ಜಿಲ್ಲಾಧಿಕಾರಿಯಾದ ದಿಗಂತ್‌

ಯುವರತ್ನ ಬಳಗಕ್ಕೆ ಎಂಟ್ರಿ

Team Udayavani, Jul 18, 2019, 3:03 AM IST

diganth

ಸದ್ಯ “ಹುಟ್ಟುಹಬ್ಬದ ಶುಭಾಶಯಗಳು’ ಚಿತ್ರದ ಅಂತಿಮ ಹಂತದ ಶೂಟಿಂಗ್‌ನಲ್ಲಿರುವ ನಟ ದಿಗಂತ್‌ ಹೊಸ ಸುದ್ದಿಯೊಂದನ್ನು ಹೊರ ಹಾಕಿದ್ದಾರೆ. ಇಲ್ಲಿಯವರೆಗೆ ಹಲವು ವಿಭಿನ್ನ ಪಾತ್ರಗಳಿಗೆ ಬಣ್ಣ ಹಚ್ಚಿರುವ ದಿಗಂತ್‌ ಈಗ ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ’ ಚಿತ್ರದಲ್ಲಿ ಅತಿಥಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಅಂದಹಾಗೆ, ಯುವರತ್ನ ಚಿತ್ರದಲ್ಲಿ ನಟ ದಿಗಂತ್‌ ಅವರದ್ದು ಬೆಂಗಳೂರು ಜಿಲ್ಲಾಧಿಕಾರಿ (ಡಿ.ಸಿ) ಪಾತ್ರವಂತೆ. ಚಿತ್ರದಲ್ಲಿ ಸುಮಾರು 40 ನಿಮಿಷ ಪುನೀತ್‌ ರಾಜಕುಮಾರ್‌ ಅವರ ಜೊತೆಗೇ ದಿಗಂತ್‌ ಪಾತ್ರ ಕೂಡ ಬರಲಿದೆ ಎನ್ನಲಾಗುತ್ತಿದೆ. ಇನ್ನು ಚಿತ್ರದಲ್ಲಿ ಡಿ.ಸಿ ಆಗಿರುವ ದಿಗಂತ್‌ ಅವರ ಮುಂದೆ ಹಲವು ಸಮಸ್ಯೆಗಳು ಎದುರಾಗಲಿದ್ದು, ಅದೆಲ್ಲವನ್ನೂ ಅವರು ಹೇಗೆ ನಿಭಾಯಿಸಲಿದ್ದಾರೆ ಅನ್ನೋದನ್ನ ಚಿತ್ರದ ಪಾತ್ರ ಹೇಳಲಿದೆಯಂತೆ.

ಜೊತೆಗೆ ಚಿತ್ರಕ್ಕೆ ದಿಗಂತ್‌ ಅವರ ಪಾತ್ರ ಮಹತ್ವದ ತಿರುವು ನೀಡಲಿದೆಯಂತೆ. ಚಿತ್ರದ ಕಥೆ ಮತ್ತು ಪಾತ್ರ ಇಷ್ಟವಾದ ಕಾರಣ ಈ ಚಿತ್ರವನ್ನು ಮಾಡಲು ದಿಗಂತ್‌ ಇಪ್ಪಿಕೊಂಡಿದ್ದು, ಇದೇ ಜುಲೈ ಕೊನೆಯ ವಾರದಿಂದ ದಿಗಂತ್‌ ಅವರ ಭಾಗದ ಚಿತ್ರೀಕರಣ ನಡೆಯಲಿದೆ.

“ಯುವರತ್ನ’ ಚಿತ್ರಕ್ಕೆ ರಾಜಕುಮಾರ ಖ್ಯಾತಿಯ ಸಂತೋಷ್‌ ಆನಂದರಾಮ್‌ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳುತ್ತಿದ್ದು, ಪ್ರಕಾಶ್‌ ರೈ, ಧನಂಜಯ್‌, ಸೋನುಗೌಡ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.