ಶಾಲಾ ಮಕ್ಕಳಿಗೆ ರಿಯಾಯಿತಿ ದರ


Team Udayavani, Aug 19, 2018, 11:25 AM IST

ramarajya.jpg

ಮಕ್ಕಳ ಸಿನಿಮಾ ಮಕ್ಕಳಿಗೆ ತಲುಪಿದಾಗ ಆ ಸಿನಿಮಾದ ಆಶಯ ಈಡೇರುತ್ತದೆ. ಆದರೆ, ಬಹುತೇಕ ಮಕ್ಕಳ ಸಿನಿಮಾಗಳು ಮಕ್ಕಳಿಗೆ ತಲುಪುವುದೇ ಇಲ್ಲ. ಆದರೆ, “ರಾಮರಾಜ್ಯ’ ತಂಡ ಮಾತ್ರ ಮಕ್ಕಳ ಸಿನಿಮಾ ಮಕ್ಕಳಿಗೆ ತಲುಪಬೇಕೆಂಬ ಉದ್ದೇಶದಿಂದ ಶಾಲಾ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಸಿನಿಮಾ ತೋರಿಸುತ್ತಿದೆ. ಈ ಮೂಲಕ ಮಕ್ಕಳ ಸಿನಿಮಾವನ್ನು ಮಕ್ಕಳಿಗೆ ತಲುಪಿಸುತ್ತಿದೆ. 

“ರಾಮರಾಜ್ಯ’ ಎರಡು ವಾರಗಳ ಹಿಂದೆ ತೆರೆಕಂಡಿತ್ತು. ಅನ್ಯಾಯದ ವಿರುದ್ಧ ಮಕ್ಕಳು ಯಾವ ರೀತಿ ಸಿಡಿದೇಳುತ್ತಾರೆ, ಹೇಗೆ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತಾರೆಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆ. ಚಿತ್ರವನ್ನು ದೊಡ್ಡವರ ಜೊತೆ ಮಕ್ಕಳು ನೋಡಿದರೆ ಸಿನಿಮಾ ನಿರ್ಮಿಸಿದ್ದೂ ಸಾರ್ಥಕ ಎಂದುಕೊಂಡ ಚಿತ್ರತಂಡ ರಿಯಾಯಿತಿ ದರದಲ್ಲಿ ಮಕ್ಕಳಿಗೆ ಸಿನಿಮಾ ತೋರಿಸುತ್ತಿದ್ದು, ಈಗಾಗಲೇ ಒಂದು ವಾರಗಳ ಕಾಲ ನವರಂಗ್‌ ಚಿತ್ರದಲ್ಲಿ ಮಕ್ಕಳು ಈ ಸಿನಿಮಾವನ್ನು ಕಣ್ತುಂಬಿಕೊಂಡಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಶಾಲಾ ಮಕ್ಕಳು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. 

ಮಕ್ಕಳು ಮೆಚ್ಚಿಕೊಂಡ ರೀತಿಯಿಂದ ಖುಷಿಯಾದ ಚಿತ್ರತಂಡ ಈಗ ಮತ್ತೆ ಒಂದು ವಾರ ರಿಯಾಯಿತಿ ದರದ ಪ್ರದರ್ಶನವನ್ನು ಮುಂದುವರಿಸಿದೆ. ಜೊತೆಗೆ ಮುಂದಿನ ವಾರದಿಂದ ಮತ್ತಷ್ಟು ಚಿತ್ರಮಂದಿರಗಳಲ್ಲಿ ರಿಯಾಯಿತಿ ದರದಲ್ಲಿ “ರಾಮರಾಜ್ಯ’ ಚಿತ್ರವನ್ನು ಮಕ್ಕಳಿಗೆ ತೋರಿಸುವ ಉದ್ದೇಶವಿದೆ. ಈ ಚಿತ್ರವನ್ನು ನೀಲ್‌ ಕೆಂಗಾಪುರ ನಿರ್ದೇಶಿಸಿದ್ದು, ಆರ್‌.ಶಂಕರ್‌ಗೌಡ ನಿರ್ಮಿಸಿದ್ದಾರೆ. ಚಿತ್ರದಲ್ಲಿ  ಏಕಾಂತ್‌, ಹೇಮಂತ್‌, ಕಾರ್ತಿಕ್‌, ಶೋಯೆಭ್‌, ಅಶ್ವಿ‌ನಿ, ಯತಿರಾಜ್‌ ಮತ್ತಿತರರು ನಟಿಸಿದ್ದಾರೆ. 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.