ಇನ್ನು ಯೋಗರಾಜ್ ಭಟ್ ಅವರ ಶುಭಾಶಯಕ್ಕೆ ದರ್ಶನ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಭಟ್ಟರು ಬಳಿಸಿರುವ ಪದಗಳು ದಾಸನ ಫ್ಯಾನ್ಸ್ ಮನಸ್ಸು ಕದ್ದಿವೆ. ಪತ್ರದ ಕೊನೆಯಲ್ಲಿ ಬಳಿಸಿರುವ ‘ಜೈ ಹೋ’ ಪದಕ್ಕೆ ದರ್ಶನ್ ಹುಡುಗರು ಜೈಕಾರ ಹಾಕುತ್ತಿದ್ದಾರೆ. ಸದ್ಯ ಯೋಗರಾಜ್ ಭಟ್ಟರ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.